• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ಮೇಲೆ ವಾಟ್ಸ್ಯಾಪ್ ಚಾಟ್ ಥರ ಇನ್‍ಕಂ ಟ್ಯಾಕ್ಸ್ ಚಾಟ್ ಲಭ್ಯ!

TNN Correspondent Posted On October 20, 2017
0


0
Shares
  • Share On Facebook
  • Tweet It

ಹೌದು ಫೇಸ್‍ಬುಕ್, ವಾಟ್ಸ್ಯಾಪ್‍ಗಳಲ್ಲಿ ಸ್ನೇಹಿತರೊಂದಿಗೆ ನಡೆಸುವ ಚಾಟ್ ಮಾತುಕತೆಯಷ್ಟೇ ಸುಲಭ ಆದಾಯ ತೆರಿಗೆ ಬಗ್ಗೆ ನಿಮ್ಮ ಸಂಶಯ ಪರಿಹರಿಸಿಕೊಳ್ಳುವುದು. ಆದಾಯ ತೆರಿಗೆಯ ಅಧಿಕೃತ ವೆಬ್‍ಸೈಟ್‍ನಲ್ಲಿ ಹೊಸದಾಗಿ ಇಂಥ ಸೇವೆ ಆರಂಭಿಸಲಾಗಿದೆ.

ಹಲವಾರು ಜನರಿಗೆ ತಾವು ಸಲ್ಲಿಸಬೇಕಾದ್ದ ಆದಾಯ ತೆರಿಗೆ ರಿಟನ್ರ್ಸ್, ಕಟ್ಟಬೇಕಾದ ತೆರಿಗೆ ಪ್ರಮಾಣ ಸೇರಿದಂತೆ ಹಲವಾರು ಗೊಂದಲಗಳಿರುತ್ತವೆ. ಆದಾಯದ ವಿಚಾರವಾದ್ದರಿಂದ ಎಲ್ಲರೊಂದಿಗೂ ಹಂಚಿಕೊಳ್ಳಲೂ ಆಗುವುದಿಲ್ಲ. ಏನಾದರೂ ಅದು ಗೌಪ್ಯವೇ ಸರಿ.
ಇದನ್ನೆಲ್ಲ ತಿಳಿದ ಆದಾಯ ತೆರಿಗೆ ಇಲಾಖೆ ತನ್ನ ವೆಬ್‍ಸೈಟ್‍ನಲ್ಲಿ ತೆರಿಗೆ ತಜ್ಞರಿಗೆ ನಿಮ್ಮ ಸಂಶಯ ಪರಿಹರಿಸಲು ನೇಮಿಸಿದೆ. ಜತೆಗೆ ಸ್ವತಂತ್ರವಾಗಿ ಅಧ್ಯಯನ ನಡೆಸಿ ತೆರಿಗೆ ಆಳ-ಅಗಲ ಅರಿತ ಹಲವಾರು ತಜ್ಞರು ಇಲ್ಲಿ ನಿಮ್ಮ ಸಂಶಯ ಪರಿಹರಿಸಲಿದ್ದಾರೆ.
ಪ್ರಯತ್ನಿಸಿ ನೋಡಿ,
www.incometaxindia.gov.in/

0
Shares
  • Share On Facebook
  • Tweet It


chatchatsfacebookgandhiincomeindialivemediamodirahulsocialtax


Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search