• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಷಾ ಪುತ್ರನ ಕಂಪೆನಿ ವಿರುದ್ಧ ಅಪಪ್ರಚಾರ, ವೆಬ್‍ಸೈಟ್ ವಿರುದ್ಧ 100 ಕೋಟಿಗೆ ಮಾನನಷ್ಟ ಮೊಕದ್ದಮೆ

TNN Correspondent Posted On October 9, 2017
0


0
Shares
  • Share On Facebook
  • Tweet It

ಅಹಮದಾಬಾದ್ : ಅಮಿತ್ ಷಾ ಪುತ್ರ ಜಯ್ ಷಾ ಒಡೆತದ ಟೆಂಪಲ್ ಎಂಟರ್‍ಪ್ರೈಸಸ್ ಕಂಪೆನಿ ಕಳೆದ ಮೂರು ವರ್ಷಗಳಲ್ಲಿ 16000 ಪಟ್ಟು ಅಧಿಕ ವಹಿವಾಟು ದಾಖಲಿಸಿದೆ. ಅದೂ ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ರು.6230 ಕೋಟಿ ನಷ್ಟದಲ್ಲಿದ್ದ ಕಂಪೆನಿ ದಿಢೀರ್ 2015-16ನೇ ಸಾಲಿನಲ್ಲಿ ರು.80.5 ಕೋಟಿ ವಹಿವಾಟು ನಡೆಸಿದೆ ಎಂಬ ವಿವರದೊಂದಿಗೆ ಲೇಖನ ಬರೆದಿರುವ ವೆಬ್‍ಸೈಟ್ ಮಾನನಷ್ಟ ಮೊಕದ್ದಮೆ ಭೀತಿ ಎದುರಿಸುತ್ತಿದೆ. ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಹೊರಿಸಲಾಗುತಿದೆ ಎಂದು ಜಯ್ ಷಾ ವೆಬ್ ಸೈಟ್ ಮಾಲೀಕರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಲು ತಯಾರಿ ನಡೆಸಿದ್ದಾರೆ. ರಿಜಿಸ್ಟ್ರಾರ್ ಆಫ್ ಕಂಪೆನಿಸ್‍ಗೆ ಸಲ್ಲಿಕೆಯಾಗಿರುವ ದಾಖಲೆಗಳ ಪ್ರಕಾರ ಎಂದು ತನ್ನ ಲೇಖನಕ್ಕೆ ಆಧಾರ ಒದಗಿಸಿರುವ ವೆಬ್‍ಸೈಟ್ ಲೇಖನ ಹಿಡಿದು ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿತ್ತು.

ಕಾಂಗ್ರೆಸ್ ಮುಖಂಡ ಹಾಗೂ ವಕೀಲ ಕಪಿಲ್ ಸಿಬಲ್ “ಸಿಬಿಐ ಅಥವಾ ಜಾರಿ ನಿರ್ದೇಶನಾಲಯದಿಂದ ಜಯ್ ಕಂಪೆನಿಗಳ ತನಿಖೆಗೆ ಪ್ರಧಾನಿ ಆದೇಶಿಸಲಿ’ ಎಂದು ಸವಾಲು ಎಸೆದಿದ್ದರು.
ಪೀಯೂಷ್ ಗೋಯೆಲ್ ಇಂಧನ ಸಚಿವರಾಗಿದ್ದಾಗ ಜಯ್ ಷಾ ಕಂಪೆನಿಗೆ ಸಾರ್ವಜನಿಕ ಉದ್ದಿಮೆ ಐಆರ್‍ಇಡಿಎ ಮೂಲಕ ರು. 10.35 ಕೋಟಿ ಸಾಲ ಮಂಜೂರು ಮಾಡಿದ್ದರು ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It


- Advertisement -
bjpcompanycongressgujjujaykapilmodindashahshah gujaratsibal


Trending Now
PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
Tulunadu News June 27, 2025
ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
Tulunadu News June 26, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
  • Popular Posts

    • 1
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • 2
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 3
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 4
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • 5
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search