• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಡಳಿತದಲ್ಲಿ ಉರ್ದು ದ್ವಿತೀಯ ಭಾಷೆ ಮಾಡಿ ಮುಸ್ಲಿಂ ಪ್ರೇಮ ಮುಂದುವರಿಸಿದ ತೆಲಂಗಾಣ ಸಿಎಂ ಕೆಸಿಆರ್

TNN Correspondent Posted On November 11, 2017
0


0
Shares
  • Share On Facebook
  • Tweet It

ಹೈದರಾಬಾದ್: ತೆಲಂಗಾಣದ ಆಡಳಿತದಲ್ಲಿ ಉರ್ದುವನ್ನು ದ್ವೀತಿಯ ಭಾಷೆಯನ್ನಾಗಿ ಮಾಡುವ ಮೂಲಕ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ. ಚಂದ್ರಶೇಖರ್ ರಾವ್  ಮತ್ತೊಮ್ಮೆ ಮುಸ್ಲಿಂ ಪ್ರೇಮ ಮುಂದುವರಿಸಿದ್ದಾರೆ.

ರಾಜ್ಯದ ಎಲ್ಲ ಅಧಿಕಾರಿಗಳು, ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳೂ ಕೂಡ ಉರ್ದು ಭಾಷೆಯಲ್ಲಿ ಸಂವಹನ ನಡೆಸಬೇಕು ಮತ್ತು ಆಡಳಿತವನ್ನು ಮಾಡಬೇಕು ಎಂದು ಸೂಚಿಸಿದ್ದಾರೆ.   ಇದು ಬಹು ದಿನಗಳ ಆಗ್ರಹವಾಗಿತ್ತು ಎಂದು ಹೇಳಿದ್ದಾರೆ.

ಇದು ಒಂದು ಜಿಲ್ಲೆ, ಒಂದು ಪ್ರದೇಶ, ಒಂದು ಹೋಬಳಿಗೆ ಅನ್ವಯಿಸುವುದಿಲ್ಲ. ಇಡೀ ರಾಜ್ಯವೇ ಒಂದು ಘಟಕ. ಆದ್ದರಿಂದ ಇಡೀ ರಾಜ್ಯಾಧ್ಯಂತ ಉರ್ದುವನ್ನು ಆಡಳಿತದಲ್ಲಿ ಎರಡನೇ ಭಾಷೆಯನ್ನಾಗಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು ಬಿಜೆಪಿ ವಕ್ತಾರ ಕೃಷ್ಣ ಸಾಗರ ‘ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಮತಕ್ಕಾಗಿ ಇಂತಹ ನೀತಿ ಜಾರಿಗೆ ತಂದಿದ್ದಾರೆ. ಮುಸ್ಲಿಂರನ್ನು ತುಷ್ಟೀಕರಣ ಮಾಡುವ ಸಿಎಂ ನಡೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಇದೆ ಕೆಸಿಆರ್ ಮುಸ್ಲಿಂರಿಗಾಗಿ ಪ್ರತ್ಯೇಕ ಐಐಟಿ ಕಾರಿಡಾರ್ ನಿರ್ಮಿಸುವ ವಿಲಕ್ಷಣ ಯೋಜನೆ ಕೈಗೊಂಡಿದ್ದರು. ಈಗ ಮತ್ತದೇ ಮುಸ್ಲಿಂ ತುಷ್ಟೀಕರಣದ ರಾಜಕೀಯ ಮಾಡುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ. ಇದು ಜನರನ್ನು ಒಡೆದು ಆಳುವ ನೀತಿಯಲ್ಲದೇ, ವಿನಾಕಾರಣ ಜನರ ಹಣವನ್ನು ವ್ಯರ್ಥ ಮಾಡುವ ಕೊಳಕು ಪ್ರಯತ್ನ ಎಂದು ಹೇಳಿದ್ದಾರೆ.

ಹಿಂದೆಯೂ ಕೆಸಿಆರ್ ಕೇವಲ ಮುಸ್ಲಿಂರ ಚಾಲಕರಿಗೆ ಆರ್ಥಿಕ ಸಹಾಯ ನೀಡಿ ತಮ್ಮ ಮುಸ್ಲಿಂ ಪ್ರೇಮ ಮೆರೆದಿದ್ದರು. ಅಲ್ಲದೇ ಮೀಸಲಿನಲ್ಲಿ ಶೇ.4 ರಷ್ಟಿದ್ದದನ್ನು ಶೇ.12ರಷ್ಟು ಹೆಚ್ಚಿಸುವ ಮೂಲಕ ಮುಸ್ಲಿಂರನ್ನು ಸೆಳೆಯುವ ಹುಚ್ಚು ಪ್ರಯತ್ನ ಮಾಡಿದ್ದರು. ಇದರಿಂದ ತೆಲಂಗಾಣದಲ್ಲಿ ಪದೇ ಪದೆ ಕೆಸಿಆರ್ ಮುಸ್ಲಿಂರನ್ನು ಒಲೈಸಲು ಹಿಂದೂಗಳನ್ನು ನಿರ್ಲಕ್ಷಿಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
Tulunadu News July 4, 2025
ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
Tulunadu News July 4, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
  • Popular Posts

    • 1
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 2
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • 3
      ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • 4
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 5
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search