• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಲ್ಲಾಹು ಅಕ್ಬರ್ ಎಂದಿದ್ದ ಆತ, ಸಾಯುವ ಮುನ್ನ ಎಂಟು ಜನರನ್ನು ಸಾಯಿಸಿದ್ದ

TNN Correspondent Posted On November 1, 2017
0


0
Shares
  • Share On Facebook
  • Tweet It

 

ಅಲ್ಲಾಹು ಅಕ್ಬರ್…

ವಾಷಿಂಗ್ಟನ್: ದೇವರ ನಾಮಸ್ಮರಣೆ ಮಾಡುತ್ತಲೇ ಉಗ್ರಕೃತ್ಯಗಳಲ್ಲಿ ತೊಡಗುವುದು ಭಯೋತ್ಪಾದಕರ ಚಾಳಿಯಾಗಿದ್ದು, ಲಂಡನ್ ನ ವಿಶ್ವ ವ್ಯಾಪಾರಿ ಕೇಂದ್ರದ ಬಳಿ ಉಗ್ರನೊಬ್ಬ ಪಾದಚಾರಿಗಳ ಮೇಲೆ ಟ್ರಕ್ ಹಾಯಿಸಿ 8 ಜನರನ್ನು ಕೊಂದಿದ್ದಾನೆ. 11 ಜನರಿಗೆ ಗಾಯಗಳಾಗಿವೆ.

ಪಾದಚಾರಿಗಳು, ಸೈಕಲ್ ಸವಾರರ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಬಳಿಕ ಕೆಳಗಿಳಿದು ಮತ್ತಷ್ಟು ಜನರನ್ನು ಕೊಲ್ಲುವ ಬೆದರಿಕೆಯೊಡ್ಡಿದ್ದಾನೆ. ಆಗ ಎಚ್ಚೆತ್ತ ಪೊಲೀಸರು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಸಾಯುವ ಮುನ್ನ ಆತನ ಬಾಯಲ್ಲಿ ಬಂದಿದ್ದೂ ಇದೇ ಅಲ್ಲಾಹು ಅಕ್ಬರ್. ಆದರೆ ಅಷ್ಟೊತ್ತಿಗಾಗಲೇ ಎಂಟು ಜನರು ಕೊನೆಯುಸಿರೆಳೆದಿದ್ದರು.

ಈಗ ಪೊಲೀಸರು ಕಾರ್ಯಾಚರಣೆ ಬಳಿಕ ಮೃತ ಉಗ್ರನ ಬಳಿ ಚೀಟಿಯೊಂದು ಸಿಕ್ಕಿದ್ದು ಐಸಿಸ್ ಉಗ್ರ ಎಂದು ತಿಳಿದುಬಂದಿದೆ. ಈತ ನ್ಯೂ ಜರ್ಸಿಯ ಪ್ಯಾಟರ್ಸನ್ ಎಂಬಲ್ಲಿ ನೆಲೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದು ಪೂರ್ವ ನಿಯೋಜಿತ ದಾಳಿಯೋ, ಏಕಾಏಕಿ ಮಾಡಿದ ದಾಳಿಯೋ ಎಂಬುದರ ಕುರಿತು ಮಾಹಿತಿ ಇಲ್ಲ, ತನಿಖೆಯಿಂದ ಎಲ್ಲ ತಿಳಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆದರೆ ಅಲ್ಲಾಹು ಅಕ್ಬರ್, ಅಂದರೇ ದೇವರೇ ಮೇಲು, ದೇವರೇ ಗ್ರೇಟ್, ಅಲ್ಲಾನೆ ಎಲ್ಲ ಎನ್ನುವವರು ಇನ್ನೊಬ್ಬರ ಜೀವನ ಕಸಿದುಕೊಳ್ಳುವ ಹಕ್ಕನ್ನು ಆ ದೇವರೇ ನೀಡಿದ್ದಾನೆಯೇ? ದೇವರು ಎಂದಾದರೂ ಹಾಗೆ ಮಾಡಲು ಸಾಧ್ಯವೇ?

0
Shares
  • Share On Facebook
  • Tweet It




Trending Now
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Tulunadu News July 3, 2025
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Tulunadu News July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
  • Popular Posts

    • 1
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 2
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 3
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 4
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 5
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!

  • Privacy Policy
  • Contact
© Tulunadu Infomedia.

Press enter/return to begin your search