• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೇರಳದಲ್ಲಿ ಲವ್ ಜಿಹಾದ್ ಹೆಡೆಮುರಿಕಟ್ಟಲು ಎನ್ಐಎ ಸಜ್ಜು, 32  ಪ್ರಕರಣ ಪರಿಶೀಲನೆ

TNN Correspondent Posted On October 1, 2017


  • Share On Facebook
  • Tweet It

ತಿರುವನಂತಪುರ: ಇತ್ತೀಚೆಗೆ ಅಖಿಲಾ ಅಶೋಕನ್ ಎಂಬ ಯುವತಿ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿ ಮತಾಂತರಗೊಂಡ ವಿಚಾರ ದೇಶಾದ್ಯಂತ ಸುದ್ದಿಯಾಯಿತು. ಅಲ್ಲದೆ ಈ ಮದುವೆಯೇ ಅನೂರ್ಜಿತ, ಇದು ಲವ್ ಜಿಹಾದ್ ನಿಂದ ಕೂಡಿದೆ, ಹಾಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಈ ಜಿಹಾದ್ ಕುರಿತು ತನಿಖೆ ನಡೆಸಬೇಕು ಎಂದು ಸೂಚಿಸಿತು.

ಅಖಿಲಾ ಅಶೋಕನ್ ಪ್ರಕರಣದಲ್ಲಿ ಅಖಿಲಾ ತಂದೆಯೇ ಇದು ಜಿಹಾದ್ ಸಂಕೇತ, ಮದುವೆ ಅನೂರ್ಜಿತಗೊಳಿಸಬೇಕು ಎಂದು ಕೋರ್ಟ್ ಮೊರೆ ಹೋಗಿದ್ದರು ಎಂದರೆ ಕೇರಳದಲ್ಲಿ ಜಿಹಾದ್ ಎಷ್ಟರಮಟ್ಟಿಗೆ ವ್ಯಾಪಿಸಿರಬಹುದು ಯೋಚಿಸಿ?

ಈಗ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಎನ್ಐಎ ಲವ್ ಜಿಹಾದ್ ವಿರುದ್ಧ ಸಮರ ಸಾರಿದ್ದು, ಸುಮಾರು 32 ಜಿಹಾದಿ ಪ್ರಕರಣಗಳನ್ನು ಗುರುತಿಸಿ, ಅವುಗಳ ವಿರುದ್ಧ ತನಿಖೆ ನಡೆಸುತ್ತಿದೆ.

ಎನ್ಐಎ ಪ್ರಕಾರ ಕೇರಳದಲ್ಲಿ ಪ್ರಸ್ತುತ ಸುಮಾರು 92 ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಅವುಗಳಲ್ಲಿ ಸೂಕ್ಷ್ಮ ಪ್ರಕರಣಗಳನ್ನು ಗುರುತಿಸಿ 32 ಪ್ರಕರಣಗಳ ವಿರುದ್ಧ ತನಿಖೆ ಮಾಡಲಾಗುತ್ತಿದೆ. ಇಂಥ ಪ್ರಕರಣಗಳಲ್ಲಿ ಪೋಷಕರ ದೂರಿಗೆ ಹೆಚ್ಚಿನ ಪ್ರಾಧಾನ್ಯ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ ಜಿಹಾದ್ ಯಾರ ಹಿಡಿತದಲ್ಲಿದೆ, ಬೆಂಬಲ ಇದೆ ಸೇರಿ ಹಲವು ಅಂಶಗಳ ಆಧಾರಿತವಾಗಿ ಜಿಹಾದ್ ಜಾಲವನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ಶನಿವಾರವಷ್ಟೇ ಕೇರಳದಲ್ಲಿ ಜಿಹಾದ್ ಜಾಸ್ತಿಯಾಗುತ್ತಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search