• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ದೇವಾಲಯ ತೆರವು, ಅದೇ ಮಸೀದಿಯಾಗಿದ್ದರೆ ಸಿದ್ದರಾಮಯ್ಯನವರು ಸುಮ್ಮನಿರುತ್ತಿದ್ದರೆ?

TNN Correspondent Posted On September 26, 2017
0


0
Shares
  • Share On Facebook
  • Tweet It

ಗೋವಾದ ಬೈನಾ ಬೀಚ್ ನಲ್ಲಿ ಮತ್ತೆ ಜೆಸಿಬಿ ಸದ್ದು ಕೇಳಿಸುತ್ತಿದೆ. ಕನ್ನಡಿಗರು ಅನಾಥರಾಗಿದ್ದಾರೆ. ಕನ್ನಡಿಗರು ಬಿಡಿ, ದೇವರಿರುವ ದೇವಾಲಯಗಳಿಗೇ ರಕ್ಷಣೆ ಇಲ್ಲದಂತಾಗಿದೆ.

ಇಷ್ಟಾದರೂ ಯಾರೊಬ್ಬರೂ ಬಾಯಿಬಿಡುತ್ತಿಲ್ಲ. ರಾಜ್ಯದ ಸಿದ್ದರಾಮಯ್ಯನವರೂ ಒಂದೂ ಮಾತನಾಡುತ್ತಿಲ್ಲ. ಕನ್ನಡಿಗರ, ಹಿಂದೂಗಳ, ದೇವಾಲಯಗಳ ರಕ್ಷಣೆ ಬಗ್ಗೆ ಗೋವಾ ಮುಖ್ಯಮಂತ್ರಿ ಜತೆ ಮಾತನಾಡುತ್ತಿಲ್ಲ.

ಏಕೆ…

ಏಕೆಂದರೆ ಅವರೆಲ್ಲರೂ ಹಿಂದೂಗಳು. ದೇವಾಲಯ ಹಿಂದೂಗಳವು, ದೇವರು ಹಿಂದೂ. ಅದೇ ಮಸೀದಿಯಾಗಿದ್ದರೆ, ಅಲ್ಲಿರುವರೆಲ್ಲರೂ ಮುಸ್ಲಿಮರು, ಅಲ್ಪಸಂಖ್ಯಾತರು ಆಗಿದ್ದರೆ ಇದೇ ಸಿದ್ದರಾಮಯ್ಯನವರು ಸುಮ್ಮನಾಗಿರುತ್ತಿದ್ದರೆ?

ಪರ ರಾಜ್ಯ ಬಿಡಿ ರಾಜ್ಯದಲ್ಲೇ, ಹಿಂದೂಗಳ, ಬಿಜೆಪಿ-ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಆದರೂ ಸಿದ್ದರಾಮಯ್ಯನವರು ಯಾವುದೇ ಕ್ರಮ ಕೈಗೊಂಡಿಲ್ಲ.

ಆದರೆ ಇದೇ ಮುಖ್ಯಮಂತ್ರಿಯವರು ಹರಿಯಾಣದಲ್ಲಿ ಜುನೈದ್ ಖಾನ್ ಎಂಬ ಮುಸ್ಲಿಂ ಯುವಕನ ಹತ್ಯೆಯಾದರೆ ಕೇಂದ್ರ ಸರಕಾರದತ್ತ ಬೆರಳು ಮಾಡುತ್ತಾರೆ. ಮುಸ್ಲಿಮರ ಹತ್ಯೆಯಾದರೆ ಕರಳು ಚುರುಕ್ ಎನ್ನುತ್ತದೆ.

ಇದೇ ಇಬ್ಬಂದಿತನವೇ ಮುಖ್ಯಮಂತ್ರಿಯವರ ಬಂಡವಾಳವಾಗಿದೆ. ರಾಜ್ಯದಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾದರೂ ಅದಕ್ಕೆ ಸಿದ್ಧಾಂತವೇ ಕಾರಣ ಎಂದು ಷರಾ ಬರೆಯುತ್ತಾರೆ.

ರಾಜ್ಯದ ನೇತೃತ್ವ ವಹಿಸಿಕೊಂಡವರು, ಜಾತ್ಯತೀತ, ಧರ್ಮಾತೀತರಾಗಿ ನಡೆದುಕೊಳ್ಳಬೇಕು. ರಾಜ್ಯದ ಜನರ ರಕ್ಷಣೆ ಮಾಡಬೇಕು. ಆದರೆ ನಮ್ಮ ಮುಖ್ಯಮಂತ್ರಿ ಮಹೋದಯರು ಮಾತ್ರ, ಜಾತಿ, ಧರ್ಮದ ಆಧಾರದ ಮೇಲೆ ಯೋಜನೆ ಜಾರಿಗೊಳಿಸಲು ಮುಂದಾಗುತ್ತಾರೆ. ಇದಕ್ಕೆ ಶಾದಿ ಭಾಗ್ಯದಂತಹ ಯೋಜನೆಗಳೇ ಸಾಕ್ಷಿ.

ಗೋವಾದಲ್ಲಿ ಕನ್ನಡಗಿರ, ಹಿಂದೂ ದೇವಾಲಯಗಳ ಧ್ವಂಸಗೊಳಿಸಲಾಗುತ್ತಿದೆ. ಮುಖ್ಯಮಂತ್ರಿಯವರೇ ನಿಮಗೆ ಅಂತಃಕರಣ ಎಂಬುದಿದ್ದರೆ ಮೊದಲು ಅವರನ್ನು ರಕ್ಷಿಸಿ.

 

-ನವೀನ್ ಪೆಲ್ಲತಡ್ಕ, ಪತ್ರಿಕೋದ್ಯಮ ವಿದ್ಯಾರ್ಥಿ

 

 

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search