• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಶ್ಮೀರ ಸ್ವಾತಂತ್ರ್ಯದ ಬೇಡಿಕೆ ಇಲ್ಲ: ಪಾಕ್ ಪ್ರಧಾನಿ

TNN Correspondent Posted On November 8, 2017
0


0
Shares
  • Share On Facebook
  • Tweet It

ಲಂಡನ್: ಅಲ್ಲದೇ ಅಜಾಧಿ ಕಾಶ್ಮೀರ ಬೇಡಿಕೆ ಇಲ್ಲ. ಕಾಶ್ಮೀರಕ್ಕೆ ಸ್ವಾತಂತ್ರ್ಯದ ಬೇಡಿಕೆಗೆ ಬೆಂಬಲವಿಲ್ಲ. ಸಮಸ್ಯೆ ನಿವಾರಣಗೆ ಮಾತುಕತೆಯೊಂದೆ ಮಾರ್ಗ ಎಂದು ಪಾಕಿಸ್ಥಾನ ಪ್ರಧಾನಿ ಶಹೀದ್ ಖಾನ್ ಅಬ್ಬಾಸಿ ಹೇಳಿದ್ದು, ಕಾಶ್ಮೀರದ ಕುರಿತ ಭಾರತದ ವಾದಕ್ಕೆ ಬಲ ನೀಡಿದಂತಾಗಿದೆ.

ಲಂಡನ್ ಸೌಥ್ ಏಷಿಯಾ ಕೇಂದ್ರ ಸ್ಕೂಲ್ ಆಫ್ ಏಕಾನಮಿಯಲ್ಲಿ ನಡೆದ ‘ಫ್ಯೂಚರ್ ಆಫ್ ಪಾಕಿಸ್ತಾನ 2017’ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಶ್ಮೀರ ಸಮಸ್ಯೆ ಬಗೆಹರಿಯುವವರೆಗೆ ಭಾರತ ಪಾಕಿಸ್ತಾನದ ಸಂಬಂಧ ಹದಗೆಡುತ್ತಲೇ ಇರುತ್ತದೆ. ಆದರೆ ಅದಕ್ಕೆ ಯುದ್ಧ ಆಯ್ಕೆಯಾಗಬಾರದು ಎಂದು ಹೇಳಿದರು.

ಕಾಶ್ಮೀರ ಸಮಸ್ಯೆ ನಿರ್ವಹಣೆಗೆ ಯುದ್ಧ ಆಯ್ಕೆಯಲ್ಲ. ಎರಡು ನೆರೆಹೊರೆಯ ರಾಷ್ಟ್ರಗಳ ಮಧ್ಯದ ವಿವಾಧ ಬಗೆಹರಿಯುವ ವರೆಗೆ ಪರಿಸ್ಥಿತಿ ಉದ್ವೀಗ್ನವಾಗಿಯೇ ಉಳಿಯುತ್ತದೆ. ಅಲ್ಲದೇ ಇದೇ ವೇಳೆ ಅಪಘಾನಿಸ್ತಾನದ ಸಂಬಂಧದ ಕುರಿತು ಮೃಧು ದೋರಣೆ ವ್ಯಕ್ತಪಡಿಸಿರುವ ಅಬ್ಬಾಸಿ, ಉಗ್ರರ ವಿರುದ್ಧ ಪಾಕಿಸ್ತಾನ ಹೋರಾಡುತ್ತಿದೆ. ನಮ್ಮ ಸೈನ್ಯದ ಕಾಲುಭಾಗ ಭಯೋತ್ಪಾದನೆಯನ್ನು ಹತ್ತಿಕಲೇ ವ್ಯಯಿಸಲಾಗುತ್ತಿದೆ. ಅಪಘಾನಿಸ್ತಾನದಲ್ಲೂ ಭಯೋತ್ಪಾದನೆ ನಿಯಂತ್ರಣಕ್ಕೆ ಪಾಕಿಸ್ತಾನ ಬೆಂಬಲಿಸಿದೆ ಎಂದು ಹೇಳಿದರು. ಭಯೋತ್ಪಾನೆ ನಿಯಂತ್ರಣದಿಂದ ಅಮೆರಿಕದೊಂದಿಗಿನ ಸಂಬಂಧವು ಸುಧಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚೆಗೆ ಭಾರತ ಸರಕಾರದ ವಿಶೇಷ ಪ್ರತಿನಿಧಿ ದಿನೇಶ್ವರ ಶರ್ಮಾ ‘ಕಾಶ್ಮೀರದ ಶೇರುದಾರರು, ರಾಜಕಾರಣಿಗಳು, ಪ್ರತ್ಯೇಕತವಾದಿಗಳು ಸೇರಿ ನಾನಾ ಸಂಘಟನೆಗಳಿಗೆ ಮಾತುಕತೆಗೆ ಆಹ್ವಾನಿಸಿದ್ದರು. ಆದರೆ ಎಲ್ಲ ಸಂಘಟನೆಗಳು ಶಾಂತಿ ಮಾತುಕತೆಯನ್ನು ನಿರಾಕರಿಸಿದ್ದವು.

 

0
Shares
  • Share On Facebook
  • Tweet It




Trending Now
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Tulunadu News July 3, 2025
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
  • Popular Posts

    • 1
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 2
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 3
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 4
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 5
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!

  • Privacy Policy
  • Contact
© Tulunadu Infomedia.

Press enter/return to begin your search