• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಶ್ಮೀರದಲ್ಲಿ ಬಿಜೆಪಿ ಯುವ ಮುಖಂಡನ ಹತ್ಯೆ, ಇದಕ್ಕೇನು ಹೇಳುತ್ತೀರಿ ಕಮಲ್ ಹಾಸನ್?

TNN Correspondent Posted On November 3, 2017
0


0
Shares
  • Share On Facebook
  • Tweet It

ಶ್ರೀನಗರ: ಮೊನ್ನೆಯಷ್ಟೇ ಪಂಜಾಬಿನ ಅಮೃತಸರದಲ್ಲಿ ಹಾಡಹಗಲೇ ಆರೆಸ್ಸೆಸ್ ಮುಖಂಡರೊಬ್ಬರನ್ನು ಗುಂಡಿಕ್ಕಿ ಕೊಲೆ ಮಾಡಲಾದ ಪ್ರಕರಣ ಮಾಸುವ ಮುನ್ನವೇ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಯುವ ಮುಖಂಡರೊಬ್ಬರನ್ನು ಹತ್ಯೆ ಮಾಡಲಾಗಿದೆ.

ಶೋಪಿಯಾನ್ ಜಿಲ್ಲೆ ಕಿಲೂರ ಎಂಬಲ್ಲಿ ಗೌಹಾರ್ ಹುಸೇನ್ ಭಟ್ (30) ಎಂಬ ಬಿಜೆಪಿ ಮುಖಂಡನ ಶವ ಪತ್ತೆಯಾಗಿದ್ದು, ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಇನ್ನು ಹುಸೇನ್ ಭಟ್ ಹತ್ಯೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಷಾದ ವ್ಯಕ್ತಪಡಿಸಿದ್ದು, ಹುತಾತ್ಮ ಭಟ್ ಕುಟುಂಬದ ಜತೆ ನಾವಿದ್ದೇವೆ ಎಂದು ಸಾಂತ್ವನ ಹೇಳಿದ್ದಾರೆ.

ಇತ್ತೀಚೆಗೆ ಶ್ರೀನಗರದಲ್ಲಿ ಹುಸೇನ್ ಭಟ್ ಕೀರ್ತಿ ಹೆಚ್ಚಾಗುತ್ತಿತ್ತು. ಆತ ಪಕ್ಷ ಸಂಘಟನೆಯಲ್ಲಿ ಚುರುಕಿನಿಂದ ತೊಡಗಿದ್ದರು. ಯುವಕರು ಸಹ ಅವನ ನಾಯಕತ್ವ ಒಪ್ಪಿದ್ದರು ಎಂದು ಬಿಜೆಪಿ ರಾಜ್ಯ ಮುಖಂಡ ಅಲ್ತಾಫ್ ಠಾಕೂರ್ ಹೇಳಿದ್ದಾರೆ.

ಹೀಗೆ ದೇಶದೆಲ್ಲೆಡೆ ಬಿಜೆಪಿ, ಆರೆಸ್ಸೆಸ್, ಹಿಂದೂಗಳ ಹತ್ಯೆಯಾಗುತ್ತಿದ್ದರೂ ಬಾಯಿಬಿಡದ, ಕೇರಳದಲ್ಲಿ ಕಮ್ಯುನಿಸ್ಟರ ಹತ್ಯಾಕಾಂಡದ ಕುರಿತು ಸೊಲ್ಲೆತ್ತದ, ಮುಸ್ಲಿಂ ಭಯೋತ್ಪಾದನೆ, ಕೇರಳದಲ್ಲಿ ಲವ್ ಜಿಹಾದ್ ಬಗ್ಗೆ ತುಟಿಕ್ ಪಿಟಿಕ್ ಎನ್ನದ ಕಮಲ್ ಹಾಸನ್ ಹಿಂದೂ ಭಯೋತ್ಪಾದನೆ ಇದೆ ಎಂದು ಹೇಳಿಕೆ ನೀಡುತ್ತಾರೆ. ಇದು ಇಬ್ಬಂದಿತನವಲ್ಲವೇ?

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search