• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಡುರಸ್ತೆಯಲ್ಲೇ ಆರೆಸ್ಸೆಸ್ ಮುಖಂಡನ ಹತ್ಯೆ, ಈಗೆಲ್ಲಿದ್ದೀರಿ ಪ್ರಕಾಶ್ ರಾಜ್?

TNN Correspondent Posted On October 31, 2017


  • Share On Facebook
  • Tweet It

ಚಂಡೀಗಡ: ಈ ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಸರ್ಕಾರಗಳಿರುವ ರಾಜ್ಯದಲ್ಲಿ ಏನಾಗುತ್ತಿದೆ? ಏಕೆ ಆರೆಸ್ಸೆಸ್, ಬಿಜೆಪಿ, ಹಿಂದೂಗಳನ್ನು ಕೊಲೆ ಮಾಡಲಾಗುತ್ತದೆ? ಇವುಗಳ ಬಗ್ಗೆ ಏನಾಗ್ತಿದೆರೀ ಕಾಂಗ್ರೆಸ್, ಕಮ್ಯುನಿಸ್ಟ್ ರಾಜ್ಯಗಳಲ್ಲಿ ಅಂತ ಪ್ರಕಾಶ್ ರೈ ಏಕೆ ಪ್ರಶ್ನೆ ಮಾಡಲ್ಲ?

ಪಂಜಾಬಿನ ಅಮೃತಸರದಲ್ಲಿ ನಡುರಸ್ತೆಯಲ್ಲೇ ಆರೆಸ್ಸೆಸ್ ಮುಖಂಡನ ಹತ್ಯೆ ಮಾಡಿರುವುದು ಈ ಪ್ರಶ್ನೆಗಳೇಳುವಂತೆ ಮಾಡಿದೆ.

ಹೌದು, ಅಮೃತಸರದ ಭಾರತ್ ಬಜಾರ್ ಎಂಬ ಜನದಟ್ಟಣೆಯ ಪ್ರದೇಶದಲ್ಲಿ ಹಿಂದೂ ಸಂಘರ್ಷ ಸೇನೆ ಮುಖಂಡ ವಿಪಿನ್ ಕುಮಾರ್ ರನ್ನು ದುರುಳರು ಗುಂಡಿಕ್ಕಿ ಕೊಂದಿದ್ದಾರೆ. ಈ ಕುರಿತ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೂಲಭೂತವಾದಿಗಳ ಕೈವಾಡವಿದೆ ಎಂಬ ಅನುಮಾನ ವ್ಯಕ್ತವಾಗಿದೆ.

ವಿಪಿನ್ ಕುಮಾರ್ ಮತ್ತು ಅವರ ಸಹಚರರೊಂದಿಗೆ ಬೈಕ್ ಮೇಲೆ ತೆರಳುತ್ತಿದ್ದಾಗ, ಇಬ್ಬರು ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಆಗ ನೆಲಕ್ಕುರುಳಿದ ವಿಪಿನ್ ಮೇಲೆ ಗುಂಡು ಹಾರಿಸಿ ಹತ್ಯ ಮಾಡಲಾಗಿದೆ ಎಂದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ.

ಈಗ ಆರೆಸ್ಸೆಸ್ ಮುಖಂಡರು ಪ್ರಕರಣವನ್ನು ಸಿಬಿಐ ಹಾಗೂ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಆದರೆ ಇಂಥ ಪ್ರಕರಣ ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಸರ್ಕಾರ ಆಡಳಿತವಿರುವ ರಾಜ್ಯಗಳಲ್ಲಿ ಸಾಮಾನ್ಯವಾಗಿದ್ದು, ಯಾವುದೇ ಒಬ್ಬ ಎಡಬಿಡಂಗಿ, ಬುದ್ಧಿಜೀವಿ, ನಟರು ಬಾಯಿಬಿಡೋಲ್ಲ ಎಂಬುದೇ ಅವರ ಇಬ್ಬಂದಿತನಕ್ಕೆ ಸಾಕ್ಷಿ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search