• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನೋಟು ನಿಷೇಧದ ಗುನ್ನ: ನಕಲಿ ಕಂಪನಿಗಳ ವಿರುದ್ಧ ಅಪರಾಧ ಪ್ರಕರಣ ದಾಖಲು

TNN Correspondent Posted On October 23, 2017
0


0
Shares
  • Share On Facebook
  • Tweet It

ದೆಹಲಿ: ನೋಟು ಅಮಾನ್ಯ ಜಾರಿಯಿಂದ ಏನು ಪ್ರಯೋಜನವಾಯಿತು ಎಂದು ಸುಖಾಸುಮ್ಮನೆ ಪ್ರಶ್ನಿಸುವವರಿಗೆ ಉತ್ತರ ಸಿಗುವ ಕಾಲ ಬಂದಿದ್ದು, ನಕಲಿ ಕಂಪನಿಗಳ ವಿರುದ್ಧ ಅಪರಾಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿದುಬಂದಿದೆ.

ನೋಟು ನಿಷೇಧದ ಬಳಿಕ ಅಕ್ರಮವಾಗಿ ಹಣ ವರ್ಗಾವಣೆ, ಮೋಸ, ಲೆಕ್ಕಪತ್ರ ಇಲ್ಲದಿರುವುದು ಸೇರಿ ನಾನಾ ಅಕ್ರಮಗಳಲ್ಲಿ ತೊಡಗಿರುವ ನಕಲಿ ಕಂಪನಿಗಳ ವಿರುದ್ಧ ಅಪರಾಧ ಪ್ರಕರಣ ದಾಖಲಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಕಂಪನಿಗಳ ಕಾಯ್ದೆ ಪ್ರಕಾರ ಅಕ್ರಮ ಎಸಗಿದ ಕುರಿತು ಯಾವುದೇ ಕಂಪನಿಗಳ ವಿರುದ್ಧದ ಆರೋಪ ಸಾಬೀತಾದರೆ ಕಂಪನಿಗಳ ನೋಂದಣಿ ರದ್ದು ಹಾಗೂ ಮಾಲೀಕರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲು ಮುಂದಾಗಿದೆ. ಅಲ್ಲದೆ, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸದ, ಸರಿಯಾದ ದಾಖಲೆ ಹೊಂದಿರದ ಹಾಗೂ 2013ರ ಕಂಪನಿಗಳ ಕಾಯ್ದೆಯ ನಿಯಮ ಉಲ್ಲಂಘಿಸಿದ ಕಂಪನಿಗಳಿಗೂ ಈ ನಿಯಮ ಅನ್ವಯವಾಗುತ್ತದೆ.

ಆದಾಗ್ಯೂ, ಕಳೆದ ತಿಂಗಳು ಕೇಂದ್ರ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯ, 2 ಲಕ್ಷಕ್ಕೂ ಅಧಿಕ ನಕಲಿ ಕಂಪನಿಗಳ ನೋಂದಣಿ ರದ್ದುಗೊಳಿಸಿದೆ. ಈ ಎರಡು ಲಕ್ಷ ನಕಲಿ ಕಂಪನಿಗಳಲ್ಲಿ ಸುಮಾರು 5,800ಕ್ಕೂ ಅಧಿಕ ಕಂಪನಿಗಳು ಅಕ್ರಮವಾಗಿ 13,140 ಬ್ಯಾಂಕ್ ಖಾತೆ ಹೊಂದಿದ್ದು, ಮೊದಲ ಹಂತವಾಗಿ ಇವುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search