• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತುಳು ಚಿತ್ರರಂಗಕ್ಕೆ ಕೋಸ್ಟಲ್ ವುಡ್ ಹೆಸರು ಬಂದದ್ದು ಹೇಗೆ?

TNN Correspondent Posted On June 14, 2017
0


0
Shares
  • Share On Facebook
  • Tweet It

ಈಗ ನಮ್ಮ ಕುಡ್ಲದಲ್ಲಿ .ದಿನಕೊಂದರಂತೆ ಹುಟ್ಟಿಕೊಳ್ಳುವ ತುಳು ಸಿನೆಮಾಗಳ ಸುದ್ದಿ ಆಗಾಗ ಕೋಸ್ಟಲ್ವುಡ್ಎಂಬ ಪದದೊಂದಿಗೆ ಪ್ರಕಟಗೊಳ್ಳುತ್ತಿದೆ.ಈ ಕೋಸ್ಟಲ್ ವುಡ್ ಪದ ಬzಕೆ ಶುರು ಮಾಡಿದ್ದು ಯಾರು ಎನ್ನುವುದರ ಬಗ್ಗೆ ಕುತೂ ಹ ಲವಿದೆಯೇ? ಹಾಲಿವುಡ್,ಸೆಂಡಲ್ ವುಡ್  ನಂತೆನಮ್ಮ ತುಳು ಚಿತ್ರರಂಗಕ್ಕೂ ನಾಮಕರಣ ಮಾಡಿದ್ದು ಸ್ಟೀವನ್ ರೇಗೊ ದಾರಂದಕುಕ್ಕ.ಇವರು ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯಲ್ಲಿ ಉಪ ಸಂಪಾದಕರಾಗಿ ,ವರದಿಗಾರರಾಗಿ ಎಲ್ಲರಿಗೂ ಚಿರಪರಿಚಿತರು. ಮೂಲತ: ಪುತ್ತೂರು ತಾಲೂಕಿನ ದಾರ೦ದಕುಕ್ಕು ನಿವಾಸಿ ಹಿಲ್ಡಾ ರೇಗೊ ಮತ್ತುಇಗ್ನೇಶಿಯಸ್ ರೇಗೋ ಇವರ ಪುತ್ರ .ಕನ್ನಡ ಸಿನಿಮಾ ಚಿತ್ರರಂಗಕ್ಕೆ ಈಗಾಗಲೇ  sandalwood ಎಂಬ ಹೆಸರು ಜಗದೆಲ್ಲೆಡೆ ಹಬ್ಬಿದೆ.ಆದರೆ ಸುಮಾರು 40 ಸಿನಿಮಾ ದಾಟಿದರೂ ಕರಾವಳಿ ತೀರದ ಸಿನಿಮಕ್ಕೊಂದು ನಾಮಕರಣ ಬೇಕು ಎನ್ನುವಾಗ ಇವರಿಗೆ ಹೊಳೆದದ್ದೆ “ಕೊಸ್ಟಲ್ ವುಡ್” ಎಂಬ ಶಬ್ದ .ಈಗ coastalwood ಪದ ದೇಶದೆಲ್ಲೆಡೆ ಹರಡಿದ್ದು ಎಲ್ಲ ಮಾಧ್ಯಮಗಳು ಈಗ ಕೊಸ್ಟಲ್ ವುಡ್ ಎಂದೇ ಇಡೀ ತುಳು ಚಿತ್ರಂಗವನ್ನು ಕರೆಯುತ್ತಿದೆ .ಕರಾವಳಿ ಸಿನಿಮಾ ಸುದ್ದಿಗಳಿಗೆ ಮಸಾಲೆ ಅರೆದು ಓದುಗನನ್ನು ಕುತೂಹಲ ಮೂಡಿಸುವಂತೆ ಮಾಡುವ ಕಲೆ ರೇಗೊರವರದು .ಇತ್ತೇಚೆಗೆ ಕುಡ್ಲ ಗಾಸಿಪ್ ನ್ನುಪ್ರಕಟಿಸಿ ಪ್ರತಿ ವಾರ ಕಾಯುವಂತೆ ಮಾಡುತ್ತಿರುವುದು ನಿಮಗೆಲ್/>ಲರಿಗೂ ತಿಳಿದ ಸಂಗತಿ. ಕನ್ನಡ ಪತ್ರಿಕೆಯಲ್ಲಿ ಅದುಕೂಡ ರಾಜ್ಯವ್ಯಾಪ್ತಿಯ ಅವೃತ್ತಿಯಲ್ಲಿಮಂಗಳೂರಿನ ಸಿನಿಮಾ ಸುದ್ದಿಗಳ ಬಗ್ಗೆ ವಿಶೇಷವಾಗಿ ‘ಕುಡ್ಲ’ ಎನ್ನುವ ತುಳು ಶಬ್ದವನ್ನು ಪ್ರಯೋಗಮಾಡಿದವರಲ್ಲಿ ಇವರು ಮೊದಲಿಗರು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search