• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೇಂದ್ರದ ದಿಟ್ಟ ನಡೆ, ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡುವರೇ ದಿನೇಶ್ವರ್?

TNN Correspondent Posted On October 24, 2017


  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರಿಗೆ ಗುಂಡಿನ ಮೂಲಕವೇ ದಿಟ್ಟ ಉತ್ತರ ನೀಡಿದ್ದ ಕೇಂದ್ರ ಸರ್ಕಾರ ಈಗ ಪ್ರತ್ಯೇಕತವಾದಿಗಳ ಮನವೊಲಿಕೆ ಮೂಲಕ ಶಾಂತಿ ಸ್ಥಾಪಿಸಲು ಚಾಣಾಕ್ಷ ನಡೆ ಇಟ್ಟಿದ್ದು, ಶಾಂತಿ ಸ್ಥಾಪನೆಗೆ ಮುಂದಾಗುವವರ ಜತೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ “ಸಂಧಾನಕಾರ”ರೊಬ್ಬರನ್ನು ನೇಮಿಸಿದೆ.

ಗುಪ್ತಚರ ಇಲಾಖೆ ಮಾಜಿ ನಿರ್ದೇಶಕ ದಿನೇಶ್ವರ್ ಶರ್ಮಾ ಅವರು ಜಮ್ಮುಕಾಶ್ಮೀರದ ಸಂಧಾನಕಾರರಾಗಿ ನೇಮಕವಾಗಿದ್ದು, ಪ್ರತ್ಯೇಕತವಾದಿಗಳು ಸೇರಿ ಯಾರೇ ಮಾತುಕತೆ ಬಂದರೂ ಅವರ ಜತೆ ಸಂಧಾನ ನಡೆಸುವ ಅಧಿಕಾರವನ್ನು ದಿನೇಶ್ವರ್ ಹೊಂದಿದ್ದಾರೆ.

ಕೆಲ ತಿಂಗಳುಗಳ ಹಿಂದೆಯೇ ಕೇಂದ್ರ ಸರ್ಕಾರ ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ನಾವು ಯಾರೊಂದಿಗೂ ಮಾತುಕತೆ ನಡೆಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಇಂಗಿತ ವ್ಯಕ್ತಪಡಿಸಿರುವ ಬೆನ್ನಲ್ಲೇ ಈಗ ಸಂಧಾನಕಾರರನ್ನು ನೇಮಿಸಿದ್ದು ಉತ್ತಮ ನಡೆ ಎಂದೇ ಹೇಳಲಾಗುತ್ತಿದೆ.

ಕಳೆದ ತಿಂಗಳು ಕಾಶ್ಮೀರಕ್ಕೆ ಭೇಟಿ ನೀಡಿದ್ದ ರಾಜನಾಥ್ ಸಿಂಗ್ ಸುಮಾರು 87 ನಿಯೋಗಗಳೊಂದಿಗೆ ಮಾತುಕತೆ ನಡೆಸಿದ್ದರು. ಆದಾಗ್ಯೂ, ದಿನೇಶ್ವರ್ ಶರ್ಮಾ ಗುಪ್ತಚರ ಇಲಾಖೆಯಲ್ಲೂ ಕೆಲಸ ಮಾಡಿರುವುದರಿಂದ ಪ್ರತ್ಯೇಕತಾವಾದಿಗಳ ಕುತಂತ್ರದ ಮೇಲೂ ಒಂದು ಕಣ್ಣಿಡಲಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search