• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಇವರೇನು ವಿವಿ ವಿದ್ಯಾರ್ಥಿಗಳೋ, ಮುಸ್ಲಿಂ ಮೂಲಭೂತವಾದಿಗಳೋ?

TNN Correspondent Posted On October 1, 2017
0


0
Shares
  • Share On Facebook
  • Tweet It

ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯ…

ನಳಂದಾದಂಥ ವಿಶ್ವವಿದ್ಯಾಲಯವಿದ್ದ ಖ್ಯಾತಿ ಹೊಂದಿದ ಭಾರತದಲ್ಲಿ ಅಲಿಗಡ ವಿವಿಯಂಥ ಶಿಕ್ಷಣ ಸಂಸ್ಥೆಯೊಂದು ಭಾರತ-ಪಾಕಿಸ್ತಾನ ವಿಭಜನೆಗೆ ಮೂಲ ಕಾರಣವಾಯಿತು ಎಂಬುದು ಗೊತ್ತಿರುವ ವಿಚಾರ. ಇದು ಜಿಹಾದಿಗಳೊಂದಿಗೆ ಸಂಬಂಧ, ಸಂಪರ್ಕ ಹೊಂದಿದೆ ಎಂಬುದೂ ಬಹಿರಂಗ ಸತ್ಯ.

ಈಗ ಮತ್ತೊಂದು ಕಾರಣಕ್ಕೆ ಈ ವಿವಿ ಸುದ್ದಿಯಲ್ಲಿದೆ…

ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ಮುರ್ಷಿದಾಬಾದ್ ಕೇಂದ್ರದಲ್ಲಿ ಎಂಬಿಎಂ ಓದುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ಹೌರಾದಿಂದ ಮುಂಬೈ ತೆರಳುವ ಕಲ್ಕಾ ಎಕ್ಸ್ ಪ್ರೆಸ್ ರೈಲಿನಲ್ಲಿದ್ದ ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಾರೆ.

ಹಿಂದೂ ಯುವತಿಯ ಜತೆ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ಕಂಡು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ, ಮುಸ್ಲಿಂ ವಿದ್ಯಾರ್ಥಿಗಳು ಈ ಕೃತ್ಯ ಎಸಗಿದ್ದು, ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಅವರನ್ನು ರೈಲಿನಿಂದ ನೂಕಲು ಸಹ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಮೊದಲಿಗೆ ಇಬ್ಬರು ವಿದ್ಯಾರ್ಥಿಗಳಿದ್ದ ಕಾರಣ ಹಿಂದೂಗಳ ಆಕ್ಷೇಪಕ್ಕೆ ಸುಮ್ಮನಾಗಿದ್ದಾರೆ. ಅಷ್ಟೇ ಆಗಿದ್ದರೆ ಯಾವ ಗಲಾಟೆಯೂ ಆಗುತ್ತಿರಲಿಲ್ಲ. ಬದಲಾಗಿ ಈ ಮುಸ್ಲಿಂ ವಿದ್ಯಾರ್ಥಿಗಳು ಪಕ್ಕದ ಬೋಗಿಯಲ್ಲಿದ್ದ ಮುಸ್ಲಿಂ ಯುವಕರಿಗೆ ಘಟನೆ ಕುರಿತು ವಾಟ್ಸ್ ಆ್ಯಪ್ ಮೂಲಕ ಸಂದೇಶ ರವಾನಿಸಿದ್ದಾರೆ.

ಕೊನೆಗೆ ಈ ವಿಷಯ ಅಲೀಗಡ ವಿವಿ ಜಿಹಾದಿಗಳಿಗೆ ತಿಳಿದಿದೆ. ಬಳಿಕ ವಿವಿಯ ಸುಮಾರು 500 ವಿದ್ಯಾರ್ಥಿಗಳು ಅಲೀಗಡ ರೈಲು ನಿಲ್ದಾಣಕ್ಕೆ ಆಗಮಿಸಿ ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರೇ ತಿಳಿಸಿದ್ದಾರೆ.

ವಿಶ್ವವಿದ್ಯಾಲಯಗಳು ಎಂದರೆ ಜ್ಞಾನದ ತವರೂರು, ಉನ್ನತ ಶಿಕ್ಷಣದ ದ್ವಾರಬಾಗಿಲು, ನಾಗರಿಕತ್ವದ ಸಂಕೇತ ಎಂಬ ಮಾತಿದೆ. ಆದರೆ ಈ ಜವಾಹರ ಲಾಲ್ ನೆಹರೂ ಹಾಗೂ ಅಲಿಗಡ ವಿಶ್ವವಿದ್ಯಾಲಯಗಳನ್ನು ನೋಡಿದರೆ, ಇವೇ ದೇಶಕ್ಕೆ, ಜನರಿಗೆ ಮಾರಕ ಎನಿಸುತ್ತವೆ.

  • ಅವಿನಾಶ್ ವಾಡೇಕರ್, ಉಡುಪಿ

0
Shares
  • Share On Facebook
  • Tweet It




Trending Now
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
  • Popular Posts

    • 1
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 2
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 3
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 4
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 5
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ

  • Privacy Policy
  • Contact
© Tulunadu Infomedia.

Press enter/return to begin your search