• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿವಾದಿತ ಧರ್ಮಗುರು ಜಾಕೀರ್ ನಾಯ್ಕ್ ಹಸ್ತಾಂತರಕ್ಕೆ ಮಲೇಷ್ಯಾ ಒಪ್ಪಿಗೆ

TNN Correspondent Posted On November 10, 2017
0


0
Shares
  • Share On Facebook
  • Tweet It

ದೆಹಲಿ: ವಿವಾದಿತ ಧರ್ಮಗುರು, ಮುಸ್ಲಿಮರೆಲ್ಲರೂ ಹತ್ಯಾರ ಹಿಡಿಯಬೇಕು ಎಂದು ದಳ್ಳುರಿ ಬಿತ್ತುವ, ಪ್ರಸ್ತುತ ಹವಾಲ ದಂಧೆಯಲ್ಲಿ ಎನ್ಐಎ ಉರುಳಿಗೆ ಸಿಲುಕಿಕೊಂಡಿರುವ ಜಾಕೀರ್ ನಾಯ್ಕ್ ಹಸ್ತಾಂತರಕ್ಕೆ ಮಲೇಷ್ಯಾ ಸರ್ಕಾರ ಒಪ್ಪಿಗೆ ನೀಡಿದೆ.

ಮಲೇಷ್ಯಾದ ಉಪ ಪ್ರಧಾನಿ ಅಹ್ಮದ್ ಜಹೀದ್ ಹಮೀದಿ ಈ ಕುರಿತು ಹೇಳಿದ್ದು, ಭಾರತ ನಾಯ್ಕ್ ಹಸ್ತಾಂತರಕ್ಕೆ ಅಧಿಕೃತ ಮನವಿ ಸಲ್ಲಿಸಿದರೆ ಹಸ್ತಾಂತರಗೊಳಿಸುವುದಾಗಿ ತಿಳಿಸಿದ್ದಾರೆ.

ಕಳೆದ ವಾರ ಜಾಕೀರ್ ನಾಯ್ಕ್ ಹಸ್ತಾಂತರದ ಮಲೇಷ್ಯಾ ಸರ್ಕಾರಕ್ಕೆ ಭಾರತ ಮನವಿ ಮಾಡುತ್ತದೆ. ಆತನ ಹಸ್ತಾಂತರಕ್ಕೆ ಮಲೇಷ್ಯಾ ಸರ್ಕಾರ ಸಹಕರಿಸಬೇಕು ಎಂದು ಕಳೆದ ವಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರವೀಶ್ ಕುಮಾರ್ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮಲೇಷ್ಯಾ ಉಪಪ್ರಧಾನಿ ಹಸ್ತಾಂತರದ ಕುರಿತು ಒಪ್ಪಿಗೆ ಸೂಚಿಸಿದ್ದಾರೆ.

ಇದಕ್ಕೆ ಭಾರತ ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ಮಲೇಷ್ಯಾ ಸರ್ಕಾರಕ್ಕೆ ಮನವಿ ಸಲ್ಲಿಸಲು ಚಿಂತನೆ ನಡೆಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಮೂಲಗಳಿಂದ ತಿಳಿದುಬಂದಿದೆ.

ಭಾಷಣದ ಮೂಲಕ ಇಸ್ಲಾಂ ಯುವಕರಿಗೆ ಮೂಲಭೂತವಾದದಲ್ಲಿ ತೊಡಗುವಂತೆ ಪ್ರಚೋದನೆ ಹಾಗೂ ಹವಾಲ ದಂಧೆಯಲ್ಲಿ ತೊಡಗಿರುವ ಆರೋಪದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಜಾಕೀರ್ ನಾಯ್ಕ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದು, ತನಿಖೆ ಸಹ ಮುಂದುವರಿಸಿದೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search