• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರೋಹಿಂಗ್ಯಾಗಳು ಎಂಥವರು ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕಿಲ್ಲ

TNN Correspondent Posted On September 25, 2017


  • Share On Facebook
  • Tweet It

ನೇಪಿನ್ಯಾವ್: ಅತ್ತ ಮ್ಯಾನ್ಮಾರ್ ದೇಶವೇ ರೋಹಿಂಗ್ಯಾ ಮುಸ್ಲಿಮರನ್ನು ತನ್ನ ದೇಶದಲ್ಲಿ ಇಟ್ಟುಕೊಳ್ಳಲು ಹಿಂಜರಿಯುತ್ತಿದ್ದರೆ, ಇತ್ತ ಭಾರತದಲ್ಲಿ ಮಾತ್ರ ಅವರನ್ನು ಸಹೋದರರಂತೆ ಸಾಕಬೇಕು ಎಂದು ಎಐಎಂಐಎಂನ ಅಸಾದುದ್ದೀನ್ ಓವೈಸಿಯಂಥವರು ಭಾಷಣ ಬಿಗಿಯುತ್ತಾರೆ.

ಆದರೆ ಮ್ಯಾನ್ಮಾರಿನ ರಾಖಿನೆ ರಾಜ್ಯದಲ್ಲಿ ರೋಹಿಂಗ್ಯಾ ಮುಸ್ಲಿಮರ ಹಿಂಸೆಯ ಅಟ್ಟಹಾಸಕ್ಕೆ ಬರೋಬ್ಬರಿ 28 ಹಿಂದೂಗಳು ಬಲಿಯಾಗಿದ್ದಾರೆ.

ಕೋಮು ದ್ವೇಷದ ಹಿನ್ನೆಲೆಯಲ್ಲಿ ರೋಹಿಂಗ್ಯಾಗಳ ಸಂಘಟನೆಯಾದ ಅರಾಖಾನ್ ರೋಹಿಂಗ್ಯಾ ಸಾಲ್ವೇಶನ್ ಆರ್ಮಿ ಸದಸ್ಯರು ನಡೆಸಿದ ಹಿಂಸೆಯಲ್ಲಿ    28 ಹಿಂದೂಗಳ ಹತ್ಯೆಯಾಗಿದ್ದು, ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮ್ಯಾನ್ಮಾರ್ ಸೇನೆಯೇ ಮಾಹಿತಿ ನೀಡಿದೆ.

ಮ್ಯಾನ್ಮಾರಿನಲ್ಲಿ 11 ಲಕ್ಷದಷ್ಟು ರೋಹಿಂಗ್ಯಾ ಮುಸ್ಲಿಮರಿದ್ದು, ಇದುವರೆಗೆ ರಾಖಿನೆ ಸೇರಿ ಹಲವು ಪ್ರದೇಶದಲ್ಲಿ 30 ಸಾವಿರಕ್ಕೂ ಅಧಿಕ ಬೌದ್ಧರು ಹಾಗೂ ಹಿಂದೂಗಳನ್ನು ಬೇರೆ ಪ್ರದೇಶಕ್ಕೆ ದೂಡಿದ್ದಾರೆ. ಹಿಂಸೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

ಹೀಗೆ, ರೋಹಿಂಗ್ಯಾ ಮುಸ್ಲಿಮರು ಹೆಚ್ಚಾಗಿರುವ ಪ್ರದೇಶದಲ್ಲೆಲ್ಲ ಹಿಂಸೆಯ ಪರಾಕಾಷ್ಠೆ ಮೆರೆದಿದ್ದಾರೆ. ಇಂಥವರನ್ನು ಸಾಕಬೇಕು ಎನ್ನುವ ಅಸಾದುದ್ದೀನ್ ಓವೈಸಿ, ಸೀತಾರಾಂ ಯೆಚೂರಿಯವರ ಬುದ್ಧಿಗೆ ಏನೆನ್ನಬೇಕು?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search