• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಲ್ಲಾಹು ಅಕ್ಬರ್ ಎಂದಿದ್ದ ಆತ, ಸಾಯುವ ಮುನ್ನ ಎಂಟು ಜನರನ್ನು ಸಾಯಿಸಿದ್ದ

TNN Correspondent Posted On November 1, 2017


  • Share On Facebook
  • Tweet It

 

ಅಲ್ಲಾಹು ಅಕ್ಬರ್…

ವಾಷಿಂಗ್ಟನ್: ದೇವರ ನಾಮಸ್ಮರಣೆ ಮಾಡುತ್ತಲೇ ಉಗ್ರಕೃತ್ಯಗಳಲ್ಲಿ ತೊಡಗುವುದು ಭಯೋತ್ಪಾದಕರ ಚಾಳಿಯಾಗಿದ್ದು, ಲಂಡನ್ ನ ವಿಶ್ವ ವ್ಯಾಪಾರಿ ಕೇಂದ್ರದ ಬಳಿ ಉಗ್ರನೊಬ್ಬ ಪಾದಚಾರಿಗಳ ಮೇಲೆ ಟ್ರಕ್ ಹಾಯಿಸಿ 8 ಜನರನ್ನು ಕೊಂದಿದ್ದಾನೆ. 11 ಜನರಿಗೆ ಗಾಯಗಳಾಗಿವೆ.

ಪಾದಚಾರಿಗಳು, ಸೈಕಲ್ ಸವಾರರ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಬಳಿಕ ಕೆಳಗಿಳಿದು ಮತ್ತಷ್ಟು ಜನರನ್ನು ಕೊಲ್ಲುವ ಬೆದರಿಕೆಯೊಡ್ಡಿದ್ದಾನೆ. ಆಗ ಎಚ್ಚೆತ್ತ ಪೊಲೀಸರು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಸಾಯುವ ಮುನ್ನ ಆತನ ಬಾಯಲ್ಲಿ ಬಂದಿದ್ದೂ ಇದೇ ಅಲ್ಲಾಹು ಅಕ್ಬರ್. ಆದರೆ ಅಷ್ಟೊತ್ತಿಗಾಗಲೇ ಎಂಟು ಜನರು ಕೊನೆಯುಸಿರೆಳೆದಿದ್ದರು.

ಈಗ ಪೊಲೀಸರು ಕಾರ್ಯಾಚರಣೆ ಬಳಿಕ ಮೃತ ಉಗ್ರನ ಬಳಿ ಚೀಟಿಯೊಂದು ಸಿಕ್ಕಿದ್ದು ಐಸಿಸ್ ಉಗ್ರ ಎಂದು ತಿಳಿದುಬಂದಿದೆ. ಈತ ನ್ಯೂ ಜರ್ಸಿಯ ಪ್ಯಾಟರ್ಸನ್ ಎಂಬಲ್ಲಿ ನೆಲೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದು ಪೂರ್ವ ನಿಯೋಜಿತ ದಾಳಿಯೋ, ಏಕಾಏಕಿ ಮಾಡಿದ ದಾಳಿಯೋ ಎಂಬುದರ ಕುರಿತು ಮಾಹಿತಿ ಇಲ್ಲ, ತನಿಖೆಯಿಂದ ಎಲ್ಲ ತಿಳಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆದರೆ ಅಲ್ಲಾಹು ಅಕ್ಬರ್, ಅಂದರೇ ದೇವರೇ ಮೇಲು, ದೇವರೇ ಗ್ರೇಟ್, ಅಲ್ಲಾನೆ ಎಲ್ಲ ಎನ್ನುವವರು ಇನ್ನೊಬ್ಬರ ಜೀವನ ಕಸಿದುಕೊಳ್ಳುವ ಹಕ್ಕನ್ನು ಆ ದೇವರೇ ನೀಡಿದ್ದಾನೆಯೇ? ದೇವರು ಎಂದಾದರೂ ಹಾಗೆ ಮಾಡಲು ಸಾಧ್ಯವೇ?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search