• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಂಗ್ರೆಸ್ ಸುಳ್ಳು ಹೇಳಿದ್ದು ನಿಜ: ತಪ್ಪೊಪ್ಪಿಕೊಂಡ ರಾಹುಲ್

TNN Correspondent Posted On September 28, 2017
0


0
Shares
  • Share On Facebook
  • Tweet It

ಗಾಂಧಿನಗರ: ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಕೆಲವೊಮ್ಮೆ ಪೆಕರನಂತೆ ಹೇಳಿಕೆ ನೀಡಿದರೂ, ಕೆಲವೊಮ್ಮೆ ಅದು ಅತಿರೇಕ, ಹಾಸ್ಯಾಸ್ಪದ ಎನಿಸಿದರೂ, ವಿರಳಾತಿ ವಿರಳ ಎಂಬಂತೆ ಕೆಲವು ಸತ್ಯ ಹೇಳಿಬಿಡುತ್ತಾರೆ.

ಈಗ ಕಾಂಗ್ರೆಸ್ಸಿನ ಅಂಥಾದ್ದೇ ಪ್ರಮಾದವನ್ನು ಒಪ್ಪಿಕೊಂಡಿರುವ ರಾಹುಲ್ ಗಾಂಧಿ, “ಕಾಂಗ್ರೆಸ್ ಸಹ ಕೆಲವು ತಪ್ಪು ಮಾಡಿದೆ. ಅದರಲ್ಲೂ ಕೆಲವೊಂದಿಷ್ಟು ಸುಳ್ಳುಗಳನ್ನು ಹೇಳಿದೆ” ಎಂದು ರಾಜ್ ಕೋಟ್ ನಲ್ಲಿ ನಡೆದ ಸಂವಾದದಲ್ಲಿ ರಾಹುಲ್ ಗಾಂಧಿ ತಮ್ಮ ಪಕ್ಷದ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ನರೇಂದ್ರ ಮೋದಿ ಅವರು ಸುಳ್ಳು ಹೇಳಿದರೆ ಯಾರೂ ಕೇಳುವುದಿಲ್ಲ. ಆದರೆ ಕಾಂಗ್ರೆಸ್ ಸುಳ್ಳು ಹೇಳಿದರೆ ಎಲ್ಲರೂ ಪ್ರಶ್ನಿಸುತ್ತಾರೆ. ನಮ್ಮ ಮೇಲೆ ಕಣ್ಣು ಹಾಗೂ ನಿರೀಕ್ಷೆಗಳು ತುಂಬ ಇವೆ ಎಂದಿದ್ದಾರೆ.

ಅಲ್ಲದೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ಕಾಂಗ್ರೆಸ್ಸಿನ ಸುಳ್ಳುಗಳು ಸಹ ಸಹಕಾರಿಯಾಗಿವೆ. ಆದಾಗ್ಯೂ ಕಾಂಗ್ರೆಸ್ಸಿಗೆ ಆಡಳಿತದಲ್ಲಿದ್ದಾಗ ಅಹಂಕಾರ ಮಿತಿಮೀರಿತ್ತು. ಕೆಲವೊಂದು ಗೊಂದಲ, ಅಸ್ಪಷ್ಟತೆಗಳು ಪಕ್ಷವನ್ನು ಕಾಡಿದ್ದವು. ಈ ಎಲ್ಲ ಕಾರಣಗಳು ಪಕ್ಷದ ಹಿನ್ನಡೆಗೆ ಕಾರಣವಾದವು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಮುಗಿದು ಮೂರು ವರ್ಷಗಳ ಬಳಿಕವಾದರೂ ರಾಹುಲ್ ಗಾಂಧಿಗೆ ತಪ್ಪಿಗೆ ಅರಿವಾಗಿದೆ. ಆದರೆ ಅದನ್ನು ಎಷ್ಟರಮಟ್ಟಿಗೆ ತಿದ್ದಿಕೊಳ್ಳುತ್ತಾರೋ? ಅಥವಾ ಅಮೆರಿಕದಲ್ಲಿ ಹೇಳಿಕೆ ನೀಡಿದಂತೆ ಮಹಾತ್ಮ ಗಾಂಧಿ ಒಬ್ಬ ಎನ್ಆರ್ ಐ ಎಂದು ಹೇಳಿ ಮುಜುಗರಕ್ಕೀಡಾಗುತ್ತಾರೋ ದೇವರೇ ಬಲ್ಲ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search