• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮತ್ತೆ ಎಲುಬಿಲ್ಲದ ನಾಲಗೆ ಹರಿಬಿಟ್ಟ ಭಗವಾನ್

TNN Correspondent Posted On September 27, 2017
0


0
Shares
  • Share On Facebook
  • Tweet It

ಇತ್ತೀಚೆಗೆ ಯಾವುದೇ ಪುಸ್ತಕ ಬಿಡುಗಡೆ ಮಾಡದಿದ್ದರೂ ಸಾಹಿತಿ, ಯಾವುದೇ ಸತ್ವಯುತ ಹೇಳಿಕೆ, ಉಪನ್ಯಾಸ ನೀಡದಿದ್ದರೂ ಚಿಂತಕ, ಬುದ್ಧಿಜೀವಿ ಎಂದೆಲ್ಲ ಕರೆಸಿಕೊಳ್ಳು ಪ್ರೊ.ಕೆ.ಎಸ್. ಭಗವಾನ್ ಅವರು ಮತ್ತೆ ತಮ್ಮ ಎಲುಬಿಲ್ಲದ ನಾಲಗೆ ಹರಿಬಿಟ್ಟಿದ್ದು, “ರಾಮ ದೇವರೇ ಅಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿ, “ರಾಮ ಬೇರೆಯವರ ಜಾತಿ ಕೇಳಿದ್ದ. ದೇವಮಾನವರು ಬೇರೆಯವರ ಜಾತಿ ಕೇಳುವುದಿಲ್ಲ. ರಾಮ ಕೇಳಿರುವುದರಿಂದ ಆತ ದೇವರಲ್ಲ” ಎಂದಿದ್ದಾರೆ.

ತಮ್ಮ ಈ ಹೊಸ ವಾದಕ್ಕೆ ವಾಲ್ಮೀಕಿರನ್ನು ತಳಕು ಹಾಕಿರುವ ಭಗವಾನ್, ರಾಮ ದೇವರೇ ಅಲ್ಲ ಎಂದು ವಾಲ್ಮೀಕಿಯೇ ಉಲ್ಲೇಖಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಹಿಂದೆಯೂ ಭಗವದ್ಗೀತೆಯಲ್ಲಿರುವ ಕೆಲವು ಅಧ್ಯಾಯ ಸುಟ್ಟುಹಾಕುವೆ ಎಂದು ಭಗವಾನ್ ಹೇಳಿದ್ದರು. ಒಟ್ಟಿನಲ್ಲಿ ಆಗಾಗ ಸುದ್ದಿಯಲ್ಲಿ ಇರಬಯಸುವ ಭಗವಾನ್ ಇಂಥಾ ಹೇಳಿಕೆ ನೀಡುತ್ತಾರೆ.

ಹಿಂದೂ ಧರ್ಮದ ಬಗ್ಗೆ ಬೇಕಾಬಿಟ್ಟಿ ಮಾತನಾಡುವ ಇವರು, ಮುಸ್ಲಿಮರು ಮಸೀದಿಯೊಳಗೆ ಮಹಿಳೆಯರನ್ನು ಬಿಡದಿರುವುದು, ಧರ್ಮಕ್ಕಾಗಿ ಸತ್ತರೆ ಸ್ವರ್ಗದಲ್ಲಿ 72 ಕನ್ಯೆಯರು ಸಿಗುತ್ತಾರೆ ಎಂಬ ಮೌಢ್ಯವನ್ನು, ಕ್ರಿಶ್ಚಿಯನ್ನರ ಮತಾಂತರದ ಕುರಿತು ಮಾತನಾಡುವುದಿಲ್ಲ. ಹಾಗೆ ಮಾತನಾಡುವ ಗುಂಡಿಗೆಯಿಲ್ಲ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search