• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಡೇರಿ ಕ್ರೌರ್ಯ ಜಗಜ್ಜಾಹೀರಿಗೆ ಹಸು ನೇತುಹಾಕಿದ ರೆಸ್ಟೊರೆಂಟ್

TNN Correspondent Posted On September 28, 2017


  • Share On Facebook
  • Tweet It

>> ” ನೀವು ಕುಡಿಯುವ ಹಾಲಿನ ಹಿಂದಿನ ಅಮಾನವೀಯತೆ ” ಎಂದ ಮಾಲೀಕರು

ಅಡಿಲೇಡ್‍: ಹೈನುಗಾರಿಕೆ ಕೈಗಾರಿಕರಣದಿಂದ ಪ್ರಾಣಿಗಳನ್ನು ಕೇವಲ ಮಾಂಸದ ಮುದ್ದೆಗಳಂತೆ ಕಾಣುತ್ತಿದೆ ಎಂದು ಹಲವಾರು ಬಾರಿ ಜಾಗತಿಕವಾಗಿ ಪ್ರತಿಭಟನಾ ಕೂಗು ಕೇಳಿಬಂದಿದೆ. ಪ್ರಾಣಿ ದಯಾ ಸಂಘಟನೆಗಳು ಕ್ರೌರ್ಯ ತಡೆಗೆ ವಿಭಿನ್ನ ಅಣಕು ಪ್ರದರ್ಶಗಳಿಂದ ಜಾಗೃತಿಗೆ ಆಗ್ರಹಿಸುತ್ತಿವೆ.

ಆದರೆ ಆಸ್ಟ್ರೇಲಿಯಾದ ಅಡಿಲೇಡ್‍ನಲ್ಲಿರುವ “ಎಟಿಕಾ ರೆಸ್ಟೊರೆಂಟ್”  ಹಸುವಿನ ಶರೀರವನ್ನು ಸಂರಕ್ಷಿಸಿ( ಟ್ಯಾಕ್ಸಿಡರ್ಮೈಡ್) ನೇತುಹಾಕಿದೆ. ರೆಸ್ಟೊರೆಂಟ್ ಬರುವವರೆಲ್ಲ ಇದನ್ನು ನೀಡಿ ಹೌಹಾರಿದ್ದಾರೆ. ಏನಿದು? ಎಂದವರಿಗೆ ಸಿಕ್ಕಿದ್ದು ” ನೀವು ಕುಡಿಯುವ ಹಾಲಿನ ಹಿಂದಿನ ಅಮಾನವೀಯತೆ” ಎಂದು ಮಾಲೀಕರು ಉತ್ತರಿಸಿದ್ದಾರೆ.

ಮತ್ತೊಂದು ಹೆಜ್ಜೆ ಮುಂದುವರಿದು ಸಾಮಾಜಿಕ ಜಾಲತಾಣದ ತಮ್ಮ ಅಧಿಕೃತ ಪೇಜ್‍ನಲ್ಲಿಯೂ ರೆಸ್ಟೊರೆಂಟ್ ಮಾಲೀಕರು ಹಸು ನೇತಾಡುತ್ತಿರುವಂತೆ ಚಿತ್ರ ಬಿತ್ತಿಸಿದ್ದಾರೆ. ಇದಕ್ಕೆ ಹಲವರು ಕಿಡಿಕಾರಿದ್ದು, ” ನಿಮ್ಮದೇನು ಸಸ್ಯಹಾರ ಹೋಟೆಲ್ ಅಲ್ಲ. ನೀವು ಹಸುವನ್ನು ಅಲಂಕಾರಿಕ ವಸ್ತುವಂತೆ ಚಿತ್ರಿಸಿದ್ದೀರಿ ” ಎಂದಿದ್ದಾರೆ.
ಮತ್ತೆ ಕೆಲವರು ” ನೋಡಿ ಇನ್ಮುಂದೆ ನಾವು ಮಾಂಸವನ್ನು ಸೂಪರ್ ಮಾರ್ಕೆಟ್‍ಗಳಿಂದ ಬರುವ ವಸ್ತುವಂತೆ ಪರಿಗಣಿಸುವುದು ನಿಲ್ಲಿಸಬೇಕು. ಕಸಾಯಿಖಾನೆ, ಡೇರಿಯಲ್ಲಿನ ಕ್ರೌರ್ಯದಿಂದ ನರಳಿ ನಮ್ಮೆದುರು ಬಿದ್ದಿರುವ ಶವಗಳಂತೆ ಕಂಡಾಗ ಮಾತ್ರ ಪ್ರಾಣಿಗಳಿಗೂ ನಾವು ನ್ಯಾಯ ಸಲ್ಲಿಸಿದಂತೆ” ಎಂದು ತಿಳಿಹೇಳಿದ್ದಾರೆ.

 

  • Share On Facebook
  • Tweet It


- Advertisement -
adeladeadelaideaustraliacowcrueldairyfarmingforiegnhangingmilkpetarestaurant


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search