• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ತಾಯಿ ಕಣ್ಣೀರಿಗೆ ಕರಗಿತು ಕರುಳು, ಉಗ್ರ ಸಂಘಟನೆ ತೊರೆದು ಬಂದ ಮಗ!

TNN Correspondent Posted On November 18, 2017
0


0
Shares
  • Share On Facebook
  • Tweet It

ಶ್ರೀನಗರ: ಸಾಮಾಜಿಕ ಜಾಲತಾಣದಲ್ಲಿ ತಾಯಿ ಕಣ್ಣೀರಿಡುವುದನ್ನು ನೋಡಿದ ಮಗನ ಮನಸ್ಸು ಕರಗಿದ್ದು, ಕಳೆದ ತಿಂಗಳು ಲಷ್ಕರೆ ತಯ್ಬಾ ಉಗ್ರ ಸಂಘಟನೆ ಸೇರಿದ್ದ ಕಾಶ್ಮೀರದ ಯುವಕ ಪೊಲೀಸರಿಗೆ ಶರಣಾಗಿದ್ದಾನೆ.

ಅನಂತ್ ನಾಗ್ ಸ್ಥಳೀಯ ಫುಟ್ ಬಾಲ್ ತಂಡದ ಗೋಲ್ ಕೀಪರ್ ಹಾಗೂ ಕಾಲೇಜು ವಿದ್ಯಾರ್ಥಿಯಾಗಿದ್ದ ಮಜೀದ್ ಇರ್ಷಾದ್ ಖಾನ್, ತಾಯಿ ಹಾಗೂ ಆತನ ಗೆಳೆಯರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪೋಸ್ಟ್ ಹಾಗೂ ವಿಡಿಯೋ ನೋಡಿ ವಾಪಸಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಜೀದ್ ಇರ್ಷಾದ್ ಖಾನ್ ನಡೆಯನ್ನು ನಾವು ಸ್ವಾಗತಿಸುತ್ತೇವೆ. ಶೀಘ್ರದಲ್ಲೇ ಆತನೂ ಸಾಮಾನ್ಯರಂತೆ ಜೀವನ ನಡೆಸುವುದನ್ನು ನೋಡಲಿದ್ದೇವೆ ಎಂದು ಜಮ್ಮು ಕಾಶ್ಮೀರ ಡಿಐಜಿ ಮುನೀರ್ ಖಾನ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ದಕ್ಷಿಣ ಕಾಶ್ಮೀರದಲ್ಲಿರುವ ಭದ್ರತಾ ಸಿಬಿರಕ್ಕೆ ಯುದ್ಧ ಸಾಮಗ್ರಿ ಹಾಗೂ ಶಸ್ತ್ರಾಸ್ತ್ರಗಳೊಂದಿಗೆ ಆಗಮಿಸಿದ ಇರ್ಷಾದ್ ಪೊಲೀಸರಿಗೆ ಶರಣಾಗಿದ್ದಾನೆ ಎಂದು ಹೇಳಿದ್ದಾರೆ.

ಮಜೀದ್ ಸ್ನೇಹಿತನೊಬ್ಬ ಲಷ್ಕರೆ ತೊಯ್ಬಾ ಸಂಘಟನೆ ಸೇರಿದ್ದು, ಆತನನ್ನು ಭದ್ರತಾ ಸಿಬ್ಬಂದಿ ಹತ್ಯೆ ಮಾಡಿದ್ದರು. ಇದರಿಂದ ಕುಪಿತನಾಗಿದ್ದ ಮಜೀದ್ ಕಳೆದ ತಿಂಗಳು ಲಷ್ಕರೆ ತಯ್ಯಬಾ ಸೇರಿದ್ದ ಎಂದು ತಿಳಿದುಬಂದಿದೆ.

ಚಿತ್ರಕೃಪೆ-ಎಎನ್ಐ

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search