• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಡುಗೆ-ಆಹಾರ

ಕ್ರಿಸ್ಪಿ ಫ್ರೈಡ್ ಚಿಕನ್

TNN Correspondent Posted On January 12, 2017
0


0
Shares
  • Share On Facebook
  • Tweet It

ಬೇಕಾಗುವ ಪದಾರ್ಥಗಳು…
  • ಚಿಕನ್ ಲೆಗ್ – 6
  • ಶುಂಠಿ-ಬೆಳ್ಳುಳ್ಳಿ ಪೇಸ್ಟ್ – 2 ಚಮಚ
  • ಹಸಿ ಮೆಣಸಿನಕಾಯಿ – 6
  • ಕಪ್ಪು ಮೆಣಸಿನ ಪುಡಿ – 1 ಚಮಚ
  • ನಿಂಬೆ ರಸ – 2 ಚಮಚ
  • ಮೈದಾಹಿಟ್ಟು – 1 ಬಟ್ಟಲು
  • ಮೊಟ್ಟೆ ಬಿಳಿ – ಎರಡು ಮೊಟ್ಟೆಯದ್ದು
  • ಕೊತ್ತಂಬರಿ ಸೊಪ್ಪು – ಸ್ವಲ್ಪ
  • ಪುದೀನಾ ಸೊಪ್ಪು – ಸ್ವಲ್ಪ
  • ನೀರು -ಅರ್ಧ ಬಟ್ಟಲು
  • ಬ್ರೆಡ್ ಚೂರು – 1 ಬಟ್ಟಲು
  • ಎಣ್ಣೆ – ಕರಿಯಲು
  • ಉಪ್ಪು – ರುಚಿಗೆ ತಕ್ಕಷ್ಟು
ಮಾಡುವ ವಿಧಾನ…
  • ಮೊದಲು ಚಿಕನ್ ಲೆಗ್ ಪೀಸ್ ಗಳನ್ನು ಚೆನ್ನಾಗಿ ತೊಳೆದು ಅದರ ಮೇಲೆ ಚಾಕುವಿನಿಂದ ಗೆರೆಗಳನ್ನು ಎಳೆಯಬೇಕು. ಇದರಿಂದ ಮಸಾಲೆ ಚಿಕನ್ ಒಳಗೆ ಹೋಗಿ ರುಚಿ ಕೊಡುತ್ತದೆ. ನಂತರ ಚಿಕನ್ ಪೀಸ್ ಗಳಿಗೆ ಉಪ್ಪುನ್ನು ಸವರಬೇಕಿ.
  • ಇದಕ್ಕೆ ನಿಂಬೆ ರಸ, ಶುಂಠಿ ಬೆಳ್ಳುಳ್ಳಿ ಪೋಸ್ಟ್, ಹಸಿ ಮೆಣಸಿನ ಕಾಯಿ ಪೇಸ್ಟ್, ಮೆಣಸಿನ ಪುಡಿ, ಕೊತ್ತಂಬರಿ ಸೊಪ್ಪು ಹಾಗೂ ಪುದೀನಾ ಸೊಪ್ಪಿನ ಪೇಸ್ಟ್ ಹಾಕಿ 1 ಗಂಟೆಗಳ ಕಾಲ ನೆನೆಯಲು ಬಿಡಬೇಕಿ.
  • ನಂತರ ಮೈದಾ ಹಿಟ್ಟಿಗೆ ಮೊಟ್ಟೆಯ ಬಿಳಿ ಭಾಗ, ಹಸಿ ಮೆಣಸಿನಕಾಯಿ ಪೇಸ್ಟ್, ಕಪ್ಪು ಮೆಣಸಿನ ಪುಡಿ ಮತ್ತು ಸ್ವಲ್ಪ ಬಿಸಿ ನೀರು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು.
  • ಒಲೆಯ ಮೇಲೆ ಬಾಣಲೆಯಿಟ್ಟು ಇದಕ್ಕೆ ಸ್ವಲ್ಪ ಎಣ್ಣೆ ಹಾಕಬೇಕು. ಎಣ್ಣೆ ಕಾದನಂತರ ಮಸಾಲೆಯಲ್ಲಿ ನೆನೆದ ಲೆಗ್ ಪೀಸ್ ಗಳನ್ನು ಮೈದಾ ಹಿಟ್ಟಿನ ಮಸಾಲೆಯೊಂದಿಗೆ ಅದ್ದಿ, ಬ್ರೆಡ್ ಚೂರಿನಲ್ಲಿ ಹೊರಳಾಡಿಸಿ ಎಣ್ಣೆಗ ಹಾಕಿ ಡೀಪ್ ಫ್ರೈ ಮಾಡಿದರೆ ರುಚಿಕರವಾದ ಕ್ರಿಸ್ಬೀ ಫ್ರೈಡ್ ಚಿಕನ್ ಸವಿಯಲು ಸಿದ್ಧವಾಗುತ್ತದೆ.
0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search