• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರ ಸ್ವಾತಂತ್ರ್ಯದ ಬೇಡಿಕೆ ಇಲ್ಲ: ಪಾಕ್ ಪ್ರಧಾನಿ

TNN Correspondent Posted On November 8, 2017


  • Share On Facebook
  • Tweet It

ಲಂಡನ್: ಅಲ್ಲದೇ ಅಜಾಧಿ ಕಾಶ್ಮೀರ ಬೇಡಿಕೆ ಇಲ್ಲ. ಕಾಶ್ಮೀರಕ್ಕೆ ಸ್ವಾತಂತ್ರ್ಯದ ಬೇಡಿಕೆಗೆ ಬೆಂಬಲವಿಲ್ಲ. ಸಮಸ್ಯೆ ನಿವಾರಣಗೆ ಮಾತುಕತೆಯೊಂದೆ ಮಾರ್ಗ ಎಂದು ಪಾಕಿಸ್ಥಾನ ಪ್ರಧಾನಿ ಶಹೀದ್ ಖಾನ್ ಅಬ್ಬಾಸಿ ಹೇಳಿದ್ದು, ಕಾಶ್ಮೀರದ ಕುರಿತ ಭಾರತದ ವಾದಕ್ಕೆ ಬಲ ನೀಡಿದಂತಾಗಿದೆ.

ಲಂಡನ್ ಸೌಥ್ ಏಷಿಯಾ ಕೇಂದ್ರ ಸ್ಕೂಲ್ ಆಫ್ ಏಕಾನಮಿಯಲ್ಲಿ ನಡೆದ ‘ಫ್ಯೂಚರ್ ಆಫ್ ಪಾಕಿಸ್ತಾನ 2017’ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಶ್ಮೀರ ಸಮಸ್ಯೆ ಬಗೆಹರಿಯುವವರೆಗೆ ಭಾರತ ಪಾಕಿಸ್ತಾನದ ಸಂಬಂಧ ಹದಗೆಡುತ್ತಲೇ ಇರುತ್ತದೆ. ಆದರೆ ಅದಕ್ಕೆ ಯುದ್ಧ ಆಯ್ಕೆಯಾಗಬಾರದು ಎಂದು ಹೇಳಿದರು.

ಕಾಶ್ಮೀರ ಸಮಸ್ಯೆ ನಿರ್ವಹಣೆಗೆ ಯುದ್ಧ ಆಯ್ಕೆಯಲ್ಲ. ಎರಡು ನೆರೆಹೊರೆಯ ರಾಷ್ಟ್ರಗಳ ಮಧ್ಯದ ವಿವಾಧ ಬಗೆಹರಿಯುವ ವರೆಗೆ ಪರಿಸ್ಥಿತಿ ಉದ್ವೀಗ್ನವಾಗಿಯೇ ಉಳಿಯುತ್ತದೆ. ಅಲ್ಲದೇ ಇದೇ ವೇಳೆ ಅಪಘಾನಿಸ್ತಾನದ ಸಂಬಂಧದ ಕುರಿತು ಮೃಧು ದೋರಣೆ ವ್ಯಕ್ತಪಡಿಸಿರುವ ಅಬ್ಬಾಸಿ, ಉಗ್ರರ ವಿರುದ್ಧ ಪಾಕಿಸ್ತಾನ ಹೋರಾಡುತ್ತಿದೆ. ನಮ್ಮ ಸೈನ್ಯದ ಕಾಲುಭಾಗ ಭಯೋತ್ಪಾದನೆಯನ್ನು ಹತ್ತಿಕಲೇ ವ್ಯಯಿಸಲಾಗುತ್ತಿದೆ. ಅಪಘಾನಿಸ್ತಾನದಲ್ಲೂ ಭಯೋತ್ಪಾದನೆ ನಿಯಂತ್ರಣಕ್ಕೆ ಪಾಕಿಸ್ತಾನ ಬೆಂಬಲಿಸಿದೆ ಎಂದು ಹೇಳಿದರು. ಭಯೋತ್ಪಾನೆ ನಿಯಂತ್ರಣದಿಂದ ಅಮೆರಿಕದೊಂದಿಗಿನ ಸಂಬಂಧವು ಸುಧಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚೆಗೆ ಭಾರತ ಸರಕಾರದ ವಿಶೇಷ ಪ್ರತಿನಿಧಿ ದಿನೇಶ್ವರ ಶರ್ಮಾ ‘ಕಾಶ್ಮೀರದ ಶೇರುದಾರರು, ರಾಜಕಾರಣಿಗಳು, ಪ್ರತ್ಯೇಕತವಾದಿಗಳು ಸೇರಿ ನಾನಾ ಸಂಘಟನೆಗಳಿಗೆ ಮಾತುಕತೆಗೆ ಆಹ್ವಾನಿಸಿದ್ದರು. ಆದರೆ ಎಲ್ಲ ಸಂಘಟನೆಗಳು ಶಾಂತಿ ಮಾತುಕತೆಯನ್ನು ನಿರಾಕರಿಸಿದ್ದವು.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search