• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಿಶ್ವಸುಂದರಿಗೆ ಅವಮಾನ ಮಾಡಿ ಚಿಲ್ಲರೆತನ ಪ್ರದರ್ಶಿಸಿದ ತರೂರ್

TNN Correspondent Posted On November 20, 2017
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ಸಂಸದ ಶಶಿತರೂರ ಕೇಂದ್ರದಲ್ಲಿರುವ ಬಿಜೆಪಿ ಸರಕಾರದ ನೋಟ್ಯಂತರವನ್ನು ಟೀಕಿಸುವ ಭರದಲ್ಲಿ ವಿಶ್ವಸುಂದರಿಯಾಗಿ ಆಯ್ಕೆಯಾಗಿರುವ ಮಾನುಷಿ ಛಿಲ್ಲರ್ ಅವರನ್ನು ಹೀನಾಯವಾಗಿ ಅವಮಾನ ಮಾಡಿದ್ದಾರೆ. ನೋಟ್ಯಂತರದ ಕುರಿತು ಟ್ವೀಟ್ ಮಾಡಿರುವ ಶಶಿ ತರೂರ ಮಾನುಷಿ ಅವರ ಕುಟುಂಬದ ಹೆಸರು ಛಿಲ್ಲರ್ ಅವರನ್ನು ಚಿಲ್ಲರೇ ಹಣಕ್ಕೆ ಹೋಲಿಸಿದ್ದಾರೆ.

ನೋಟ್ಯಂತರ ಅತಿ ದೊಡ್ಡ ತಪ್ಪು ನಿರ್ಧಾರ. ಭಾರತದ ಹಣ ವಿಶ್ವಾದ್ಯಂತ ಮಾನ್ಯತೆ ಪಡೆದಿದೆ, ಬಿಜೆಪಿಯವರು ಇದನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಈಗ ನೋಡಿ ‘ಭಾರತದ ಚಿಲ್ಲರೆ ವಿಶ್ವಸುಂದರಿ’ ಸ್ಥಾನ ಪಡೆದಿದೆ ಎಂದು ಟ್ವೀಟ್ ಮಾಡಿದ್ದಾರೆ. ಛಿಲ್ಲರ್ ಅವರನ್ನು ಹಾಸ್ಯಕ್ಕೆ ಬಳಸಿಕೊಂಡಿರುವ ತರೂರ್ ವಿರುದ್ಧ ಟ್ವಿಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಛೀಮಾರಿ ಹಾಕಿದ್ದಾರೆ.

ಹಣವನ್ನು ಹೆಣ್ಣಿಗೆ ಹೋಲಿಸುವ ನಿಮಗೆ ಪಿಂಪ್ ಎನ್ನುವುದೇ ಸರಿ ಎಂದು ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ನಟ ಅನುಪಮ ಖೇರ್ ಪ್ರತಿಕ್ರಿಯಿಸಿದ್ದು, ನಿಮ್ಮ ಮನಸ್ಥಿತಿ ಈ ಮಟಕ್ಕೆ ಇಳಿಯಿತೇ ಎಂದು ಪ್ರಶ್ನಿಸಿದ್ದಾರೆ. ಇದರಿಂದ ಎಚ್ಚೆತ ತರೂರ ನಾನು ಕೇವಲ ಹಾಸ್ಯಕ್ಕಾಗಿ ಆ ರೀತಿ ಟ್ವೀಟ್ ಮಾಡಿದ್ದೇನೆ, ಹಾಸ್ಯಮನೋಭಾವದಿಂದ ಸ್ವೀಕರಿಸಿ ಎಂದು ಹೇಳಿದ್ದಾರೆ,

ಇನ್ನು ತರೂರ ಟ್ವೀಟ್ ಭಾರತೀಯ ಮಹಿಳೆಗೆ ಮಾಡಿದ ಅವಮಾನ ಎಂದು ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ ಶಶಿ ತರೂರಗೆ ಮಾಹಿತಿ ಕೇಳಿ ಸಮನ್ಸ್ ನೀಡಿದೆ. ಭಾರತದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟದಲ್ಲಿ ಪಸರಿಸಿ, ವಿಶ್ವಸುಂದರಿಯಾಗಿರುವ ಮಾನುಷಿಯವರನ್ನು ಅವಮಾನಿಸಿದ್ದು, ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದೆ.

0
Shares
  • Share On Facebook
  • Tweet It




Trending Now
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
  • Popular Posts

    • 1
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 2
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 3
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 4
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 5
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!

  • Privacy Policy
  • Contact
© Tulunadu Infomedia.

Press enter/return to begin your search