• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಫಲಿಸಿತು ಇರಾನಿನೊಂದಿಗೆ ಭಾರತ ಮಾಡಿಕೊಂಡ ಒಪ್ಪಂದ, ಪಾಕಿಸ್ತಾನದ ಗರ್ವಭಂಗ

TNN Correspondent Posted On November 13, 2017


  • Share On Facebook
  • Tweet It

ಕಳೆದ ಅಕ್ಟೋಬರ್ 29ರಂದು ಭಾರತ ಇರಾನಿನೊಂದಿಗೆ ಮಾಡಿಕೊಂಡಿದ್ದ ಚೌಬಹಾರ್ ಒಪ್ಪಂದ ಫಲ ನೀಡಿದ್ದು, ಚೌಬಹಾರ್ ಬಂಧರಿನ ಮೂಲಕ ಭಾರತದ ಗೋಧಿ ಅಫ್ಗಾನಿಸ್ತಾನ ತಲುಪಿದ್ದು, ಪಾಕಿಸ್ತಾನದ ಮಾರುಕಟ್ಟೆಗೆ ಹೊಡೆತ ನೀಡುವ ಭಾರತದ ನಡೆ ಯಶಸ್ವಿಯಾಗಿದೆ.

ಇರಾನ್ ದೇಶದೊಂದಿಗೆ ಭಾರತ ಚೌಬಹಾರ್ ಒಪ್ಪಂದ ಹಾಗೂ ಸೌಹಾರ್ದ ಒಪ್ಪಂದ ಮಾಡಿಕೊಂಡು ಚೌಬಹಾರ್ ಬಂದರಿನ ಮೂಲಕ ರಫ್ತು ಮಾಡಿತ್ತು. ಅಫ್ಘಾನಿಸ್ತಾನದ ಜರಂಜ್ ಪ್ರದೇಶಕ್ಕೆ ಭಾರತ ರವಾನಿಸಿದ್ದ ಗೋಧಿ ತುಂಬಿದ ಸರಕು ಸಾಗಣೆ ನೌಕೆ ತಲುಪಿದ್ದು ಪಾಕಿಸ್ತಾನಕ್ಕೆ ಭಾರಿ ಹೊಡೆತ ಬಿದ್ದಂತಾಗಿದೆ.

ಇದಕ್ಕೂ ಮೊದಲು ಪಾಕಿಸ್ತಾನದ ಕರಾಚಿ ಮೂಲಕ ಗೋಧಿ ರಫ್ತು ಮಾಡಲಾಗುತ್ತಿತ್ತು. ಆದರೆ ಪಾಕಿಸ್ತಾನದ ಉಪಟಳ ಬುದ್ಧಿಗೆ ಪಾಠ ಕಲಿಸಬೇಕು ಎಂದು ನಿರ್ಧರಿಸಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಇರಾನಿನೊಂದಿಗೆ ಒಪ್ಪಂದ ಮಾಡಿಕೊಂಡಿತ್ತು.

ಈ ಒಪ್ಪಂದದ ಯಶಸ್ಸು ಈಗ ದಕ್ಕಿದ್ದು, ಇದು ಅಫ್ಘಾನಿಸ್ತಾನದ ನಡುವಿನ ಸಂಬಂಧ ವೃದ್ಧಿಗೆ ಪಾಕಿಸ್ತಾನದ ಆರ್ಥಿಕ ವ್ಯವಸ್ಥೆಗೆ ದೊಡ್ಡಪೆಟ್ಟು ನೀಡಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search