• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡಿ.9, 14 ಪ್ರಧಾನಿ ತವರಲ್ಲಿ ಚುನಾವಣೆ, ಸಮೀಕ್ಷೆಯಲ್ಲಿ ಬಿಜೆಪಿ ಗೆಲವು ಶತಸಿದ್ಧ

TNN Correspondent Posted On October 26, 2017
0


0
Shares
  • Share On Facebook
  • Tweet It

>> 50, 128 ಮತಗಟ್ಟೆಗಳಲ್ಲಿ ಮತದಾನ, 102 ಮತಗಟ್ಟೆಗಳು ಮಹಿಳೆಯರಿಂದ ನಿರ್ವಹಣೆ

>> ಇದೇ ಮೊದಲ ಬಾರಿಗೆ ವಿವಿಪ್ಯಾಟ್(ಮತದಾರರಿಗೆ ಮತ ಪರಿಶೀಲನೆ ವ್ಯವಸ್ಥೆ) ಬಳಕೆ

>> ರೂ. 28 ಲಕ್ಷ ಪ್ರತಿ ಅಭ್ಯರ್ಥಿಗೆ ಅವಕಾಶವಿರುವ ಚುನಾವಣಾ ಗರಿಷ್ಠ ವೆಚ್ಚ

>> ಡಿ. 18ಕ್ಕೆ ಹಿಮಾಚಲ ಪ್ರದೇಶ, ಗುಜರಾತ್‍ನಲ್ಲಿ ಒಟ್ಟಿಗೆ ಮತೆಎಣಿಕೆ, ಫಲಿತಾಂಶ

>> ಸಮೀಕ್ಷೆಯಲ್ಲಿ 81% ಮತದಾರರಿಗೆ ಮಣ್ಣಿನ ಮಗ ಮೋದಿಗಾಗಿ ಬಿಜೆಪಿ ಗೆಲ್ಲಿಸುವ ಹಂಬಲ

ಸೂರತ್ : ಅಂತೂ ಇಂತು ಹಿಮಾಚಲ ಪ್ರದೇಶಕ್ಕೆ ಮಾತ್ರ ಚುನಾವಣೆ ಘೋಷಿಸಿರುವುದಕ್ಕೆ ಕೇಂದ್ರ ಸರ್ಕಾರದ ಪಿತೂರಿ ಎಂದುವಿರೋಧ ಪಕ್ಷಗಳ ಆರೋಪ ಪ್ರತ್ಯಾಪರೋಪಗಳ ನಡುವೆಯೇ ಬುಧವಾರ ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಅಧಿಕೃತವಾಗಿ ಹೊರಬಿದ್ದಿದೆ. ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು ಡಿಸೆಂಬರ್ 9 ಮತ್ತು 14 ರಂದು ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಎ.ಕೆ.ಜೋತಿ ಹೇಳಿದ್ದಾರೆ.

ಮೊದಲ ಹಂತದಲ್ಲಿ 89 ಕ್ಷೇತ್ರಗಳು, ಎರಡನೇ ಹಂತದಲ್ಲಿ 93 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಸುಮಾರು 4.32 ಕೋಟಿ ಮತದಾರರು ಮತ ಚಲಾವಣೆಗೆ ಅರ್ಹತೆ ಪಡೆದಿದ್ದಾರೆ.

ಬುಧವಾರದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಜ.22, 2018ಕ್ಕೆ ವಿಧಾನಸಭೆ ಕಾಲಾವಧಿ ಮುಕ್ತಾಯಗೊಳ್ಳಲಿದೆ. ಅಷ್ಟರೊಳಗೆ ನೂತನ ಸರ್ಕಾರ ಅಧಿಕಾರವಹಿಸಿಕೊಳ್ಳಬೇಕಿದೆ ಎಂದು ಜೋತಿ ವಿವರಿಸಿದ್ದಾರೆ.

ಮತ್ತೆ ಮೋದಿ ಅಲೆಯಿಂದ ಬಿಜೆಪಿಗೆ ಗೆಲವು ಶತಸಿದ್ಧ

ಟೈಮ್ಸ್ ನವ್ – ವಿಎಂಆರ್ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಿಜೆಪಿ ರಾಷ್ಠ್ರೀಯ ಅಧ್ಯಕ್ಷ ಅಮಿತ್ ಷಾ ಅವರ 150+ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲವು ಗುರಿ ಅಸಾಧ್ಯವಾದರೂ, ಬಹುಮತದ ಪಕ್ಷವಾಗಿ ಬಿಜೆಪಿ ಹೊರಹೊಮ್ಮುವುದು ಸ್ಪಷ್ಟವಾಗಿದೆ.
ಬಿಜೆಪಿ – 18-134 ಕ್ಷೇತ್ರಗಳಲ್ಲಿ ಪ್ರಚಂಡ ಜಯಭೇರಿ

ಕಾಂಗ್ರೆಸ್- 49-61 ಕ್ಷೇತ್ರಗಳಲ್ಲಿ ಜಯ.

0
Shares
  • Share On Facebook
  • Tweet It


- Advertisement -
14201720189ahmedamitaprilassemblycomissiondecemberelectiongandhigujarathimachaljanuaryjotilossmodindapatelrahulrupanisabhashahsoniavidhanvijaywin


Trending Now
ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
Tulunadu News June 26, 2025
ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
Tulunadu News June 26, 2025
You may also like
ಈ ಬಾರಿ ಪಾಲಿಕೆಗೆ ತಲೆ ಇದ್ದವರು ಬರಲಿ, ಹಸಿವಿದ್ದವರು ಅಲ್ಲ!!
October 22, 2019
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
  • Popular Posts

    • 1
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 2
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 3
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • 4
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 5
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search