• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಭಾರತ ಪ್ರವಾಸ ಮಾಡದಿರಿ, ವಿದೇಶಿ ಪ್ರವಾಸಿಗರಿಗೆ ಕರೆ ನೀಡಿದ ರೇಡಿಯೋ ಮಿರ್ಚಿ ಉಪಾಧ್ಯಕ್ಷನಿಗೆ ನೋಟಿಸ್!

TNN Correspondent Posted On October 28, 2017
0


0
Shares
  • Share On Facebook
  • Tweet It

ನಮ್ಮ ದೇಶದಲ್ಲಿರುವ ಕೆಲವು ಕೆಟ್ಟ ಮನಸ್ಸುಗಳೇ ಹಾಗೆ. ಯಾವುದೇ ಒಂದು ಸಣ್ಣ ಹಾಗೂ ಕ್ಷುಲ್ಲಕ ಘಟನೆ ಮೂಲಕ ಇಡೀ ದೇಶವನ್ನೇ ಹಣಿಯಲು ಮುಂದಾಗುತ್ತಾರೆ. ಆ ಮೂಲಕ ಅವರು ನಮ್ಮವರೋ, ಅಥವಾ ಬೇರೆ ದೇಶದವರಿಗೆ ಹುಟ್ಟಿದವರೋ ಎಂಬ ಅನುಮಾನ ಕಾಡುವಂತೆ ಮಾಡುತ್ತಾರೆ.

ರೇಡಿಯೋ ಮಿರ್ಚಿ ಉಪಾಧ್ಯಕ್ಷ ಆಕಾಶ್ ಬ್ಯಾನರ್ಜಿ ಮಾಡಿದ್ದೂ ಇದನ್ನೇ…

ಆಗಿದ್ದಿಷ್ಟೇ, ಆಗ್ರಾ ಬಳಿಯ ಫತೇಪುರ್ ಸಿಕ್ರಿಯಲ್ಲಿ ಸ್ವಿಡ್ಜರ್ ಲೆಂಡ್ ದಂಪತಿ ಮೇಲೆ ಯಾರೋ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಘಟನೆ ನಡೆದ ಬಳಿಕ ಕೂಡಲೇ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ವಿದೇಶಾಂಗ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಸೂಚಿಸಿದ್ದಾರೆ ಹಾಗೂ ದಂಪತಿ ರಕ್ಷಣೆಗೆ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಸೂಚಿಸಿದ್ದಾರೆ.

ಆದರೆ ಈ ಆಕಾಶ್ ಬ್ಯಾನರ್ಜಿ ಮಾತ್ರ ಸ್ವಿಡ್ಜರ್ ಲೆಂಡ್ ನಾಗರಿಕನಂತೆ ವರ್ತಿಸಿದರು. ಪ್ರವಾಸೋದ್ಯಮದ ಧ್ಯೇಯ ವಾಕ್ಯವಾದ “ಇಂಕ್ರೆಡಿಬಲ್ ಇಂಡಿಯಾ” ಬದಲು, ಭಾರತಕ್ಕೆ ಬರದಿರಿ ಎಂದು ಬದಲಾಯಿಸುವುದೇ ಸೂಕ್ತ ಎಂದು ಟ್ವೀಟ್ ಮಾಡಿದರು. ಇಡೀ ದಿನ ಇದೇ ಚರ್ಚೆಯಾಯಿತು ಸಹ. ಬ್ಯಾನರ್ಜಿ ಹೇಳಿಕೆ ಬೆಂಬಲಿಸಿ ಅಲ್ಲ, ವಿರೋಧಿಸಿ.

ಈಗ ಇಂಥ ದೇಶದ್ರೋಹಿ ಹೇಳಿಕೆ ಖಂಡಿಸಿ ಪ್ರತಿಭಟನೆಗಳಾಗಿವೆ. ಕೇಂದ್ರ ಸರ್ಕಾರ ಬ್ಯಾನರ್ಜಿ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇಷ್ಟೆಲ್ಲ ಪ್ರಹಸನ ಆದ ಬಳಿಕ ಬ್ಯಾನರ್ಜಿ ಹಾಗೂ ರೇಡಿಯೋ ಮಿರ್ಚಿ ಸಂಸ್ಥೆ ಕ್ಷಮೆ ಕೇಳಿದೆ.

ಆದರೆ ದೇಶದ ಅನ್ನ ತಿಂದು, ದೇಶದಲ್ಲೇ ಇದ್ದು ದೇಶದ ವಿರುದ್ಧ ಮಾತನಾಡುವ ಇವರು, ಅಮೆರಿಕ, ಆಸ್ಟ್ರೇಲಿಯಾದಲ್ಲಿ ಅನಿವಾಸಿ ಹಾಗೂ ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಹತ್ಯೆಯಾದಾಗ ಇವರು ಆ ದೇಶಕ್ಕೆ ಹೋಗಬೇಡಿ ಎಂದು ಅಭಿಯಾನ ಆರಂಭಿಸಿದ್ದನ್ನು ನೋಡಿದಿರಾ? ತಮ್ಮ ಫಾರಿನ್ ಟೂರ್ ಕ್ಯಾನ್ಸಲ್ ಮಾಡಿ ಪ್ರತಿಭಟನೆ ಮಾಡಿದ್ದನ್ನು ಕೇಳಿದ್ದೀರಾ? ಇವರ ಜನ್ಮಕ್ಕೆ ನಾಚಿಕೆಯೇ ಆಗುವುದಿಲ್ಲವಾ?

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search