• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಜಯ್‌ ಮಲ್ಯ ಬಂಧನ

TNN Correspondent Posted On October 3, 2017
0


0
Shares
  • Share On Facebook
  • Tweet It

ಭಾರತದಲ್ಲಿ ಬ್ಯಾಂಕುಗಳಿಗೆ ೯೦೦೦ ಕೋಟಿ ರು.ಗಳ ಬಾಕಿ ಉಳಿಸಿಕೊಂಡು, ಇಂಗ್ಲೆಂಡ್‌ಗೆ ಹೋಗಿ ಉಳಿದುಕೊಂಡಿರುವ ಉದ್ಯಮಿ ವಿಜಯ್‌ ಮಲ್ಯನನ್ನ ಇಂಗ್ಲೆಂಡ್‌ನಲ್ಲಿ ಎರಡನೇ ಬಾರಿ ಬಂಧಿಸಲಾಗಿದೆ.
ಹಣ ದುರ್ಬಳಕೆ ಆರೋಪದಲ್ಲಿ ವಿಜಯ್‌ ಮಲ್ಯನನ್ನು ಭಾರತಕ್ಕೆ ಕಳುಹಿಸುವಂತೆ ಭಾರತ ೨೦೧೭ರ ಫೆಬ್ರವರಿಯಲ್ಲಿ ಇಂಗ್ಲೆಂಡ್‌ಗೆ ಮನವಿ ಮಾಡಿತ್ತು. ಅದರ ನಂತರ ಕೆಲವು ದಾಖಲೆಗಳನ್ನು ನೀಡಿದ ಹಿನ್ನೆಲೆಯಲ್ಲಿ ಏಪ್ರಿಲ್‌ನಲ್ಲಿ ಮಲ್ಯನನ್ನು ಒಮ್ಮೆ ಬಂಧಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಹಿಂದಿನ ತಿಂಗಳಷ್ಟೇ ಮಲ್ಯನ ವಿರುದ್ಧ ಇನ್ನಷ್ಟು ದಾಖಲೆಗಳನ್ನು ಭಾರತ ಸರ್ಕಾರ ಒದಗಿಸಿತ್ತು. ಈ ಹಿನ್ನೆಲೆಯಲ್ಲಿ ಮಲ್ಯನನ್ನು ಮತ್ತೆ ಬಂಧಿಸಿರಬಹುದು ಎಂಬ ಅನುಮಾನವಿದೆ. ಹಿಂದಿನ ಬಾರಿಯಂತೆ ಈ ಬಾರಿಯೂ ಬಿಡುಗಡೆ ಮಾಡಲಾಗುವುದೇ ಇಲ್ಲವೇ ಎಂಬುದು ಇನ್ನೂ ತಿಳಿದುಬಂದಿಲ್ಲ. ಎರಡನೇ ಬಾರಿ ಬಂಧನವಾಗಿರುವುದು ಭಾರತ ಕೇಂದ್ರ ಸರಕಾರದ ಪ್ರಯತ್ನದ ಫಲ ಎಂದು ಭಾವಿಸಲಾಗುತ್ತಿದೆ. ಕೇಂದ್ರ ಸರಕಾರ ಇಂಗ್ಲೆಂಡಿನ ನ್ಯಾಯಾಲಯಕ್ಕೆ ಮಲ್ಯನ ವಿರುದ್ಧ ಸಾಕಷ್ಟು ದಾಖಲೆಗಳನ್ನು ಒದಗಿಸಿತ್ತು. ವಿಜಯ್‌ ಮಲ್ಯನನ್ನು ದೇಶಕ್ಕೆ ಮರಳಿ ಕರೆತಂದು, ಕಾನೂನು ಕ್ರಮ ಜರುಗಿಸುವ ಬಗ್ಗೆ ಕೇಂದ್ರ ಸರಕಾರ ಉತ್ಸುಕವಾಗಿದೆ.

0
Shares
  • Share On Facebook
  • Tweet It


Vijay Malya


Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search