• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಖಲಿಸ್ತಾನ ಹೋರಾಟಕ್ಕೆ ಮರುಜೀವ ನೀಡಲು ಪಾಕ್ ಐಎಸ್ಐ ಕುತಂತ್ರ

TNN Correspondent Posted On November 17, 2017
0


0
Shares
  • Share On Facebook
  • Tweet It

ಚಂಡಿಗಡ್: ಪಾಕ್ ಗುಪ್ತಚರ ಸಂಸ್ಥೆ ಐಎಸ್ಐ ಕೇವಲ ಪಾಕಿಸ್ತಾನದಲ್ಲಷ್ಟೇ ಅಲ್ಲ, ಭಾರತದ ನೆಮ್ಮದಿ ಹಾಳು ಮಾಡಲು ಪ್ರಯತ್ನಿಸುತ್ತಿದೆ. ಕೆನಡಾ, ಯುಕೆ ಮತ್ತು ಇಟಲಿ ಮೂಲಕ ತನ್ನ ಗುಪ್ತಚರ ಕಾರ್ಯವನ್ನು ಮಾಡುತ್ತಿದ್ದು,  ಭಾರತದಲ್ಲಿ ಖಲಿಸ್ತಾನದ ಹೋರಾಟಕ್ಕೆ ಮರುಜೀವ ನೀಡಲು ಸಂಚು ಹೂಡುತ್ತಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ.

ಖಲಿಸ್ತಾನ ಪ್ರತ್ಯೇಕ ಹೋರಾಟ ನಿಯಂತ್ರಣಕ್ಕೆ ಪಂಜಾಬ್ ಸರಕಾರ ಪಂಜಾಬ್ ಕಂಟ್ರೋಲ್ ಆಫ್ ಆರ್ಗನೈಸಡ್ ಕ್ರೈಮ್ ಆ್ಯಕ್ಟ್ ಜಾರಿಗೆ ತಂದಿದ್ದು, ಯಾವುದೇ ಕಾರಣಕ್ಕೂ ಪಾಕ್ ಕುತಂತ್ರಕ್ಕೆ ಬಲಿಯಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಖಲಿಸ್ತಾನ ಹೋರಾಟಗಾರರಿಗೆ ಬೆಂಬಲ ನೀಡುವುದು, ಪೂರಕ ಸಾಮಾಗ್ರಿ ಪೂರೈಸುವುದನ್ನು ನಾನಾ ಮೂಲಗಳಿಂದ ಮಾಡುತ್ತಿದೆ. ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಹಾಳುಗೆಡವಲು ನಿರ್ಧರಿಸಿದೆ. ಅದಕ್ಕಾಗಿ ಸ್ಥಳೀಯ ರೌಡಿ ಗುಂಪುಗಳ ಮುಖಂಡರನ್ನು ಬಳಸಿಕೊಳ್ಳುತ್ತಿದೆ ಎಂಬ ಮಾಹಿತಿ ಇತ್ತೀಚೆಗೆ ಬಂಧಿಸಿದ ಆರೋಪಿಗಳಿಂದ ಹೊರ ಬಂದಿದೆ ಎಂದು ತಿಳಿಸಿದ್ದಾರೆ.

ಪಂಜಾಬ್ ನಲ್ಲಿ ಭಯೋತ್ಪಾದನೆ ಸೃಷ್ಟಿಸುವುದನ್ನು ತಡೆಯಲು ಪಂಜಾಬ್ ಗುಪ್ತಚರ ಸಂಸ್ಥೆಗಳು ಕೇಂದ್ರ ಸರಕಾರದ ತನಿಖಾ ಸಂಸ್ಥೆಗಳ ಸಹಕಾರದೊಂದಿಗೆ ಸೂಕ್ತ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪಂಜಾಬ್ ನಲ್ಲಿ ನಡೆದ ಹಿಂದೂ ಮುಖಂಡರ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಆರು ಆರೋಪಿಗಳನ್ನು  ಪಂಜಾಬ್ ಪೊಲೀಸರು ಬಂಧಿಸಿದ್ದರು. ಆ ಆರೋಪಿಗಳು ಪಾಕ್ ಗುಪ್ತಚರ ಇಲಾಖೆ ಕೆನಡಾ, ಯುಕೆ, ಇಟಲಿ ಮೂಲಕ ಭಾರತದಲ್ಲಿ ಕೋಮು ಗಲಭೆ ಸೃಷ್ಟಿಸಲು ಸಂಚು ಹೂಡಿದೆ ಎಂಬ ಮಾಹಿತಿ ಹೊರ ಬಿದ್ದಿತ್ತು.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search