• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೇಪಾಳದ ಹಿಂದು ದೇವಾಲಯ ಪುನರ್‍ನಿರ್ಮಾಣಕ್ಕೆ ಅಮೆರಿಕದಿಂದ ರೂ. 65 ಲಕ್ಷ ನೆರವು

TNN Correspondent Posted On October 17, 2017


  • Share On Facebook
  • Tweet It

ಕಾಠ್ಮಂಡು : ನಮ್ಮ ದೇವಸ್ಥಾನಗಳನ್ನು ಭಾರತೀಯರಾದ ನಾವು ಕಡೆಗಣಿಸುತ್ತೇವೆ. ಯಾವುದೋ ಧರ್ಮ, ದೇಶದ ಸಂಸ್ಕøತಿಗೆ ಮಾರುಹೋಗಿ ಸನಾತನ ಆಚರಣೆಗಳಿಗೆ ಮೂಗು ಮುರಿಯುತ್ತೇವೆ. ಆದರೆ ನೇಪಾಳದ ಪ್ರಸಿದ್ಧ ಚಾರ್ ನಾರಾಯಣ ದೇವಸ್ಥಾನ ಪುನರ್‍ನಿರ್ಮಾಣಕ್ಕೆ ಅಮೆರಿಕ 65 ಲಕ್ಷ ರೂ. ನೀಡಿದೆ. ಸಂಸ್ಕøತಿ ರಕ್ಷಣೆಗೆ ರಾಯಭಾರ ನಿಧಿ ಅಡಿಯಲ್ಲಿ ಅಮೆರಿಕ ರಾಯಭಾರ ಕಚೇರಿಯಿಂದ 65 ಲಕ್ಷ ಕಾಠ್ಮಂಡು ಕಣಿವೆ ಸಂರಕ್ಷಣೆ ಟ್ರಸ್ಟ್ಗೆ ವರ್ಗಾವಣೆಗೊಂಡಿದೆ.

1566ರಲ್ಲಿ ಕಟ್ಟಲಾಗಿದ್ದ ದೇವಸ್ಥಾನ ನೇವಾರಿ ನಿರ್ಮಾಣ ಶೈಲಿಯ ಅಪರೂಪದ ಯಾತ್ರಾ ಸ್ಥಳವೂ ಹೌದು. 2015ರಲ್ಲಿ ಸಂಭವಿಸಿದ 7.8 ತೀವ್ರತೆಯ ಭೀಕರ ಭೂಕಂಪನದಲ್ಲಿ ಚಾರ್ ನಾರಾಯಣ ದೇವಸ್ಥಾನಕ್ಕೆ ಭಾರಿ ಹಾನಿಯಾಗಿತ್ತು. ಸಂಪೂರ್ಣ ಪ್ರಾಂಗಣ ಕುಸಿದು, ಗೋಡೆಗಳೆಲ್ಲ ಬಿರುಕುಬಿಟ್ಟಿದ್ದವು. ಸುಮಾರು 9 ಸಾವಿರ ನೇಪಾಳಿಯರು ಮೃತರಾಗಿದ್ದರು.

  • Share On Facebook
  • Tweet It


- Advertisement -
americacharearthquakeembassyhindunarayannepaltemple


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಪ್ರೀತಿಗೆ ಧರ್ಮದ ಹಂಗಿಲ್ಲ ಎಂದ ಕೇರಳ ಹೈಕೋರ್ಟ್, ಹಾಗಿದ್ದರೆ ಇಸ್ಲಾಂಗೆ ಯುವತಿ ಮತಾಂತರ ಯಾಕೆ ಎಂದ ಜನಸಾಮಾನ್ಯ?
October 20, 2017
ಕಾಂಗ್ರೆಸ್ಸಿಗರೇ ಹಿಂದೂಗಳ ಮನೆಮನೆಯಲ್ಲೂ ಈ ಪ್ರಶ್ನೆಗಳಿಗೆ ಉತ್ತರಿಸಿ
October 6, 2017
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search