• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

48 ವರ್ಷಗಳಿಂದ ದಟ್ಟಾರಣ್ಯ ವಾಸಿಯಾಗಿದ್ದ ಕೆಂಚಪ್ಪ ಗೌಡ ನಿಧನ!

Tulunadu News Posted On October 30, 2017
0


0
Shares
  • Share On Facebook
  • Tweet It

ನಾಡಿಗೆ ಬರಲೊಪ್ಪದೇ ಕಾಡಿನ ವಾಸಿಯಾಗಿದ್ದ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ನಿವಾಸಿ ಕೆಂಚಪ್ಪ ಗೌಡ ಆಕ್ಟೋಬರ್ 27 ರಂದು ನಿಧನರಾದರು.

ಮರ್ಕಂಜ ಗ್ರಾಮದ ಕುದನೆಕೋಡಿ ದೊಡ್ಡಣ್ಣ ಗೌಡ ಮತ್ತು ದುಗ್ಗಮ್ಮ ದಂಪತಿಯ ಪುತ್ರ ಕೆಂಚಪ್ಪ, ಕೃಷಿ ಕಾಯಕದಲ್ಲಿ ತೊಡಗಿದ್ದರು. ಕೆಂಚಪ್ಪ ಅವರು ಏಕಾಏಕಿ ತನ್ನ 23 ನೇ ವಯಸ್ಸಿನಲ್ಲಿ ತಮ್ಮ ಮನೆಯಿಂದ ಹೊರಟು ದಟ್ಟವಾದ ರಕ್ಷಿತಾರಣ್ಯದತ್ತ ತೆರಳಿ 48 ವರ್ಷಗಳ ಕಾಲ ಅರಣ್ಯ ವಾಸಿಯಾಗಿದ್ದರು.   ಕಾಡಿನಲ್ಲಿಯೇ ಗರಿಯ ಸೂರು ಮಾಡಿಕೊಂಡು, ಜೊಪಡಿ ಸುತ್ತಲೂ ಕಲ್ಲಿನ ಛಾವಣಿ ಮಾಡಿಕೊಂಡು , ಬಿದಿರಿನಿಂದ ಕೂಡಿದ ಮಂಚ, ಅಡಿಕೆಯ ಹಾಳೆ ಅವರ ಹಾಸಿಗೆಯಾಗಿತ್ತು.  ವೀಪರಿತ ಮಳೆ ಬಂದರೆ ಮರದ ಪೊಟರೆಯೇ ಅವರ ಆಶ್ರಯ ತಾಣವಾಗಿತ್ತು. ದಟ್ಡ ಕಾಡಿನಲ್ಲಿದ್ದರು ದಿನಕ್ಕೊಂದು ಬಾರಿ ಅರಣ್ಯದಿಂದ ಸೊಪ್ಪು ಕಟ್ಟಿಗೆಗಳನ್ನು ಸಹೋದರನ ಮನೆಗೆ ಒಪ್ಪಿಸಿ ಊಟ ಮಾಡಿ ತೆರಳುತ್ತಿದ್ದರು. ಉಳಿದ ಸಮಯದಲ್ಲಿ ಗೆಡ್ಡೆ ಗೆಣಸುಗಳೇ ಆಹಾರವಾಗಿದ್ದವು. ವಯಸ್ಸಿಗೆ ಸಂಬಂಧಿಸಿದ ಅನಾರೋಗ್ಯದ ಕಾರಣದಿಂದಾಗಿ ಅವರು ಒಂದು ವರ್ಷ ಹಿಂದೆ ತನ್ನ ಸಹೋದರನ ಮನೆಗೆ ಆಗಮಿಸಿದ್ದರು.

ಕಾಡು ಪ್ರಾಣಿಗಳು ಅವರ ಮೇಲೆ ದಾಳಿಮಾಡಲು ಬಂದಾಗ, ಕೆಂಚೆಪ್ಪ ಮರದ ಮೇಲೆ ಹತ್ತಿ, ಜೋರಾಗಿ ಶಬ್ದ ಮಾಡುವ ಮೂಲಕ ಅವುಗಳನ್ನು ಹೆದರಿಸಿ ಓಡಿಸುತಿದ್ದರು. 48 ವರ್ಷಗಳಲ್ಲಿ ಅವರು ಕಾಡಿನಲ್ಲಿ ವಾಸಿಸುತ್ತಿದ್ದರು, ಕೇವಲ ಎರಡು ಬಾರಿ ಆನೆಯಿಂದ ದಾಳಿಯಗಿತ್ತು, ಒಳಗೊಂಡಂತೆ ಕಾಡು ಪ್ರಾಣಿಗಳ ಆಕ್ರಮಣಗಳಿಂದ ತನ್ನನ್ನು ರಕ್ಷಿಸಿಕೊಂಡಿದ್ದರು.

ಬಂಧುಗಳು ಮತ್ತು ಜಿಲ್ಲಾದಿಕಾರಿಗಳು ಅವರನ್ನು ಕಾಡಿನಿಂದ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದ್ದರೂ , ವಿಫಲವಾಗಿದ್ದು ಕಾಡೇ ಅವರ ಸರ್ವಸ್ವವಾಗಿತ್ತು.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search