• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಿಎಸ್ ಟಿ ವಿರೋಧಿಸುವವರೇ ನರೇಂದ್ರ ಮೋದಿ ಅವರ ಈ ಮಾತು ಕೇಳಿ. ಒಮ್ಮೆ ಅಂಕಿ-ಅಂಶ ನೋಡಿ.

TNN Correspondent Posted On October 27, 2017
0


0
Shares
  • Share On Facebook
  • Tweet It

ದೇಶಾದ್ಯಂತ ಕೆಲವು ಎಡಬಿಡಂಗಿ ಮನಸ್ಸುಗಳು ಸುಖಾಸುಮ್ಮನೆ ಜಿಎಸ್ ಟಿ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ, ಮೆರ್ಸೆಲ್ ಚಿತ್ರದ ಮೂಲಕ ಜಿಎಸ್ಟಿಯನ್ನು ವಿರೋಧಿಸುವ ಪ್ರಯತ್ನ ವಿವಾದವಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸರಕು ಮತ್ತು ಸೇವಾ ತೆರಿಗೆ ಕುರಿತು ಮಾತನಾಡಿದ್ದು, “ಜಿಎಸ್ಟಿಯಿಂದ ಬಡವರಿಗೆ ಅನುಕೂಲ’ ಎಂದಿದ್ದಾರೆ.

ಜಿಎಸ್ಟಿಯಿಂದ ಗ್ರಾಹಕರ ಹಿತಾಸಕ್ತಿಯೇ ಮೇಲಾಗಿದೆ. ಈಗ ಗ್ರಾಹಕರು ಶೇ.10ರಷ್ಟು ಬುಕ್ಕಿಂಗ್ ಮೊತ್ತ ನೀಡಿ ಫ್ಲ್ಯಾಟ ಖರೀದಿಸಬಹುದು. ಅಂದಹಾಗೆ ಇದು ಮೊದಲು ಶೇ.40ರಷ್ಟಿತ್ತು. ಜಿಎಸ್ಟಿಯಿಂದ 5 ಲಕ್ಷ ತೆರಿಗೆದಾರರು ನೋಂದಣಿಯಾಗಿದ್ದಾರೆ. ಅವರು ಕಟ್ಟಿದ ತೆರಿಗೆ ದೇಶದ ಅಭ್ಯುದಯಕ್ಕೆ ಬಳಸಲಾಗುವುದು ಎಂದು ಮೋದಿ ತಿಳಿಸಿದ್ದಾರೆ.

ಜಿಎಸ್ಟಿ ನೂತನ, ಪಾರದರ್ಶಕ, ಪ್ರಾಮಾಣಿಕವಾಗಿ ಉದ್ಯಮ ಕೈಗೊಳ್ಳಲು ಸಹಕಾರಿಯಾಗಿದ್ದು, ಪರೋಕ್ಷ ಹಾಗೂ ಗೌಪ್ಯ ತೆರಿಗೆಯಿಂದ ಮುಕ್ತವಾಗಿದೆ. ಮಧ್ಯವರ್ತಿಗಳ ಉಪಟಳವಿಲ್ಲದೆ ಜನ ನೇರವಾಗಿ ಸರ್ಕಾರಕ್ಕೆ ತೆರಿಗೆ ಪಾವತಿಸಬಹುದಾಗಿದೆ. ಜಿಎಸ್ಟಿಯಿಂದ ಮಾತ್ರ ಇಂಥ ಪಾರದರ್ಶಕತೆ ಕಾಣಬಹುದಾಗಿದೆ ಎಂದು ಹೇಳಿದ್ದಾರೆ.

ಇನ್ನೂ ಜಿಎಸ್ಟಿ ಜನರಿಗೆ ಹತ್ತಿರವಾಗುತ್ತ ಹೋಗುತ್ತದೆ. ಗ್ರಾಹಕ ಸ್ನೇಹಿಯಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ಇದರಿಂದ ಉತ್ಪಾದಕರ ನಡುವೆ ಸ್ಪರ್ಧೆ ಉಂಟಾಗಲಿದ್ದು, ಉತ್ಪನ್ನಗಳ ದರದಲ್ಲಿ ಕಡಿಮೆಯಾಗಿ ಬಡ ಹಾಗೂ ಮಧ್ಯಮ ವರ್ಗದವರಿಗೆ ಅನುಕೂಲವಾಗುತ್ತದೆ ಎಂದಿದ್ದಾರೆ.

ಅಲ್ಲದೆ ಮುಂದಿನ ದಿನಗಳಲ್ಲಿ ನೂತನ ಗ್ರಾಹಕ ಹಿತರಕ್ಷಣಾ ಕಾನೂನು ಜಾರಿಗೊಳಿಸುವುದಾಗಿ ಮೋದಿ ಘೋಷಿಸಿದ್ದಾರೆ. ಸುಮ್ಮನೆ ಜಿಎಸ್ಟಿ ಬಗ್ಗೆ ಪೂರ್ವಗೃಹಪೀಡಿತರಾಗದೆ ಅಂಕಿ-ಅಂಶ ದೂರಾಲೋಚನೆ ನೋಡುವುದು ಮುಖ್ಯ.

 

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search