• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ಮೇಲೆ ವಾಟ್ಸ್ಯಾಪ್ ಚಾಟ್ ಥರ ಇನ್‍ಕಂ ಟ್ಯಾಕ್ಸ್ ಚಾಟ್ ಲಭ್ಯ!

TNN Correspondent Posted On October 20, 2017
0


0
Shares
  • Share On Facebook
  • Tweet It

ಹೌದು ಫೇಸ್‍ಬುಕ್, ವಾಟ್ಸ್ಯಾಪ್‍ಗಳಲ್ಲಿ ಸ್ನೇಹಿತರೊಂದಿಗೆ ನಡೆಸುವ ಚಾಟ್ ಮಾತುಕತೆಯಷ್ಟೇ ಸುಲಭ ಆದಾಯ ತೆರಿಗೆ ಬಗ್ಗೆ ನಿಮ್ಮ ಸಂಶಯ ಪರಿಹರಿಸಿಕೊಳ್ಳುವುದು. ಆದಾಯ ತೆರಿಗೆಯ ಅಧಿಕೃತ ವೆಬ್‍ಸೈಟ್‍ನಲ್ಲಿ ಹೊಸದಾಗಿ ಇಂಥ ಸೇವೆ ಆರಂಭಿಸಲಾಗಿದೆ.

ಹಲವಾರು ಜನರಿಗೆ ತಾವು ಸಲ್ಲಿಸಬೇಕಾದ್ದ ಆದಾಯ ತೆರಿಗೆ ರಿಟನ್ರ್ಸ್, ಕಟ್ಟಬೇಕಾದ ತೆರಿಗೆ ಪ್ರಮಾಣ ಸೇರಿದಂತೆ ಹಲವಾರು ಗೊಂದಲಗಳಿರುತ್ತವೆ. ಆದಾಯದ ವಿಚಾರವಾದ್ದರಿಂದ ಎಲ್ಲರೊಂದಿಗೂ ಹಂಚಿಕೊಳ್ಳಲೂ ಆಗುವುದಿಲ್ಲ. ಏನಾದರೂ ಅದು ಗೌಪ್ಯವೇ ಸರಿ.
ಇದನ್ನೆಲ್ಲ ತಿಳಿದ ಆದಾಯ ತೆರಿಗೆ ಇಲಾಖೆ ತನ್ನ ವೆಬ್‍ಸೈಟ್‍ನಲ್ಲಿ ತೆರಿಗೆ ತಜ್ಞರಿಗೆ ನಿಮ್ಮ ಸಂಶಯ ಪರಿಹರಿಸಲು ನೇಮಿಸಿದೆ. ಜತೆಗೆ ಸ್ವತಂತ್ರವಾಗಿ ಅಧ್ಯಯನ ನಡೆಸಿ ತೆರಿಗೆ ಆಳ-ಅಗಲ ಅರಿತ ಹಲವಾರು ತಜ್ಞರು ಇಲ್ಲಿ ನಿಮ್ಮ ಸಂಶಯ ಪರಿಹರಿಸಲಿದ್ದಾರೆ.
ಪ್ರಯತ್ನಿಸಿ ನೋಡಿ,
www.incometaxindia.gov.in/

0
Shares
  • Share On Facebook
  • Tweet It


chatchatsfacebookgandhiincomeindialivemediamodirahulsocialtax


Trending Now
ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
Tulunadu News October 28, 2025
ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
Tulunadu News October 28, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
  • Popular Posts

    • 1
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 2
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 3
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 4
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 5
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!

  • Privacy Policy
  • Contact
© Tulunadu Infomedia.

Press enter/return to begin your search