• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

7 ವರ್ಷದ ಹಿಂದೆ ಅಪಹರಣಕ್ಕೀಡಾಗಿ, ಇಸ್ಲಾಮಿಗೆ ಬಲವಂತವಾಗಿ ಮತಾಂತರಗೊಳಿಸಿರುವ ನನ್ನ ಮಕ್ಕಳು, ಹೆಂಡತಿಯನ್ನು ರಕ್ಷಿಸಿ. ಪ್ಲೀಸ್…

TNN Correspondent Posted On November 4, 2017
0


0
Shares
  • Share On Facebook
  • Tweet It

https://tulunadunews.com/wp-content/uploads/2017/11/appeal-to-rescue-kidnapped-forcibly-converted-family.mp4

ಭಾರತದಲ್ಲಿ ಇಸ್ಲಾಂ ಮೂಲಭೂತವಾದಿಗಳ ಮತಾಂತರದ ದಾಹಕ್ಕೆ ಇದಕ್ಕಿಂತ ನಿದರ್ಶನ ಹಾಗೂ ಘೋರ ಅಣಕ ಬೇರೊಂದಿಲ್ಲ.

ಹೌದು, ಅದು 2010, ಅ.27. ಪ್ರಿಯಾ ರಾಣಿ ಎಂಬ ಮಹಿಳೆ ತನ್ನ ಮುದ್ದಾದ ಅವಳಿ ಮಕ್ಕಳನ್ನು ಕರೆದುಕೊಂಡು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಳು. ಆಕೆಯ ಮುಖದಲ್ಲಿ ಮುಸ್ಕಾಟ್ ನಲ್ಲಿ ಕೆಲಸ ಮಾಡುತ್ತಿದ್ದ ಗಂಡನನ್ನು ನೋಡುವ, ತೋಳಲ್ಲಿ ಬಂಧಿಯಾಗುವ ಸೆಳೆತವಿತ್ತು.

ಆದರೆ ವಿಮಾನ ನಿಲ್ದಾಣದಿಂದಲೇ ಆಕೆ ಹಾಗೂ ಇಬ್ಬರು ಮಕ್ಕಳು ನಾಪತ್ತೆಯಾದರೂ. ಇನ್ನೂ ಹೆಂಡತಿ ಮಕ್ಕಳು ಬರಲಿಲ್ಲವಲ್ಲ ಎಂಬ ದುಗುಡ ವಿನೋದ್ ಕುಮಾರ್ ಗೆ ಹಲವು ಅನುಮಾನ ಹುಟ್ಟಿಸಿತು. ಕೊನೆಗೆ ಅ.30ರಂದು ಭಾರತಕ್ಕೆ ಬಂದ ವಿನೋದ್, ಹೆಂಡತಿ ಮಕ್ಕಳು ಕಾಣೆಯಾದ ಕುರಿತು ವಿಮಾನ ನಿಲ್ದಾಣ ಪೊಲೀಸರಿಗೆ ದೂರು ನೀಡಿದರು. ಆದರೂ ಯಾವುದೇ ಪ್ರಯೋಜನವಾಗಲಿಲ್ಲ.

ಆದರೆ ಅದೊಂದು ದಿನ ಆತನಿಗೆ ಅಪರಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ಮೊಹಮ್ಮದ್ ಮುನ್ನಾ ಆಶಿಕ್ ಇದ್ದು, ಹೆಂಡತಿ ಮಕ್ಕಳನ್ನು ಅಪಹರಿಸಿದ್ದೇನೆ. ನೀನು ಎಂದಿಗೂ ಭಾರತಕ್ಕೆ ಬರುವಂತಿಲ್ಲ ಎಂದು ಆದೇಶವಿತ್ತಿದ್ದಾನೆ. ಇಲ್ಲದಿದ್ದರೆ ಹೆಂಡತಿ, ಮಕ್ಕಳನ್ನು ಕೊಲ್ಲುವುದಾಗಿ ಬೆದರಿಸಿದ್ದಾನೆ.

ಆದರೆ ಇತ್ತ ಪೊಲೀಸರಿಗೆ ದೂರಿನಿಂದಲೂ ಪ್ರಯೋಜನವಾಗದೆ, ಕಾಣೆಯಾದ ಹೆಂಡತಿ ಮಕ್ಕಳು ಸಹ ಪತ್ತೆಯಾಗದೆ ನೊಂದಿರುವ ವಿನೋದ್, ಸಾರ್ವಜನಿಕವಾಗಿ ನನ್ನ ಹೆಂಡತಿ ಮಕ್ಕಳು ಸಿಕ್ಕರೆ ತಿಳಿಸಿ, ರಕ್ಷಿಸಿ ಎಂದು ಅಂಗಲಾಚಿಕೊಂಡಿದ್ದಾನೆ.

ಅಲ್ಲದೆ, ನನ್ನ ಹೆಂಡತಿ, ಮಕ್ಕಳನ್ನು ಬಲವಂತವಾಗಿ ಮತಾಂತರಗೊಳಿಸಿದ್ದಾರೆ. ಅವಳ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಸಹ ವಿನೋದ್ ಆರೋಪಿಸಿದ್ದಾರೆ. ಈ ಕುರಿತ ವಿಡಿಯೋ ಈಗ ಎಲ್ಲೆಡೆ ಹರಿದಾಡುತ್ತಿದ್ದು, ಎಫ್ಐಆರ್ ಪ್ರತಿಗಳು ಸಹ ಅಪಹರಣದ ಕುರಿತು ತಿಳಿಸುತ್ತವೆ.

ಆದರೆ ಧರ್ಮದ ಹೆಸರಿನಲ್ಲಿ ಮತಾಂತರ ಮಾಡುವ, ಇನ್ನೊಬ್ಬರ ಸುಂದರ ಬಾಳಿಗೆ ಕೊಳ್ಳಿ ಇಡುವ ಈ ಇಸ್ಲಾಂ ಮೂಲಭೂತವಾದಕ್ಕೆ ಏನೆನ್ನಬೇಕು ಹೇಳಿ? ಯಾವ ಪ್ರಕಾಶ್ ರಾಜ್, ಯಾವ ಕಮಲ್ ಹಾಸನ್ ಈ ಕುರಿತು ಮಾತನಾಡುತ್ತಾರೆ? ಅಷ್ಟಕ್ಕೂ ವಿನೋದ್ ಗೆ ಬಂದ ಪರಿಸ್ಥಿತಿ ನಮ್ಮಲ್ಲೇ ಯಾರಿಗಾದರೂ ಬಂದಿದ್ದರೆ?

 

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search