• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಇವರೇನು ವಿವಿ ವಿದ್ಯಾರ್ಥಿಗಳೋ, ಮುಸ್ಲಿಂ ಮೂಲಭೂತವಾದಿಗಳೋ?

TNN Correspondent Posted On October 1, 2017
0


0
Shares
  • Share On Facebook
  • Tweet It

ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯ…

ನಳಂದಾದಂಥ ವಿಶ್ವವಿದ್ಯಾಲಯವಿದ್ದ ಖ್ಯಾತಿ ಹೊಂದಿದ ಭಾರತದಲ್ಲಿ ಅಲಿಗಡ ವಿವಿಯಂಥ ಶಿಕ್ಷಣ ಸಂಸ್ಥೆಯೊಂದು ಭಾರತ-ಪಾಕಿಸ್ತಾನ ವಿಭಜನೆಗೆ ಮೂಲ ಕಾರಣವಾಯಿತು ಎಂಬುದು ಗೊತ್ತಿರುವ ವಿಚಾರ. ಇದು ಜಿಹಾದಿಗಳೊಂದಿಗೆ ಸಂಬಂಧ, ಸಂಪರ್ಕ ಹೊಂದಿದೆ ಎಂಬುದೂ ಬಹಿರಂಗ ಸತ್ಯ.

ಈಗ ಮತ್ತೊಂದು ಕಾರಣಕ್ಕೆ ಈ ವಿವಿ ಸುದ್ದಿಯಲ್ಲಿದೆ…

ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ಮುರ್ಷಿದಾಬಾದ್ ಕೇಂದ್ರದಲ್ಲಿ ಎಂಬಿಎಂ ಓದುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ಹೌರಾದಿಂದ ಮುಂಬೈ ತೆರಳುವ ಕಲ್ಕಾ ಎಕ್ಸ್ ಪ್ರೆಸ್ ರೈಲಿನಲ್ಲಿದ್ದ ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಾರೆ.

ಹಿಂದೂ ಯುವತಿಯ ಜತೆ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ಕಂಡು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ, ಮುಸ್ಲಿಂ ವಿದ್ಯಾರ್ಥಿಗಳು ಈ ಕೃತ್ಯ ಎಸಗಿದ್ದು, ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಅವರನ್ನು ರೈಲಿನಿಂದ ನೂಕಲು ಸಹ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಮೊದಲಿಗೆ ಇಬ್ಬರು ವಿದ್ಯಾರ್ಥಿಗಳಿದ್ದ ಕಾರಣ ಹಿಂದೂಗಳ ಆಕ್ಷೇಪಕ್ಕೆ ಸುಮ್ಮನಾಗಿದ್ದಾರೆ. ಅಷ್ಟೇ ಆಗಿದ್ದರೆ ಯಾವ ಗಲಾಟೆಯೂ ಆಗುತ್ತಿರಲಿಲ್ಲ. ಬದಲಾಗಿ ಈ ಮುಸ್ಲಿಂ ವಿದ್ಯಾರ್ಥಿಗಳು ಪಕ್ಕದ ಬೋಗಿಯಲ್ಲಿದ್ದ ಮುಸ್ಲಿಂ ಯುವಕರಿಗೆ ಘಟನೆ ಕುರಿತು ವಾಟ್ಸ್ ಆ್ಯಪ್ ಮೂಲಕ ಸಂದೇಶ ರವಾನಿಸಿದ್ದಾರೆ.

ಕೊನೆಗೆ ಈ ವಿಷಯ ಅಲೀಗಡ ವಿವಿ ಜಿಹಾದಿಗಳಿಗೆ ತಿಳಿದಿದೆ. ಬಳಿಕ ವಿವಿಯ ಸುಮಾರು 500 ವಿದ್ಯಾರ್ಥಿಗಳು ಅಲೀಗಡ ರೈಲು ನಿಲ್ದಾಣಕ್ಕೆ ಆಗಮಿಸಿ ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರೇ ತಿಳಿಸಿದ್ದಾರೆ.

ವಿಶ್ವವಿದ್ಯಾಲಯಗಳು ಎಂದರೆ ಜ್ಞಾನದ ತವರೂರು, ಉನ್ನತ ಶಿಕ್ಷಣದ ದ್ವಾರಬಾಗಿಲು, ನಾಗರಿಕತ್ವದ ಸಂಕೇತ ಎಂಬ ಮಾತಿದೆ. ಆದರೆ ಈ ಜವಾಹರ ಲಾಲ್ ನೆಹರೂ ಹಾಗೂ ಅಲಿಗಡ ವಿಶ್ವವಿದ್ಯಾಲಯಗಳನ್ನು ನೋಡಿದರೆ, ಇವೇ ದೇಶಕ್ಕೆ, ಜನರಿಗೆ ಮಾರಕ ಎನಿಸುತ್ತವೆ.

  • ಅವಿನಾಶ್ ವಾಡೇಕರ್, ಉಡುಪಿ

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search