• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರದಲ್ಲಿ ಕಲ್ಲೆಸೆದವರಿಗೆ ಜೈಲು, ಆಸ್ತಿ ಹಾನಿ ಮಾಡಿದರೆ ದಂಡ: ಹೊಸ ಕಾನೂನು

TNN Correspondent Posted On October 27, 2017


  • Share On Facebook
  • Tweet It

ಶ್ರೀನಗರ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಹಾಗೂ ಪ್ರತ್ಯೇಕತಾವಾದಿಗಳ ಹೆಡೆಮುರಿ ಕಟ್ಟಿದೆ. ಅಲ್ಲದೆ ಇತ್ತೀಚೆಗೆಯಷ್ಟೇ ಕಾಶ್ಮೀರದಲ್ಲಿ ಸಂಧಾನಕಾರರೊಬ್ಬರನ್ನು ನೇಮಿಸಿ ಶಾಂತಿ ಸ್ಥಾಪನೆಗೆ ಮುಂದಾಗಿದೆ.

ಕೇಂದ್ರದ ಈ ನಿರ್ಧಾರವನ್ನು ರಾಜ್ಯ ಸರ್ಕಾರವೂ ಬೆಂಬಲಿಸಿದ್ದು, ಕಾಶ್ಮೀರದಲ್ಲಿ ಕಲ್ಲೆಸೆಯುವವರಿಗೆ ಜೈಲು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದರೆ ದಂಡ ಹಾಕುವ ಕಾನೂನು ಜಾರಿಗೊಳಿಸುವ ಕುರಿತು ರಾಜ್ಯಪಾಲ ಎನ್.ಎನ್.ವೋಹ್ರಾ ಘೋಷಿಸಿದ್ದಾರೆ.

ಉಗ್ರರು ಹಾಗೂ ಪ್ರತ್ಯೇಕತಾವಾದಿಗಳ ಬೆಂಬಲದಿಂದ ಕಾಶ್ಮೀರದಲ್ಲಿ ಸುಖಾಸುಮ್ಮನೆ ಕಲ್ಲೆಸೆಯುವವರ ಸಂಖ್ಯೆ ಜಾಸ್ತಿಯಾಗಿದ್ದು, ಇದನ್ನು ನಿಯಂತ್ರಿಸಲು ಕಾನೂನು ರಚಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದಾರೆ.

ಕಲ್ಲೆಸೆಯುವವರಿಗೆ 5 ವರ್ಷ ಜೈಲು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವವರಿಗೆ ಜಮ್ಮು-ಕಾಶ್ಮೀರ ಸಾರ್ವಜನಿಕ ಆಸ್ತಿ ಕಾಯಿದೆ 2017ರ ಅನ್ವಯ ದಂಡ ಹಾಕುವುದಾಗಿ ತಿಳಿಸಿದ್ದಾರೆ.

 

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search