• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕಿಸ್ತಾನದಿಂದ ವಲಸೆ ಬಂದಿದ್ದ ಹಿಂದೂ ಯುವತಿಗೆ ಭಾರತದ ನಾಗರಿಕತ್ವ, ಈಕೆ ಈಗ ಬಿಜೆಪಿ ಸದಸ್ಯೆಯೂ ಹೌದು!

TNN Correspondent Posted On November 7, 2017


  • Share On Facebook
  • Tweet It

ದೆಹಲಿ: ಪಾಕಿಸ್ತಾನದಲ್ಲಿ ಭದ್ರತೆ ಇಲ್ಲದ ಕಾರಣ ಸಿಂಧ್ ಪ್ರಾಂತ್ಯದಿಂದ ಗುಜರಾತ್ ಗೆ ವಲಸೆ ಬಂದು 26 ವರ್ಷಗಳಿಂದ ಇಲ್ಲೇ ನೆಲೆಸಿರುವ ಡಿಂಪಲ್ ವೀರಂದಾನಿಗೆ ಭಾರತ ಸರ್ಕಾರ ದೇಶದ ಪೌರತ್ವ ನೀಡಿದೆ. ಅಲ್ಲದೆ ಡಿಂಪಲ್ ಸ್ವಯಂ ಇಚ್ಛೆಯಿಂದ ಬಿಜೆಪಿ ಸೇರಿದ್ದಾರೆ.

1990ರಲ್ಲಿ ಭಾರತಕ್ಕೆ ಬಂದಾಗ ಡಿಂಪಲ್ ಗೆ 13 ವರ್ಷ ವಯಸ್ಸಿನವರಾಗಿದ್ದು, ಸುಮಾರು 27 ವರ್ಷಗಳ ನಿರಂತರ ಶ್ರಮದಿಂದ ಭಾರತದ ಪೌರತ್ವ ಪಡೆದಿದ್ದಾರೆ. ಸಾಮಾನ್ಯ ಕಾರ್ಯಕರ್ತೆಯಾಗಿ ಬಿಜೆಪಿಯನ್ನೂ ಸೇರಿದ್ದಾರೆ.

ಪ್ರಸ್ತುತ ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬರುವವರಿಗೆ ದೀರ್ಘಾವಧಿ ವೀಸಾ ಹಾಗೂ ನಾಗರಿಕತ್ವಕ್ಕೆ ಅರ್ಜಿ ಹಾಕಲು ಅನುಕೂಲ ಕಲ್ಪಿಸುವ ದಿಸೆಯಿಂದ ಎನ್ ಜಿಒ ಒಂದನ್ನು ನಡೆಸುತ್ತಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವ ಡಿಂಪಲ್, “ಕೇಂದ್ರ ಸರ್ಕಾರ ನಮ್ಮ ಬೇಗುದಿ ಆಲಿಸುತ್ತದೆ, ನೋವಿಗೆ ಸ್ಪಂದಿಸುತ್ತದೆ” ಅಲ್ಲದೆ, ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೇ ಗೆಲ್ಲುತ್ತದೆ ಎನ್ನುತ್ತಾರೆ.

ತಮ್ಮ ತಂದೆ-ತಾಯಿ ಹಾಗೂ ನಾಲ್ವರು ಮಕ್ಕಳ ಜತೆಗೆ ಪಾಕಿಸ್ತಾನದಲ್ಲಿ ಹಿಂಸೆ ತಾಳದೆ ಭಾರತಕ್ಕೆ ಬಂದಿರುವ ಕುರಿತು ತಿಳಿಸುವ ಡಿಂಪಲ್, 1999ರಲ್ಲಿ ಹಿಂದೂ ಯುವಕನ ಜತೆ ಮದುವೆಯಾಗಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search