• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡ ಸಾಹಿತ್ಯ ಸಮ್ಮೇಳನ: ಕನ್ನಡ ತಾಯಿಯ ರಥಯಾತ್ರೆ

TNN Correspondent Posted On January 12, 2017
0


0
Shares
  • Share On Facebook
  • Tweet It

ಉಡುಪಿ: ಬ್ರಹ್ಮಾವರದಲ್ಲಿ ಜನವರಿ 13, 14, 15 ರಂದು ಅದ್ದೂರಿಯಾಗಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಾಭಾವಿಯಾಗಿ, ಕನ್ನಡ ಭುವನೇಶ್ವರೀ ತಾಯಿಯನ್ನು ಹೊತ್ತ ರಥ ಯಾತ್ರೆ ಮಂಗಳವಾರ ಪ್ರಾರಂಭಗೊಂಡಿತು.

ಬ್ರಹ್ಮಾವರ ಮಹಾಲಿಂಗೇಶ್ವರ ದೇವಳದಲ್ಲಿ ನಡೆದ ಸರಳ ಸಮಾರಂಭದ ಈ ರಥಯಾತ್ರೆಗೆ ದೇವಳದ ಅರ್ಚಕ ಕೃಷ್ಣ ಭಟ್ ಚಾಲನೆ ನೀಡಿದರು. ಈ ರಥ ಯಾತ್ರೆಯು ಉಡುಪಿ ಜಿಲ್ಲೆಯಾದ್ಯಂತ ಮೂರು ದಿನಗಳ ನಡೆಯಲಿದ್ದು, ಕನ್ನಡದ ಕಂಪನ್ನು ಪಸರಿಸಲಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಅಶೋಕ್ ಭಟ್ ಚಾಂತಾರು, ಕನ್ನಡ ಸಾಹಿತ್ಯ ಪರಿಷತ್‍ನ ಬ್ರಹ್ಮಾವರ ಹೋಬಳಿ ಅಧ್ಯಕ್ಷ ಮೋಹನ್ ಉಡುಪ, ಸಾಹಿತ್ಯ ಪರಿಷತ್‍ನ ಕಾರ್ಯದರ್ಶಿ ನಾರಾಯಣ ಮಡಿ, ಪ್ರಶಾಂತ್ ಶೆಟ್ಟಿ, ಎನ್.ಎಸ್. ಅಡಿU,À ಗಿರೀಶ್ ಅಡಿಗ ಹೇರೂರು, ಪ್ರತೀಶ್ ಕುಮಾರ್, ಶಂಕರನಾರಾಯಣ ಭಟ್, ಮಾಧವ ಖಾರ್ವಿ, ಬಲರಾಮ ಕಲ್ಕೂರ, ಕೃಷ್ಣಮೂರ್ತಿ ಭಟ್, ಆನಂದ ದಾಮ್ಲೆ, ವಿಠಲದಾಸ ಉಪಾಧ್ಯಾಯ, ವಿಠಲರಾಯ ಪೈ, ಮಹಾಭಲೇಶ್ವರ ಅಡಿಗ, ಗಾಯತ್ರಿ ಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search