• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣ್ಣೂರಿನಲ್ಲಿ ಬಾಂಬ್ ಸದ್ದು, ಜನರಕ್ಷಾ ಯಾತ್ರೆಗೆ ಬ್ರೇಕ್ ಹಾಕುವ ಪ್ಲಾನ್ !

TNN Correspondent Posted On October 9, 2017
0


0
Shares
  • Share On Facebook
  • Tweet It

ತಿರುವನಂತಪುರ : ಕಮ್ಯೂನಿಸ್ಟರು ಸ್ವಭಾವತಃ ರಾಜಕೀಯವಾಗಿ ಹಿಂಸಾಚಾರಿಗಳು ಎಂದು ದೆಹಲಿಂಯ ಪ್ರತಿಭಟನೆಯಲ್ಲಿ ಭಾನುವಾರ ಬೆಳಗ್ಗೆ ಬಿಜೆಪಿ ರಾಷ್ಟ್ರೀ ಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದೆ ತಡ ತಡರಾತ್ರಿ ಕೇರಳದಲ್ಲಿ ಬಾಂಬ್ ಸಿಡಿದಿದೆ. ಕಣ್ಣೂರು ಜಿಲ್ಲೆಯಲ್ಲಿ ಸಿಡಿದಿರುವ ದೇಸೀ ಬಾಂಬ್‍ಗೆ 5 ಸಿಪಿಎಂ ಕಾರ್ಯಕರ್ತರು ಮತ್ತು 4 ಪೊಲೀಸರು ಗಾಯಗೊಂಡಿದ್ದಾರೆ. ಸಿಎಂ ಪಿಣರಾಯಿ ವಿಜಯನ್ ತವರು ಕಣ್ಣೂರಿನಲ್ಲಿಯೇ ಅಧಿಕ ಆರ್‍ಎಸ್‍ಎಸ್ ಕಾರ್ಯಕರ್ತರ ಹತ್ಯೆ ನಡೆದಿದೆ ಎಂದು ಷಾ ಆರೋಪಿಸಿದ ಬೆನ್ನಲ್ಲೇ ಹಿಂಸಾಚಾರಕ್ಕೆ ತಾನೇ ತವರು ಎಂದು ಘೋಷಿಸಿದಂತೆ ಕಣ್ಣೂರಿನಲ್ಲಿ ಬಾಂಬ್ ಸದ್ದು ಕೇಳಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.


ವ್ಯವಸ್ಥಿತ ಸಂಚು: ಕೇರಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತರ ಕೊಲೆಯ ವಿರುದ್ಧ ಬಿಜೆಪಿ ಜನರಕ್ಷಾ ಯಾತ್ರೆ ಹಮ್ಮಿಕೊಂಡಿದೆ. ಈಗಾಗಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸೇರಿದಂತೆ ಅನೇಕ ಕೇಂದ್ರ ಸಚಿವರು ಬಂದು ರ್ಯಾಲಿ ನಡೆಸಿದ್ದಾರೆ. ಕಮಲ ಪಾಳಯದ ಪ್ರಭಾವದಿಂದ ಆರ್‍ಎಸ್‍ಎಸ್ ಚಿಗುರೊಡೆಯುತ್ತಿರುವುದನ್ನು ಸಹಿಸದೆ ಸಿಪಿಐ(ಎಂ) ಬಾಂಬ್ ಸ್ಫೋಟದ ಎಚ್ಚರಿಕೆ ನೀಡಿದೆ ಎಂದು ಸ್ಥಳೀಯರು ಮಾತನಾಡುತ್ತಿದ್ದಾರೆ.
ಮತ್ತೊಂದೆಡೆ ಲಘು ಬಾಂಬ್ ಸ್ಫೋಟಿಸಿ ತಮ್ಮದೇ ಸಿಪಿಐ ಕಾರ್ಯಕರ್ತರು ಗಾಯಗೊಳ್ಳುವಂತೆ ನೋಡಿಕೊಂಡು ನಂತರ ರ್ಯಾಲಿ ನಡೆಸುತ್ತಿರುವ ಬಿಜೆಪಿ ತಲೆಗೆ ಕಟ್ಟುವ ಹುನ್ನಾರವಿದು ಎಂದು ರಾಜಕೀಯ ಮುಖಂಡರು ವಿಶ್ಲೇಷಿಸುತ್ತಿದ್ದಾರೆ.


ಒಟ್ಟಿನಲ್ಲಿ 15ದಿನಗಳ ಜನರಕ್ಷಾ ಯಾತ್ರೆಗೆ ಬ್ರೇಕ್ ಹಾಕಲು ಬೇಕಾದ್ದ ಎಲ್ಲ ಹಿಂಸಾತ್ಮಕ ತಂತ್ರಗಾರಿಕೆಯನ್ನು ರಾಜ್ಯ ಸರ್ಕಾರ ಮಾಡಿಯೇ ತೀರುತ್ತದೆ ಎಂದು ಬಾಂಬ್ ಸ್ಫೋಟದಿಂದ ಸ್ಪಷ್ಟವಾಗಿದೆ, ಬಿಜೆಪಿಗೆ ಇದೇ ಸಂದೇಶ ರವಾನೆಯಾಗಿದೆ. ಕಾಂಗ್ರೆಸ್ ಮತ್ತು ಕೇರಳದ ಜನತೆ ಮಾತ್ರ ಮೂಕಪ್ರೇಕ್ಷಕರಾಗಿ ಎಡ-ಬಲಗಳ ಕದನ ವೀಕ್ಷಿಸುವ ಅನಿವಾರ್ಯತೆಯಲ್ಲಿ ಮುಳುಗಿದ್ದಾರೆ.

0
Shares
  • Share On Facebook
  • Tweet It


amitbjpbombcommunistcpicpimjankannurkeralamodindapinarayirakshashahvijayanyatra


Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
You may also like
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search