• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಆಪ್ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯಷ್ಟೇ ಅಲ್ಲ, ಆರೋಗ್ಯ, ಶಿಕ್ಷಣವೂ ಸರಿಯಿಲ್ಲ

TNN Correspondent Posted On November 2, 2017
0


0
Shares
  • Share On Facebook
  • Tweet It

 ದೆಹಲಿ: ಜನಸಾಮಾನ್ಯನ ಪಕ್ಷ  ಎಂದು ಅಧಿಕಾರಕ್ಕೆ ಬಂದಿರುವ ಕೇಜ್ರಿವಾಲ್ ಆಡಳಿತವಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಜೀವನ ನಡೆಸಲು ಸುರಕ್ಷಿತವಲ್ಲ ಎಂಬುದು ಸಾಬೀತಾಗಿದೆ. ಲಿಂಗತಾರತಮ್ಯ ದೌರ್ಬಲ್ಯ ಸೂಂಚಕದ ಪ್ರಕಾರ ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ, ಬಡತನ, ರಕ್ಷಣೆ ಸೇರಿ ನಾನಾ ವಿಷಯಗಳಲ್ಲಿ ದೆಹಲಿ ಮಹಿಳೆಯರು ಜೀವನ ಆತಂಕದಲ್ಲೆ ಸಾಗಿದೆ ಎಂಬುದು ತಿಳಿದು ಬಂದಿದೆ.

ಈ ಕುರಿತು ಪ್ಲ್ಯಾನ್ ಇಂಡಿಯಾ ಸಂಸ್ಥೆ ವರದಿ ಸಿದ್ಧಪಡಿಸಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವರದಿಯನ್ನು ಬಿಡುಗಡೆ ಮಾಡಿದೆ. ನಿರ್ಭಯಾ ಪ್ರಕರಣದ ನಂತರವೂ ಎಚ್ಚೆತ್ತುಕೊಳ್ಳದ ಕೇಜ್ರಿವಾಲ್ ಸರಕಾರ, ಪೊಲೀಸ್ ವ್ಯವಸ್ಥೆ ನಮ್ಮ ಕೈಯಲಿಲ್ಲ ಎನ್ನುವ ಸಬೂಬು ಹೇಳುತ್ತಲೇ ದಿನದೂಡುತ್ತಿದೆ. ಸದಾ ಕೇಂದ್ರ ಸರಕಾರದ ಮೇಲೆ ಗೂಬೆ ಕೂಡಿಸುವ ಕೇಜ್ರಿವಾಲ್ ತಮ್ಮ ಸರ್ಕಾರದ ಕೈಯಲ್ಲಿರುವ ಆರೋಗ್ಯ, ಬಡತನ, ಶಿಕ್ಷಣಗಳನ್ನು ನಿಯಂತ್ರಿಸಬಹುದಲ್ಲದೇ. ವರದಿ ಪ್ರಕಾರ ಶಿಕ್ಷಣ, ಆರೋಗ್ಯ ದೊರೆಯುದಿದ್ದರೆ, ಬಡತನ ಕಡಿಮೆಯಾಗದಿದ್ದರೆ ಮಹಿಳೆಯರು ಹೇಗೆ ಸಬಲರಾಗಬೇಕು ಎಂಬುದೇ ಪ್ರಶ್ನೆ.

ವರದಿಯಲ್ಲಿ ಶಿಕ್ಷಣ ನೀಡುವಲ್ಲಿ ಮತ್ತು ಬಡತನ ಕಡಿಮೆ ಮಾಡುವಲ್ಲಿ ಕೇಜ್ರಿವಾಲ್ ಸರಕಾರ ವಿಫಲವಾಗಿದೆ ಎಂಬುದು ಸಾಬೀತಾಗಿದೆ. ರಾಜ್ಯಗಳ ಪಟ್ಟಿಯಲ್ಲಿ 28ನೇ ಸ್ಥಾನವನ್ನು ಹೊಂದಿದೆ. ಅಂದರೆ 29 ರಾಜ್ಯಗಳಲ್ಲಿ ರಾಷ್ಟ್ರ ರಾಜಧಾನಿಯಾದ ದೆಹಲಿಯೇ 28ನೇ ಸ್ಥಾನದಲ್ಲಿರುವುದಕ್ಕೆ ವಿಶ್ಲೇಷಕರು ಆತಂಕ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
Tulunadu News July 5, 2025
ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
Tulunadu News July 4, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
  • Popular Posts

    • 1
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 2
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 3
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • 4
      ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • 5
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!

  • Privacy Policy
  • Contact
© Tulunadu Infomedia.

Press enter/return to begin your search