• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಶ್ಮೀರದಲ್ಲಿ ಉಗ್ರರ ಶರಣಾಗತಿಗೆ ಸಿಆರ್ ಪಿಎಫ್ ನಿಂದ ಹೆಲ್ಪ್ ಲೈನ್

TNN Correspondent Posted On November 21, 2017
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿನ ಭಯೋತ್ಪಾದನೆಯನ್ನು ಬೇರು ಮಟ್ಟದಿಂದ ತೊಡೆದು ಹಾಕಲು ಪಣ ತೊಟ್ಟಿರುವ ಭಾರತೀಯ ಸೇನೆ ಉಗ್ರರನ್ನು ಶರಣಾಗತಿಗೆ ಹೊಸ ಯೋಜನೆ ರೂಪಿಸಿದೆ. ಶರಣಾಗಲು ಭಯಸುವ ಉಗ್ರರು ಸೇನೆ ನೇತೃತ್ವದಲ್ಲಿ ಮರಳಿ ಸಮಾಜದ ಮುನ್ನಲೆಗೆ ಬರಲು ಹೆಲ್ಪ್ ಲೈನ್ ಆರಂಭಿಸಲಾಗಿದೆ.

ಶರಣಾಗಲು ಭಯಸುವ ಉಗ್ರರಿಗೆ 14411 ಸಂಖ್ಯೆ ಹೊಂದಿರುವ ಬ್ಯಾನರ್ ಗಳನ್ನು ಕಾಶ್ಮೀರ ಮತ್ತು ಶ್ರೀನಗರದಲ್ಲಿ ಅಳವಡಿಸಲಾಗುತ್ತಿದೆ. ಕಾಶ್ಮೀರ ಕಣಿವೆಯ ಸ್ಥಳೀಯ ಯುವಕರೂ ಕೂಡ ಈ ಹೆಲ್ಪ್ ಲೈನ್ ಗೆ ಕರೆ ಮಾಡಿ ಉಗ್ರರ ಬಗ್ಗೆ ಮಾಹಿತಿ ನೀಡಬಹುದು. ಈ ಯೋಜನೆಗೆ ‘ಮದದಗರ’ ಎಂದು ಹೆಸರಿಡಲಾಗಿದೆ.  ಬಂದೂಕು ತೊರೆದು ಶರಣಾಗಲು ಬಯಸುವ ಉಗ್ರರಿಗೆ ನಾವು ಸದಾ ಸ್ವಾಗತಿಸುತ್ತೇವೆ ಎಂದು ಸೇನೆಯ ಹಿರಿಯ ಅಧಿಕಾರಿಗಳು ಭಾನುವಾರ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ಸಿಆರ್ ಪಿಎಫ್ ನ ಹೆಲ್ಪ್ ಲೈನ್ ಸಂಖ್ಯೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ಯಾವುದೇ ಸಮಯದಲ್ಲು ಸಂಪರ್ಕಿಸಬಹುದು. ಹೆಲ್ಪ್ ಲೈನ್ ಹೊಂದಿರುವ ಮದದ್ ಗರ ಯೋಜನೆಯ 1000 ಪೋಸ್ಟ್ ರ್ ಗಳನ್ನು ಸಿದ್ಧಪಡಿಸಲಾಗಿದೆ. ದೆಹಲಿಯಲ್ಲೂ ಈ ಪೋಸ್ಟ್ ರ್ ಗಳನ್ನು ಕಾಶ್ಮೀರಿಗಳು ಹೆಚ್ಚು ಇರುವ ಪ್ರದೇಶದಲ್ಲಿ ಅಂಟಿಸಲಾಗುತ್ತಿದೆ.

ಕೇವಲ ಉಗ್ರರಷ್ಟೇ ಅಲ್ಲದೇ ಅಪಘಾತ ಸಂಭವಿಸಿದಾಗ, ವ್ಯಕ್ತಿ ಸಂಕಷ್ಟದಲ್ಲಿದ್ದಾಗ, ಜನರು ಸಂಕಷ್ಟದಲ್ಲಿದ್ದಾಗಲೂ ಈ ಹೆಲ್ಪ್ ಲೈನ್ ಗೆ ಕರೆ ಮಾಡಬಹುದು ಎಂದು ಸೈನ್ಯದ ಅಧಿಕಾರಿಗಳು ತಿಳಿಸಿದ್ದಾರೆ. ಕಾಶ್ಮೀರದ ಕಣಿವೆಯಲ್ಲಿ ಭಯೋತ್ಪಾದಕ ನಡು ಮುರಿಯಲು ಪಣ ತೊಟ್ಟಿರುವ ಸೇನೆ ‘ಆಪರೇಷನ್ ಆಲೌಟ್’ ಜಾರಿಯಲ್ಲಿಟ್ಟಿದೆ. 2017ರಲ್ಲೇ 197 ಉಗ್ರರನ್ನು ಹತ್ಯೆ ಮಾಡಲಾಗಿದೆ. ಒಂದೆಡೆ ಗುಂಡಿನ ಮೊರೆತ ಮತ್ತೊಂದೆಡೆ ಸಾರ್ವಜನಿಕರಿಗೆ ಸಹಾಯ ಮಾಡುವ ಮೂಲಕ ಸೇನೆ ಎಲ್ಲ ಪ್ರಯೋಗಗಳನ್ನು ಮಾಡಿ, ಭಯೋತ್ಪಾದನೆಯನ್ನು ನಿಯಂತ್ರಣಕ್ಕೆ ತರುತ್ತಿದೆ.

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search