• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನೋಟು ನಿಷೇಧದ ಬಳಿಕ ಖೋಟಾ ನೋಟಿಗೆ ಕುತ್ತು

TNN Correspondent Posted On November 7, 2017
0


0
Shares
  • Share On Facebook
  • Tweet It

ದೆಹಲಿ: ಕಳೆದ ವರ್ಷ ನೋಟು ನಿಷೇಧಿಸಿದ ಬಳಿಕ ಖೋಟಾ ನೋಟುಗಳ ಪತ್ತೆಯಲ್ಲಿ ಗಣನೀಯವಾಗಿ ಕುಸಿತವಾಗಿದೆ ಎಂದು ವರದಿಯೊಂದರಿಂದ ತಿಳಿದುಬಂದಿದೆ.

2015, 16ಕ್ಕೆ ಹೋಲಿಸಿದರೆ ದೇಶದಲ್ಲಿ 2016ರ ನವೆಂಬರ್ ಬಳಿಕ ಇದುವರೆಗೆ ನಕಲಿ ನೋಟುಗಳ ಹಾವಳಿ ಕಡಿಮೆಯಾಗಿದೆ. 2017ರಲ್ಲಿ ದೇಶದಲ್ಲಿ 16 ಕೋಟಿ ನಕಲಿ ನೋಟುಗಳು ಪತ್ತೆಯಾಗಿವೆ. ಆದರೆ 2015ರಲ್ಲಿ ದೇಶದಲ್ಲಿ 44 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು, 2016ರಲ್ಲಿ 51 ಕೋಟಿ ರೂ. ಮೌಲ್ಯದ ನಕಲಿ ನೋಟು ವಶಪಡಿಸಿಕೊಳ್ಳಲಾಗಿತ್ತು.

ಆದರೆ ನೋಟು ನಿಷೇಧದ ಬಳಿಕ ಹೊಸ ನೋಟುಗಳಲ್ಲಿ ಬದಲಾಯಿಸಿದ ತಂತ್ರಜ್ಞಾನ, ನಕಲಿ ನೋಟು ತಡೆಗೆ ಸರ್ಕಾರ ಕೈಗೊಂಡ ಕ್ರಮಗಳಿಂದ ಖೋಟಾ ನೋಟು ಹಾವಳಿ ಕಡಿಮೆಯಾಗಿದೆ.

ಮೊದಲು ದೇಶದ ನೋಟುಗಳನ್ನು ಅನಾಮತ್ತು ನಕಲಿ ಮಾಡಲಾಗುತ್ತಿತ್ತು. ಆದರೆ ಈ ಅದು ಸಾಧ್ಯವಾಗುತ್ತಿಲ್ಲ. ನಕಲಿನೋಟು ಮುದ್ರಿಸುವವರ ಹಾವಳಿಗೆ ಕಡಿವಾಣ ಬಿದ್ದಿದ್ದು, ಪ್ರಸಕ್ತ ವರ್ಷದಲ್ಲಿ ಪತ್ತೆಯಾದ ನೋಟುಗಳಲ್ಲಿ ಬಹುತೇಕ ಕಂಪ್ಯೂಟರ್ ನಲ್ಲಿ ಸ್ಕ್ಯಾನ್ ಹಾಗೂ ಜೆರಾಕ್ಸ್ ಮಾಡಲಾಗಿದೆ ಎಂದು ವರದಿಯಿಂದ ತಿಳಿದುಬಂದಿದೆ.

ಆದಾಗ್ಯೂ, ದೇಶದ ವಿತ್ತ ವಲಯವನ್ನೇ ಬುಡಮೇಲು ಮಾಡುವ ಖೋಟಾ ನೋಟುಗಳು ನೋಟ್ ಬ್ಯಾನ್ ನಿರ್ಧಾರದಿಂದ ಕಡಿಮೆಯಾದವು ಎಂಬುದು ನಿಟ್ಟುಸಿರು ಬಿಡುವ ವಿಚಾರ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search