• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗದ್ದೆಯಲ್ಲಿ ಬೆಳೆ ತ್ಯಾಜ್ಯ ಸುಟ್ಟ ಆಪ್ ಶಾಸಕ, ರಾಮಚಂದ್ರ ಗುಹಾ ಯಾವ ಗುಹೆಯಲ್ಲಿದ್ದಾರೋ?

TNN Correspondent Posted On November 9, 2017
0


0
Shares
  • Share On Facebook
  • Tweet It

ದೆಹಲಿ: ನಮ್ಮ ದೇಶವೇ ಹೀಗೇನಾ ಎಂಬಂತೆ ಕೆಲವು ಇಬ್ಬಂದಿತನಗಳು ಪ್ರದರ್ಶನವಾಗುತ್ತವೆ. ಕರ್ನಾಟಕದಲ್ಲಿ ಯಾರನ್ನೋ ಕೊಲೆ ಮಾಡಿದರೆ ರಾಜ್ಯದ ಮುಖ್ಯಮಂತ್ರಿ ಬದಲಿಗೆ ಪ್ರಧಾನಿ ನರೇಂದ್ರ ಮೋದಿಯತ್ತ ಬೆರಳು ಮಾಡುತ್ತಾರೆ. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾದರೂ ಅರವಿಂದ ಕೇಜ್ರಿವಾಲ್ ಕಣ್ಣಿಗೆ ಕಾಣುವುದಿಲ್ಲ. ಮೋದಿಯವರನ್ನೇ ಟೀಕಿಸುತ್ತಾರೆ. ರಾಮಚಂದ್ರ ಗುಹಾ ಇಂಥ ಇಬ್ಬಂದಿತನಕ್ಕೆ ಇತ್ತೀಚೆಗೆ ನಾಂದಿ ಹಾಡಿದ್ದು ಎಲ್ಲಿರಿಗೂ ಗೊತ್ತಿದೆ.

ಆದರೆ, ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವ ಕಾರಣ, ಪಂಜಾಬ್ ಮತ್ತು ಹರಿಯಾಣದಲ್ಲಿ ರೈತರು ಬೆಳೆ ತ್ಯಾಜ್ಯ ಸುಡಬಾರದು ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದರೂ, ಆಪ್ ಶಾಸಕರೊಬ್ಬರು ತಮ್ಮ ಗದ್ದೆಯಲ್ಲಿ ಬೆಳೆ ತ್ಯಾಜ್ಯ ಸುಡಿಸುತ್ತಿರುವ ದೃಶ್ಯ ವೈರಲ್ ಆಗಿದ್ದು, ದೆಹಲಿ ಮುಖ್ಯಮಂತ್ರಿ ಹಾಗೂ ಇಬ್ಬಂದಿವಾದಿಗಳಿಗೆ ಮುಖಭಂಗವಾಗಿದೆ.

ಬೆಳೆ ಸುಡುತ್ತಿರುವ ರೈತರ ಬಂಧನ ಹಾಗೂ ಆಪ್ ಸರ್ಕಾರದ ಕ್ರಮವನ್ನೇ ಖಂಡಿಸಿದ ಪಂಜಾಬಿನ ಆಪ್ ಶಾಸಕ ಸುಖಪಾಲ್ ಖೈರಾ ಪ್ರತಿಭಟನೆ ರೂಪದಲ್ಲಿ ತಮ್ಮ ಗದ್ದೆಯಲ್ಲಿ ಬೆಳೆ ತ್ಯಾಜ್ಯ ಸುಟ್ಟಿದ್ದಾರೆ.

ಆದರೆ, ಎಲ್ಲದಕ್ಕೂ ಮೋದಿಯವರನ್ನೇ ಟೀಕಿಸುವ ಕೇಜ್ರಿವಾಲ್ ಮಹಾಶಯರು ಈ ಕುರಿತು ಮಾಹಿತಿ ಇಲ್ಲ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. ಇನ್ನು ಕನ್ನಡ ಬರದಿದ್ದರೂ ಕರ್ನಾಟಕದಿಂದ ರಾಜೋತ್ಸವ ಪ್ರಶಸ್ತಿ ಪಡೆದ ರಾಮಚಂದ್ರ ಗುಹಾ ಯಾವ ಗುಹೆಯಲ್ಲಿದ್ದಾರೋ?

 

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search