• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರೋಹಿಂಗ್ಯಾಗಳು ಎಂಥವರು ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕಿಲ್ಲ

TNN Correspondent Posted On September 25, 2017
0


0
Shares
  • Share On Facebook
  • Tweet It

ನೇಪಿನ್ಯಾವ್: ಅತ್ತ ಮ್ಯಾನ್ಮಾರ್ ದೇಶವೇ ರೋಹಿಂಗ್ಯಾ ಮುಸ್ಲಿಮರನ್ನು ತನ್ನ ದೇಶದಲ್ಲಿ ಇಟ್ಟುಕೊಳ್ಳಲು ಹಿಂಜರಿಯುತ್ತಿದ್ದರೆ, ಇತ್ತ ಭಾರತದಲ್ಲಿ ಮಾತ್ರ ಅವರನ್ನು ಸಹೋದರರಂತೆ ಸಾಕಬೇಕು ಎಂದು ಎಐಎಂಐಎಂನ ಅಸಾದುದ್ದೀನ್ ಓವೈಸಿಯಂಥವರು ಭಾಷಣ ಬಿಗಿಯುತ್ತಾರೆ.

ಆದರೆ ಮ್ಯಾನ್ಮಾರಿನ ರಾಖಿನೆ ರಾಜ್ಯದಲ್ಲಿ ರೋಹಿಂಗ್ಯಾ ಮುಸ್ಲಿಮರ ಹಿಂಸೆಯ ಅಟ್ಟಹಾಸಕ್ಕೆ ಬರೋಬ್ಬರಿ 28 ಹಿಂದೂಗಳು ಬಲಿಯಾಗಿದ್ದಾರೆ.

ಕೋಮು ದ್ವೇಷದ ಹಿನ್ನೆಲೆಯಲ್ಲಿ ರೋಹಿಂಗ್ಯಾಗಳ ಸಂಘಟನೆಯಾದ ಅರಾಖಾನ್ ರೋಹಿಂಗ್ಯಾ ಸಾಲ್ವೇಶನ್ ಆರ್ಮಿ ಸದಸ್ಯರು ನಡೆಸಿದ ಹಿಂಸೆಯಲ್ಲಿ    28 ಹಿಂದೂಗಳ ಹತ್ಯೆಯಾಗಿದ್ದು, ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮ್ಯಾನ್ಮಾರ್ ಸೇನೆಯೇ ಮಾಹಿತಿ ನೀಡಿದೆ.

ಮ್ಯಾನ್ಮಾರಿನಲ್ಲಿ 11 ಲಕ್ಷದಷ್ಟು ರೋಹಿಂಗ್ಯಾ ಮುಸ್ಲಿಮರಿದ್ದು, ಇದುವರೆಗೆ ರಾಖಿನೆ ಸೇರಿ ಹಲವು ಪ್ರದೇಶದಲ್ಲಿ 30 ಸಾವಿರಕ್ಕೂ ಅಧಿಕ ಬೌದ್ಧರು ಹಾಗೂ ಹಿಂದೂಗಳನ್ನು ಬೇರೆ ಪ್ರದೇಶಕ್ಕೆ ದೂಡಿದ್ದಾರೆ. ಹಿಂಸೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

ಹೀಗೆ, ರೋಹಿಂಗ್ಯಾ ಮುಸ್ಲಿಮರು ಹೆಚ್ಚಾಗಿರುವ ಪ್ರದೇಶದಲ್ಲೆಲ್ಲ ಹಿಂಸೆಯ ಪರಾಕಾಷ್ಠೆ ಮೆರೆದಿದ್ದಾರೆ. ಇಂಥವರನ್ನು ಸಾಕಬೇಕು ಎನ್ನುವ ಅಸಾದುದ್ದೀನ್ ಓವೈಸಿ, ಸೀತಾರಾಂ ಯೆಚೂರಿಯವರ ಬುದ್ಧಿಗೆ ಏನೆನ್ನಬೇಕು?

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search