• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

” ಪೈಕಾ ಬಿದ್ರೋಹಾ ” ಇನ್ಮುಂದೆ ಭಾರತದ ಮೊದಲ ಸ್ವಾಂತಂತ್ರ್ಯ ಸಂಗ್ರಾಮ

TNN Correspondent Posted On October 24, 2017
0


0
Shares
  • Share On Facebook
  • Tweet It

>> ಇದುವರೆಗೂ 1857ರ ಸಿಪಾಯಿ ದಂಗೆ ಮೊದಲ ಸ್ವಾತಂತ್ರ್ಯ ಸಂಗ್ರಾಮ ಎನ್ನಲಾಗಿತ್ತು

>> ನಾಲ್ಕು ದಶಕಗಳ ಮುನ್ನವೇ ಗಜಪತಿಯ ಸೇನಾ ಭಟರು ಬ್ರಿಟಿಷರ ವಿರುದ್ಧ ಸೆಣೆಸಿದ್ದರು

ಭುವನೇಶ್ವರ : 1817ರ ಪೈಕಾ ದಂಗೆ ಭಾರತದ ಮೊಟ್ಟಮೊದಲು ಸ್ವಾತಂತ್ರ್ಯ ಸಂಗ್ರಾಮ ಎಂದು ಕೇಂದ್ರ ಸರ್ಕಾರ ಘೋಷಿಸಲಿದೆ.
ಮುಂದಿನ ಶೈಕ್ಷಣಿಕ ವರ್ಷದಿಂದ ಇದನ್ನೇ ಪಠ್ಯದಲ್ಲಿ ಅಳವಡಿಸಲಾಗುವುದು ಎಂದು ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ದೇಶಾದ್ಯಂತ ಇದರ ಪ್ರಚಾರಕ್ಕೆ ಕೇಂದ್ರ ಸರ್ಕಾರ 200 ಕೋಟಿ ರೂ, ಅನುದಾನ ನೀಡಿದೆ.

ಪೈಕಾಗಳು ಯಾರು ?


1817ರಲ್ಲಿ ನಡೆದ ಈ ಕ್ರಾಂತಿಗೆ ಕಾರಣರು ಪೈಕಾಗಳು. ಒಡಿಶಾದ ಗಜಪತಿ ರಾಜನ ಆಡಳಿತದಲ್ಲಿ ಯುದ್ಧದ ಸಂದರ್ಭ ರಾಜನಿಗೆ ಇವರು ನೆರವಾಗುತ್ತಿದ್ದರು. ಬಾಕ್ಸಿ ಜಗಂಢೂ ಬಿದ್ಯಾಧರ ಎಂಬ ನಾಯಕನ ನೇತೃತ್ವದಲ್ಲಿ ಬ್ರಿಟಿಷ್ ಆಡಳಿತದ ವಿರುದ್ಧ ಮೊದಲು ಹೋರಾಟ ನಡೆಸಿತ್ತು ಈ ಗುಂಪು. ಇದನ್ನು ಪೈಕಾ ಬಿದ್ರೋಹ ಅಥವಾ ದಂಗೆ ಎಂದು ಕರೆಯಲಾಗಿತ್ತು.

ಸಿಪಾಯಿ ದಂಗೆಗಿಂತ ನಾಲ್ಕು ದಶಕಗಳ ಮುಂಚೆಯೇ ಪೈಕಾಗಳ ಹೋರಾಟ ನಡೆದಿತ್ತು. ಇದನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಿ ಎಂದು ಒಡಿಶಾ ಸಿಎಂ ನವೀನ್ ಪಟ್ನಾಯಕ್ ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿದ್ದರು.

0
Shares
  • Share On Facebook
  • Tweet It


18181718575057ambedkarbidrohbidrohacentralcongressdangefreedomgandhigovernmentindiajavdekarmovementmuseumnaveenndanehruodishaorissapaikapatnaikrahulrebellionsepoysoniastruggleupa


Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search