• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕನ್ನಡ ಸಾಹಿತ್ಯ ಸಮ್ಮೇಳನ: ಕನ್ನಡ ತಾಯಿಯ ರಥಯಾತ್ರೆ

TNN Correspondent Posted On January 12, 2017


  • Share On Facebook
  • Tweet It

ಉಡುಪಿ: ಬ್ರಹ್ಮಾವರದಲ್ಲಿ ಜನವರಿ 13, 14, 15 ರಂದು ಅದ್ದೂರಿಯಾಗಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಾಭಾವಿಯಾಗಿ, ಕನ್ನಡ ಭುವನೇಶ್ವರೀ ತಾಯಿಯನ್ನು ಹೊತ್ತ ರಥ ಯಾತ್ರೆ ಮಂಗಳವಾರ ಪ್ರಾರಂಭಗೊಂಡಿತು.

ಬ್ರಹ್ಮಾವರ ಮಹಾಲಿಂಗೇಶ್ವರ ದೇವಳದಲ್ಲಿ ನಡೆದ ಸರಳ ಸಮಾರಂಭದ ಈ ರಥಯಾತ್ರೆಗೆ ದೇವಳದ ಅರ್ಚಕ ಕೃಷ್ಣ ಭಟ್ ಚಾಲನೆ ನೀಡಿದರು. ಈ ರಥ ಯಾತ್ರೆಯು ಉಡುಪಿ ಜಿಲ್ಲೆಯಾದ್ಯಂತ ಮೂರು ದಿನಗಳ ನಡೆಯಲಿದ್ದು, ಕನ್ನಡದ ಕಂಪನ್ನು ಪಸರಿಸಲಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಅಶೋಕ್ ಭಟ್ ಚಾಂತಾರು, ಕನ್ನಡ ಸಾಹಿತ್ಯ ಪರಿಷತ್‍ನ ಬ್ರಹ್ಮಾವರ ಹೋಬಳಿ ಅಧ್ಯಕ್ಷ ಮೋಹನ್ ಉಡುಪ, ಸಾಹಿತ್ಯ ಪರಿಷತ್‍ನ ಕಾರ್ಯದರ್ಶಿ ನಾರಾಯಣ ಮಡಿ, ಪ್ರಶಾಂತ್ ಶೆಟ್ಟಿ, ಎನ್.ಎಸ್. ಅಡಿU,À ಗಿರೀಶ್ ಅಡಿಗ ಹೇರೂರು, ಪ್ರತೀಶ್ ಕುಮಾರ್, ಶಂಕರನಾರಾಯಣ ಭಟ್, ಮಾಧವ ಖಾರ್ವಿ, ಬಲರಾಮ ಕಲ್ಕೂರ, ಕೃಷ್ಣಮೂರ್ತಿ ಭಟ್, ಆನಂದ ದಾಮ್ಲೆ, ವಿಠಲದಾಸ ಉಪಾಧ್ಯಾಯ, ವಿಠಲರಾಯ ಪೈ, ಮಹಾಭಲೇಶ್ವರ ಅಡಿಗ, ಗಾಯತ್ರಿ ಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search