• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತಾಜ್ ಮಹಲ್ ರಾಷ್ಟ್ರೀಯ ಸ್ಮಾರಕವಾದರೆ, ನಮಾಜ್ ನಿಷೇಧಿಸಿ: ಬಲಮುಕುಂದ್ ಪಾಂಡೆ ಆಗ್ರಹ

TNN Correspondent Posted On October 28, 2017


  • Share On Facebook
  • Tweet It

 

ದೆಹಲಿ: ಇತ್ತೀಚೆಗೆ ತಾಜ್ ಮಹಲ್ ಕುರಿತು ನಾನಾ ಚರ್ಚೆಗಳಾಗುತ್ತಿವೆ. ತಾಜ್ ಮಹಲ್ ಪ್ರೇಮದ ಸಂಕೇತ, ಅದು ರಾಷ್ಟ್ರೀಯ ಸುಡುಗಾಡು… ಹೀಗೆ ತಹರೇವಾರಿ ವಿಚಾರ ಮಂಡನೆಗಳಾಗುತ್ತಿವೆ.

ಇವುಗಳ ಬೆನ್ನಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಇತಿಹಾಸ ವಿಭಾಗ ಅಖಿಲ ಭಾರತ ಇತಿಹಾಸ ಸಂಕಲನ ಸಮಿತಿ ರಾಷ್ಟ್ರೀಯ ಕಾರ್ಯದರ್ಶಿ ಡಾ.ಬಲ ಮುಕುಂದ್ ಪಾಂಡೆ ನೂತನ ಹಾಗೂ ಸಮಂಜಸ ವಾದ ಮಂಡಿಸಿದ್ದು, “ತಾಜ್ ಮಹಲ್ ರಾಷ್ಟ್ರೀಯ ಐತಿಹಾಸಿಕ ತಾಣವೇ ಆಗಿದ್ದರೆ, “ಸ್ಮಾರಕದಲ್ಲಿ ಮುಸ್ಲಿಮರ ನಮಾಜ್ ನಿಷೇಧಿಸಿ” ಎಂದಿದ್ದಾರೆ.

ಶುಕ್ರವಾರ ನಮಾಜ್ ನಿಷೇಧಿಸುವ ಜತೆಗೆ ಹಿಂದೂಗಳಿಗೂ ಪ್ರಾರ್ಥನೆ ಮಾಡಲು ಅವಕಾಶ ನೀಡಿ. ತಾಜ್ ಮಹಲ್ ಅನ್ನು ಮುಸ್ಲಿಮರು ಧಾರ್ಮಿಕ ಸ್ವತ್ತನ್ನಾಗಿ ಬಳಸುತ್ತಿದ್ದು, ಮೊದಲು ಇದನ್ನು ನಿಷೇಧಿಸಿ. ಆಗ ಅದು ರಾಷ್ಟ್ರೀಯ ಸ್ಮಾರ ಎನಿಸುತ್ತದೆ ಎಂದು ಪಾಂಡೆ ಟಿವಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ತಾಜ್ ಮಹಲ್ ಆವರಣದಲ್ಲಿ ಹಿಂದೂ ಯುವ ವಾಹಿನಿ ಸಂಘಟನೆ ಕಾರ್ಯಕರ್ತರು “ಶಿವ ಚಾಲಿಸ” ಆಚರಿಸಿದ ಹಾಗೂ ಸ್ಮಾರಕದಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಮಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ ಹಿನ್ನೆಲೆ ಪೊಲೀಸರು ಅವರನ್ನು ಬಂಧಿಸಿದ ಬೆನ್ನಲ್ಲೇ ಪಾಂಡೆ ಈ ಹೇಳಿಕೆ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search