• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಉಗ್ರವಾದದ ಬಗ್ಗೆ ಮಾತನಾಡುವವರು ದೇಶವಿರೋಧಿಗಳು: ಯೋಗಿ ಆದಿತ್ಯನಾಥ

TNN Correspondent Posted On November 6, 2017
0


0
Shares
  • Share On Facebook
  • Tweet It

 

ಲಖನೌ: ಬಲಪಂಥೀಯ ಹಿಂದೂ ಉಗ್ರವಾದದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ತಮಿಳು ನಟ ಕಮಲ್ ಹಾಸನ್ ಹೇಳಿಕೆಗೆ ಟಾಂಗ್ ನೀಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, “ಹಿಂದೂ ಭಯೋತ್ಪಾದನೆ ಬಗ್ಗೆ ಮಾತನಾಡುವವರು ದೇಶವಿರೋಧಿಗಳು” ಎಂದು ಪ್ರತಿಕ್ರಿಯಿಸಿದ್ದಾರೆ.

ಹಣ ಮಾಡಲು ಹಾಗೂ ತಮ್ಮ ಮಾರುಕಟ್ಟೆ ಮೌಲ್ಯ ಹೆಚ್ಚಿಸಿಕೊಳ್ಳಲು ಮತ್ತು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಇಂಥ ಹೇಳಿಕೆ ನೀಡುವ ಇವರು, ಭಾರತ ಹಾಗೂ ಹಿಂದೂಗಳ ವಿರುದ್ಧ ಮಾತನಾಡುವವರನ್ನು ರಕ್ಷಿಸುತ್ತಾರೆ ಎಂದು ಯೋಗಿ ಜರಿದಿದ್ದಾರೆ.

ಭಾರತದಲ್ಲಿ ಇರುವುದು ಸನಾತನ ಧರ್ಮ ಒಂದೇ. ಉಳಿದವರೆಲ್ಲ ಹಲವು ಸಂಸ್ಕೃತಿ ಹಾಗೂ ವಿಚಾರಗಳ ಅನುಯಾಯಿಗಳು ಅಷ್ಟೇ. ಹಾಗೆಯೇ ಪ್ರತಿಯೊಬ್ಬರಿಗೂ ತಮ್ಮ ಧರ್ಮ ಹಾಗೂ ಸಂಸ್ಕೃತಿ ಅನುಸರಿಸುವ ಹಕ್ಕಿದೆ ಎಂದಿದ್ದಾರೆ.

ಬಲಪಂಥೀಯ ಹಿಂದೂಗಳ ಭಯೋತ್ಪಾದನೆ ಅಸ್ತಿತ್ವ ಅಲ್ಲಗಳೆಯುವಂತಿಲ್ಲ ಎಂದು ಕಮಲ್ ಹಾಸನ್ ಪತ್ರಿಕೆಯೊಂದಕ್ಕೆ ಲೇಖನ ಬರೆದಿದ್ದರು. ಇಂಥ ವಿವಾದಾತ್ಮಕ ಹೇಳಿಕೆ ನೀಡಿರುವುದಕ್ಕೆ ಕಮಲ್ ಹಾಸನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯವೇ ಆದೇಶ ನೀಡಿದೆ.

 

0
Shares
  • Share On Facebook
  • Tweet It




Trending Now
ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
Tulunadu News October 27, 2025
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
  • Popular Posts

    • 1
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 2
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 3
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 4
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search