• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2019ರ ವೇಳೆಗೆ ಜಗತ್ತಿನ ಐದನೇ, 2028ರ ವೇಳಗೆ ಮೂರನೇ ಅತಿದೊಡ್ಡ ರಾಷ್ಟ್ರವಾಗಲಿದೆ ಭಾರತ

TNN Correspondent Posted On November 14, 2017
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ಭಾರತದ ಆರ್ಥಿಕತೆ ಸುಧಾರಣೆ ಕಾಣುತ್ತಿರುವ ಬೆನ್ನಲ್ಲೇ, ಅಮೆರಿಕದ ಬ್ರೋಕರೇಜ್ ಎಂಬ ಸಂಸ್ಥೆಯೊಂದು “ಇಂಡಿಯಾ 2028:ದಿ ಲಾಸ್ಟ್ ಬ್ರಿಕ್ ಇನ್ ದಿ ವಾಲ್” ಎಂಬ ವರದಿ ಬಿಡುಗಡೆ ಮಾಡಿದ್ದು, ಭಾರತ 2019ರ ವೇಳೆಗೆ ಜಗತ್ತಿನ ಐದನೇ, 2028ರ ವೇಳಗೆ ಮೂರನೇ ಅತಿದೊಡ್ಡ ರಾಷ್ಟ್ರವಾಗಲಿದೆ ಎಂದು ತಿಳಿಸಿದೆ.

ಭಾರತದ ಒಟ್ಟು ರಾಷ್ಟ್ರೀಯ ಉತ್ಪನ್ನದಲ್ಲಿ ಗಣನೀಯ ಏರಿಕೆಯಾಗಲಿದ್ದು, ಈಗಾಗಲೇ ಭಾರತ ಬ್ರೆಜಿಲ್ ಹಾಗೂ ರಷ್ಯಾವನ್ನು ಜಿಡಿಪಿಯಲ್ಲಿ ಹಿಂದಿಕ್ಕಿದೆ. ಇನ್ನೇನು ಎರಡೇ ವರ್ಷದಲ್ಲಿ ಫ್ರಾನ್ಸ್ ಹಾಗೂ ಬ್ರಿಟನ್ ಅನ್ನು ಹಿಂದಿಕ್ಕಿ ಭಾರತ ಜಗತ್ತಿನ ಮೂರನೇ ಅತಿದೊಡ್ಡ ಅರ್ಥವ್ಯವಸ್ಥೆಯ ರಾಷ್ಟ್ರ ಎಂಬ ಖ್ಯಾತಿಗೆ ಭಾಜನವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮುಂದಿನ ಒಂದು ದಶಕದಲ್ಲಿ ಭಾರತದ ಆರ್ಥಿಕತೆ ಶೇ.10ರಷ್ಟು ಹೆಚ್ಚಾಗಲಿದೆ. ಈ ದರ ಜಪಾನ್ ಗಿಂತ 1.6ರಷ್ಟು ಹೆಚ್ಚಾಗುತ್ತದೆ. ಅಲ್ಲದೆ ಜರ್ಮನಿಯ ಆರ್ಥಿಕತೆಯನ್ನೂ ಭಾರತ ಹಿಂದಿಕ್ಕಲಿದ್ದು, 2028ರ ವೇಳಗೆ ಈ ಎರಡೂ ರಾಷ್ಟ್ರಗಳನ್ನು ಬದಿಗೊತ್ತಿ, ಭಾರತ ಜಿಡಿಪಿ ದರದಲ್ಲಿ ಜಗತ್ತಿನ ಮೂರನೇ ದೊಡ್ಡ ರಾಷ್ಟ್ರವಾಗಲಿದೆ ಎಂದು ತಿಳಿದುಬಂದಿದೆ.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜಾರಿಗೊಳಿಸಿದ ಜಿಎಸ್ಟಿ ಹಾಗೂ ನೋಟು ನಿಷೇಧದಿಂದ ದೇಶದ ಅರ್ಥವ್ಯವಸ್ಥೆಯೇ ಬುಡಮೇಲಾಯಿತು ಎಂದು ದೇಶದಲ್ಲಿ ಬೊಬ್ಬೆ ಹಾಕುತ್ತಿದ್ದರೂ, ಜಗತ್ತಿನ ಪ್ರಮುಖ ಸಂಸ್ಥೆಗಳು ದೇಶದ ವಿತ್ತ ವ್ಯವಸ್ಥೆಯ ಸುಧಾರಣೆ ಬಗ್ಗೆ ಮಾತನಾಡುತ್ತಿವೆ. ನಮ್ಮವರಿಗೆ ಇದು ಅರ್ಥವಾಗೋದು ಯಾವಾಗ ಎಂಬುದೇ ಪ್ರಶ್ನೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search