• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಭಯೋತ್ಪಾದನೆಗೆ ಹಣ ನೀಡುವವರ ನಿರ್ಬಂಧಿಸಿ: ಪಾಕಿಸ್ತಾನಕ್ಕೆ ಭಾರತ ಟಾಂಗ್

TNN Correspondent Posted On September 27, 2017
0


0
Shares
  • Share On Facebook
  • Tweet It

ನ್ಯೂಯಾರ್ಕ್: ಅಫ್ಘಾನಿಸ್ತಾನದಲ್ಲಿ ಭಯೋತ್ಪಾದನೆಗೆ ಹಣಕಾಸು ನೆರವು ನೀಡುವ ರಾಷ್ಟ್ರಗಳ ವಿರುದ್ಧ ನಿರ್ಬಂಧನೆ ಹೇರಬೇಕು ಎಂದು ಭಾರತ ವಿಶ್ವಸಂಸ್ಥೆಯಲ್ಲಿ ಪರೋಕ್ಷವಾಗಿ ಪಾಕಿಸ್ತಾನಕ್ಕೆ ಟಾಂಗ್ ನೀಡಿದೆ.

ಉಗ್ರರ ಉಪಟದಿಂದ ನಲುಗಿರುವ ಪಾಕಿಸ್ತಾನದ ಸಾರ್ವಭೌಮತೆ ಮತ್ತು ಏಕತೆ ಕಾಪಾಡು ಬೆಂಬಲ ನೀಡಬೇಕು ಹಾಗೂ ಅಲ್ಲಿ ಉಗ್ರರಿಗೆ ಬೆಂಬಲ ನೀಡುವವರನ್ನು ನಿರ್ಬಂಧಿಸಬೇಕು ಎಂದು ಭಾರತದ ಕಾಯಂ ಸದಸ್ಯ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ.

ಉಗ್ರರಿಗೆ ಪಾಲನೆ-ಪೋಷಣೆ ದೊರೆಯದಂತೆ ಮಾಡುವುದು ಅಂತಾರಾಷ್ಟ್ರೀಯ ಸಂಸ್ಥೆಗಳ ಆದ್ಯತೆಯಾಗಬೇಕು. ಈ ಕುರಿತು ಮೌನವಾಗಿದ್ದರೆ ಪೋಷಕ ರಾಷ್ಟ್ರಗಳದ್ದೇ ಉಗ್ರವಾದದಲ್ಲಿ ಮೇಲಗೈಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಲಷ್ಕರೆ ತಯ್ಯಬಾ, ತಾಲಿಬಾನ್, ಹಿಜ್ಬುಲ್ ಮುಜಾಹಿದ್ದೀನ್, ಹಕ್ಕಾನಿ ಜಾಲ, ಅಲ್ ಖೈದಾ…ಇವೆಲ್ಲ ಉಗ್ರ ಸಂಘಟನೆಗಳೇ. ಇವರಲ್ಲಿ ಒಳ್ಳೆಯವರು ಹಾಗೂ ಕೆಟ್ಟವರು ಅಂತ ಇಲ್ಲ. ಈ ಸಂಘಟನೆಗಳ ಸದಸ್ಯರೆಲ್ಲರೂ ಉಗ್ರಗಾಮಿಗಳೇ. ಹಾಗಾಗಿ ಇವರಿಗೆ ನೆಲೆ ಸಿಗದಂತೆ ಮಾಡಬೇಕು. ಆಗ ಮಾತ್ರ ಭಯೋತ್ಪಾದನೆ ತಡೆಯಲು, ಇಂಥಾ ಸಂಘಟನೆಗಳಿಗೆ ಬೆಂಬಲ ನೀಡುವವರಿಗೆ ಪಾಠ ಕಲಿಸಲು ಸಾಧ್ಯ ಎಂದು ಪಾಕಿಸ್ತಾನವನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search