• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಕ್ಕಳನ್ನು ಶಾಲೆಗೆ ಕಳಿಸದಿದ್ದರೆ ಪೋಷಕರು ಜೈಲಿಗೆ ಎಂದ ಉತ್ತರ ಪ್ರದೇಶ ಸಚಿವ

TNN Correspondent Posted On October 9, 2017
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಎಂದರೇನೆ ಹಾಗೆ. ದಿಟ್ಟ ನಿರ್ಧಾರಕ್ಕೆ ಹೆಸರಾದ ಅವರು ಅಧಿಕಾರ ಸ್ವೀಕರಿಸುತ್ತಲೇ, ಅಕ್ರಮ ಖಸಾಯಿಖಾನೆಗಳ ಹೆಡೆಮುರಿಕಟ್ಟಿದರು. ಆ್ಯಂಟಿ ರೋಮಿಯೋ ಸ್ಕ್ವಾಡ್ ರಚಿಸಿ ಪುಂಡರ ಉಪಟಳಕ್ಕೆ ಕಡಿವಾಣ ಹಾಕಿದರು. ರೈತರ ಸಾಲ ಮನ್ನಾ ಮಾಡಿ ಬಾಯಿಮಾತಲ್ಲೇ ರೈತರ ಪರ ಎಂಬ ಮಾತು ಸುಳ್ಳಾಗಿಸಿದರು.

ಅಂಥಾ ಯೋಗಿ ಸರ್ಕಾರದ ಸಚಿವರೊಬ್ಬರು ಈಗ ಮತ್ತೊಂದು ದಿಟ್ಟ ನಿರ್ಧಾರ ಘೋಷಿಸಿದ್ದಾರೆ.

ಹೌದು, ಯಾವುದೇ ಪೋಷಕರು ಬಡತನದ ನೆಪವೊಡ್ಡಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದಿದ್ದರೆ ಜೈಲಿಗೆ ಅಟ್ಟುವೆ ಎಂದು ಉತ್ತರ ಪ್ರದೇಶ ದಿವ್ಯಾಂಗರ ಕಲ್ಯಾಣ ಸಚಿವ ಓಂ ಪ್ರಕಾಶ್ ರಾಜ್ಬರ್ ಹೇಳಿದ್ದಾರೆ.

ಈ ಕುರಿತ ವೀಡಿಯೋ ಒಂದು ವೈರಲ್ ಆಗಿದ್ದು, “ಪ್ರತಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲೇಬೇಕು. ಇಲ್ಲದಿದ್ದರೆ ಪೊಲೀಸರು ನಿಮ್ಮ ಜೈಲಿಗೆ ಕಳುಹಿಸುತ್ತಾರೆ ಹಾಗೂ ಐದು ದಿನ ಊಟ, ನೀರು ಕೊಡುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಸರ್ಕಾರದಿಂದ ಮಕ್ಕಳ ಶಿಕ್ಷಣಕ್ಕೆ ಸಕಲ ಸೌಲಭ್ಯ ನೀಡಲಾಗಿದೆ. ಇಷ್ಟಾದರೂ ಮಕ್ಕಳು ಶಿಕ್ಷಣದಿಂದ ವಂಚಿತರಾದರೆ ಹೊಣೆಯಾರು? ಅದಕ್ಕಾಗಿಯೇ ಈ ಹೇಳಿಕೆ ನೀಡಿದ್ದೇನೆ ಹಾಗೂ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಡವರ ಶೈಕ್ಷಣಿಕ ಏಳಿಗೆಗಾಗಿಯೇ ನಮ್ಮ ಸರ್ಕಾರ ನಾನಾ ಯೋಜನೆ ರೂಪಿಸಿದ್ದಾರೆ. ಆದರೆ ಅದು ಸದುಪಯೋಗವಾಗದಿದ್ದರೆ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search